ಪ್ರಧಾನಿ ಸ್ವಾಗತಕ್ಕೆ ಮಂಗಳೂರು ಸಜ್ಜು : ವ್ಯಾಪಕ ಭದ್ರತೆ, ನಗರದಲ್ಲಿ ಕಟ್ಟೆಚ್ಚರ


Team Udayavani, Aug 31, 2022, 10:07 AM IST

ಪ್ರಧಾನಿ ಸ್ವಾಗತಕ್ಕೆ ಮಂಗಳೂರು ಸಜ್ಜು : ವ್ಯಾಪಕ ಭದ್ರತೆ, ನಗರದಲ್ಲಿ ಕಟ್ಟೆಚ್ಚರ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಸ್ವಾಗತಕ್ಕೆ ಮಂಗಳೂರು ಸಜ್ಜುಗೊಂಡಿದೆ. ಸೆ. 2ರಂದು ನಡೆಯುವ ಪ್ರಧಾನಿಯವರ ಕಾರ್ಯಕ್ರಮಕ್ಕೆ ಸಿದ್ಧತೆ ಅಂತಿಮ ಹಂತಕ್ಕೆ ತಲುಪಿದೆ.

ಸಿದ್ಧತೆಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್‌ ಕುಮಾರ್‌ ಹಾಗೂ ಸಂಸದ ನಳಿನ್‌ ಕುಮಾರ್‌ ಕಟೀಲು ಅವರು ಜಿ.ಪಂ. ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿದರು. ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ವೇದವ್ಯಾಸ ಕಾಮತ್‌, ಡಾ| ಭರತ್‌ ಶೆಟ್ಟಿ, ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ., ಜಿ.ಪಂ. ಸಿಇಒ ಡಾ| ಕುಮಾರ್‌, ಎಲ್ಲಾ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ಕೇಂದ್ರ ಸಚಿವರಿಂದ ಪರಿಶೀಲನೆ
ಕೇಂದ್ರ ನೌಕಾ ಯಾನ ಹಾಗೂ ಜಲಸಾರಿಗೆ ಸಚಿವ ಸರ್ಬಾನಂದ ಸೋನೋವಾಲ, ನವಮಂಗಳೂರು ಬಂದರಿನಲ್ಲಿ ಹಾಗೂ ಗೋಲ್ಡ್‌ಫಿಂಚ್‌ ಮೈದಾನದಲ್ಲಿ ಪ್ರಧಾನಿಯವರ ಕಾರ್ಯಕ್ರಮಕ್ಕೆ ನಡೆಯುತ್ತಿರುವ ಸಿದ್ಧತೆಗಳನ್ನು ಮಂಗಳವಾರ ಪರಿಶೀಲಿ ಸಿದರು. ಬಳಿಕ ಸಭೆ ನಡೆಸಿ ಅವಶ್ಯ ಸೂಚನೆಗಳನ್ನು ನೀಡಿದರು.

ಪ್ರಧಾನಿಯವರ ಕಾರ್ಯಕ್ರಮ ದಲ್ಲಿ ರಾಜ್ಯಪಾಲ ಥಾವರ್‌ಚಂದ್‌ ಗೆಹೊÉàಟ್‌, ಕೇಂದ್ರ ಸಚಿವರಾದ ಸರ್ಬಾನಂದ ಸೋನೋವಾಲ, ಪ್ರಹ್ಲಾದ ಜೋಶಿ, ಸಿಎಂ ಬಸವರಾಜ ಬೊಮ್ಮಾಯಿ, ಸಂಸದ ನಳಿನ್‌ ಕುಮಾರ್‌ ಕಟೀಲ್‌, ಸಚಿವರಾದ ಸುನಿಲ್‌ ಕುಮಾರ್‌, ಕೋಟ ಶ್ರೀನಿವಾಸ ಪೂಜಾರಿ, ಎಸ್‌. ಅಂಗಾರ ಮತ್ತು ಶಾಸಕರು ಉಪಸ್ಥಿತರಿರುತ್ತಾರೆ.

ಪ್ರಧಾನಿ ಕಾರ್ಯಕ್ರಮ
ಮಧ್ಯಾಹ್ನ 1 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಧಾನಿಯವರು ನವಮಂಗಳೂರು ಬಂದರಿಗೆ ತೆರಳಿ ವಿವಿಧ ಯೋಜನೆ ಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ನೆರವೇರಿಸುವರು. ಬಳಿಕ ಗೋಲ್ಡ್‌ ಫಿಂಚ್‌ ಸಿಟಿ ಮೈದಾನಕ್ಕೆ ಆಗಮಿಸಿ ಸಮಾವೇಶದಲ್ಲಿ ಪಾಲ್ಗೊಳ್ಳುವರು.

ಎಸ್‌ಪಿಜಿ ತಂಡ ಆಗಮನ
ಪ್ರಧಾನಿಯವರ ಭದ್ರತಾ ವ್ಯವಸ್ಥೆಯ ನಿಯೋಜನೆಗೊಂಡಿರುವ ಎಸ್‌ ಪಿಜಿಯ (ಸ್ಪೆಷಲ್‌ ಪ್ರೊಟೆ ಕ್ಷನ್‌ ಗ್ರೂಪ್‌) ಪೂರ್ಣ ಪ್ರಮಾಣದ ತಂಡ ಮಂಗಳವಾರ ಮಂಗಳೂರಿಗೆ ಆಗಮಿಸಿದ್ದು ಭದ್ರತಾ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ಆರಂಭಿಸಿದೆ.
1.5 ಲಕ್ಷಕ್ಕೂ ಅಧಿಕ ಮಂದಿಗೆ ಆಹಾರ ಮತ್ತು ಪಾನೀಯ ವ್ಯವಸ್ಥೆ ಮಾಡಲಾಗಿದೆ.

ಪರಶುರಾಮನ ವಿಗ್ರಹ ಸ್ಮರಣಿಕೆ
ಪ್ರಧಾನಿ ಮೋದಿಯವರಿಗೆ ಪರಶುರಾಮ ವಿಗ್ರಹವನ್ನು ಸ್ಮರಣಿಕೆಯಾಗಿ ನೀಡಲಾಗುತ್ತಿದೆ. ದ.ಕ., ಉಡುಪಿ ಸೇರಿದಂತೆ ಕರಾವಳಿ ಪ್ರದೇಶ ಪರಶುರಾಮ ಸೃಷ್ಟಿಯಾಗಿದೆ. ವಿಷ್ಣುವಿನ ಅವತಾರವಾಗಿರುವ ಪರಶುರಾಮರು ಕೊಡಲಿ ಬೀಸಿ ಕಡಲು ಹಿಂದೆ ಸರಿಯುವಂತೆ ಮಾಡಿ ಕರಾವಳಿಯನ್ನು ಸೃಷ್ಟಿಸಿದ ಐತಿಹ್ಯವಿದೆ. ಈ ಹಿನ್ನೆಲೆಯಲ್ಲಿ ಪರಶುರಾಮ ಸೃಷ್ಟಿ ಕರಾವಳಿಗೆ ಆಗಮಿಸುತ್ತಿರುವ ನರೇಂದ್ರ ಮೋದಿಯವರಿಗೆ ಪರಶುರಾಮ ಮೂರ್ತಿಯನ್ನು ಸ್ಮರಣಿಕೆಯಾಗಿ ನೀಡಲಾಗುತ್ತಿದೆ. ಮೂರ್ತಿ 2.5 ಅಡಿ ಎತ್ತರವಿದ್ದು ಉಡುಪಿಯಲ್ಲಿ ಸಿದ್ಧಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.