ಪೊಳಲಿ ದೇವಸ್ಥಾನ: ಜಾತ್ರೆ ಆರಂಭ; ಕ್ಷೇತ್ರದಲ್ಲಿ ಈ ಬಾರಿ 29 ದಿನಗಳ ಜಾತ್ರೆ


Team Udayavani, Mar 16, 2020, 5:11 AM IST

ಪೊಳಲಿ ದೇವಸ್ಥಾನ: ಜಾತ್ರೆ ಆರಂಭ; ಕ್ಷೇತ್ರದಲ್ಲಿ ಈ ಬಾರಿ 29 ದಿನಗಳ ಜಾತ್ರೆ

ಬಂಟ್ವಾಳ: ಪುರಾಣ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಜಾತ್ರೆಯ ದಿನ ನಿಗದಿಯ ಸಂಪ್ರದಾಯವು ಅತ್ಯಂತ ವಿಶಿಷ್ಟವಾಗಿದೆ. ಕ್ಷೇತ್ರದಲ್ಲಿ ಸಾಂಪ್ರದಾಯಿಕವಾಗಿ ಕದೃ ಮುಡಿ ಏರಿಸಿ ಕುದಿ ಕರೆಯಲಾಗಿದ್ದು, ರವಿವಾರ ಬೆಳಗ್ಗೆ ಜೋರಾಗಿ ಮೂರು ಬಾರಿ “29 ಪೋಪಿನಾನಿ ಅಯಿತ್ತಾರ ದಿನತ್ತಾನಿ ಆರಡ’ (29 ಹೋಗುವ ದಿನ ರವಿವಾರ ಆರಡ) ಎನ್ನುವ ಮೂಲಕ ಕ್ಷೇತ್ರದ ಜಾತ್ರೆ ದಿನಾಂಕಗಳು ನಿಗದಿಯಾದವು.

ಕ್ಷೇತ್ರದಲ್ಲಿ ಶನಿವಾರ ರಾತ್ರಿ ನಂದ್ಯ ಕ್ಷೇತ್ರದಿಂದ, ಮಳಲಿ ಉಳಿಪಾಡಿಗುತ್ತಿನಿಂದ ಕೊಡಮಣಿತ್ತಾಯ ದೈವದ ಭಂಡಾರ ಆಗಮಿಸಿ, ರಾತ್ರಿ ಧ್ವಜಾರೋಹಣಗೊಂ ಡಿತ್ತು. ಬಳಿಕ ಕೊಡಿ ಬಲಿ ನಡೆದು ರವಿವಾರ ಮುಂಜಾನೆ ಕಂಚು ಬೆಳಕು (ಕಂಚಿಲ್‌) ಬಲಿ ಉತ್ಸವ ಜರಗಿತು. ಭಕ್ತರು ಕಂಚಿಲ್‌ ಸೇವೆಯ ಹರಕೆ ತೀರಿಸಿದರು. ಬಳಿಕ ಸಣ್ಣ ರಥೋತ್ಸವ ನಡೆಯಿತು.

ಕ್ಷೇತ್ರದ ಜಾತ್ರೆಯ ದಿನ ನಿಗದಿಗೆ ಪುತ್ತಿಗೆ ಸೋಮನಾಥನಲ್ಲಿಗೆ ತೆರಳುವ ಸಂಪ್ರದಾಯವಿದ್ದು, ರವಿವಾರ ಬೆಳಗ್ಗೆ ಜೋಯಿಸರು ಹಿಂಗಾರದ ಸಿರಿಯನ್ನು ಹಿಡಿದು ಶ್ರೀ ದುರ್ಗಾಪರಮೇಶ್ವರೀ ಗುಡಿಯ ಬಳಿ ಬಂದು ವಾಲಗ ಊದುವ ಸೇರಿಗಾರರ ಬಳಿ ಜಾತ್ರೆ ದಿನಗಳ ಅವಧಿಯನ್ನು ಹೇಳಿದರು.

“ಪುರಲ್ದ ಚೆಂಡ್‌’
ಪೊಳಲಿ ಜಾತ್ರೆಯಲ್ಲಿ “ಪುರಲ್ದ ಚೆಂಡ್‌’ ಬಹಳ ಖ್ಯಾತಿ ಗಳಿಸಿದ್ದು, 5 ದಿನಗಳ ಚೆಂಡು ನಡೆಯುತ್ತದೆ. ಜತೆಗೆ 5 ದಿನಗಳಿಗೊಮ್ಮೆ ದಂಡಮಾಲೆ, ಕೋಳಿ ಗುಂಟ, ಜಾತ್ರೆ ಕೊನೆಗೊಂಡ ಬಳಿಕ ಕೊಡಮಣಿತ್ತಾಯಿ, ಉಳ್ಳಾಕುಲು, ಮಗೃಂತಾಯಿ, ಬಂಟ ಪರಿವಾರ ದೈವಗಳ ನೇಮ ನಡೆಯುತ್ತದೆ.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.