ಸೈಬರ್‌ ಅಪರಾಧ ಮಟ್ಟ ಹಾಕಲು ಪೊಲೀಸರಿಗೆ ತಾಂತ್ರಿಕ ಪರಿಣತಿ ಅಗತ್ಯ: ಸಂದೀಪ್‌ ಪಾಟೀಲ್‌

143 ಮಂದಿ ಪೊಲೀಸರಿಗೆ ಪದೋನ್ನತಿ

Team Udayavani, Jul 5, 2019, 5:29 AM IST

0407MLR42

ಮಹಾನಗರ: ಸೈಬರ್‌ ಅಪರಾಧಗಳು ಪೊಲೀಸರಿಗೆ ಸವಾ ಲಾಗಿದ್ದು, ಅವುಗಳನ್ನು ಪತ್ತೆ ಹಚ್ಚಿ ಮಟ್ಟ ಹಾಕುವ ಬಗ್ಗೆ ಎಲ್ಲ ಪೊಲೀಸರು ತಾಂತ್ರಿಕ ಮಾಹಿತಿಯನ್ನು ಕರಗತ ಮಾಡಿಕೊಂಡು ಅದರಲ್ಲಿ ಪರಿಣತಿಯನ್ನು ಹೊಂದ ಬೇಕು ಎಂದು ಮಂಗಳೂರು ಪೊಲೀಸ್‌ ಕಮಿಷನರ್‌ ಸಂದೀಪ್‌ ಪಾಟೀಲ್‌ ಅವರು ಕರೆ ನೀಡಿದ್ದಾರೆ.

ಮಂಗಳೂರು ಪೊಲೀಸ್‌ ಕಮಿ ಷನರೆಟ್‌ ವ್ಯಾಪ್ತಿಯಲ್ಲಿ ಈ ವರ್ಷ ಮುಂಭಡ್ತಿ ಪಡೆದ 143 ಮಂದಿ ಪೊಲೀಸ್‌ರನ್ನು ಅಭಿನಂದಿಸಲು ನಗರದ ಪೊಲೀಸ್‌ ಸಮುದಾಯ ಭವನದಲ್ಲಿ ಗುರುವಾರ ಏರ್ಪಡಿಸಿದ್ದ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಕ್ಸಲಿಸಂ ಮತ್ತು ಟೆರರಿಸಂ ಹೊರತಾಗಿ ಇದೀಗ ಸೈಬರ್‌ ಅಪರಾಧಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಮುಂಬರುವ ದಿನಗಳಲ್ಲಿ ವಿವಿಧ ಅಪರಾಧಗಳ ಪೈಕಿ ಸೈಬರ್‌ ಅಪರಾಧಗಳೇ ಪ್ರಮುಖ ಸ್ಥಾನ ಪಡೆಯುವ ಸಾಧ್ಯತೆಗಳಿವೆ. ಆದ್ದರಿಂದ ಈ ಸವಾಲನ್ನು ಎದುರಿಸಿಲು ಎಲ್ಲ ಪೊಲೀಸರು ಕಂಪ್ಯೂಟರ್‌, ಇಂಟರ್‌ನೆಟ್‌ ಮತ್ತಿತರ ಮಾಹಿತಿ ತಂತ್ರಜ್ಞಾನ ಸಂಬಂಧಿತ ಪ್ರತಿಭೆ ಮತ್ತು ಪಾಂಡಿತ್ಯವನ್ನು ಹೊಂದುವುದು ಅವಶ್ಯ. ಈ ನಿಟ್ಟಿನಲ್ಲಿ ಪೊಲೀಸ್‌ ಕೇಂದ್ರ ಕಚೇರಿ ವತಿಯಿಂದ ನೀಡಲಾಗುವ ತರಬೇತಿಯ ಪ್ರಯೋಜ ನವನ್ನು ಪಡೆಯಬೇಕು ಎಂದರು.ಜವಾಬ್ದಾರಿ ಹೆಚ್ಚಳ ವೃತ್ತಿ ಜೀವನದಲ್ಲಿ ಪದೋನ್ನತಿ ಬಹಳಷ್ಟು ಖುಷಿಯ ಸಂಗತಿ.

ಆದರೆ ಪದೋನ್ನತಿ ಪಡೆಯುವ ಮೂಲಕ ಅವರ ಜವಾಬ್ದಾರಿಯೂ ಹೆಚ್ಚುತ್ತದೆ. ಹೊಸ ಹುದ್ದೆಯ ಜವಾಬ್ದಾರಿಯನ್ನು ನಿರ್ವಹಿಸಲು ಕಾಲಕ್ಕೆ ತಕ್ಕಂತೆ ಸಾಮರ್ಥ್ಯವನ್ನು ಮೈಗೂ ಡಿಸಿಕೊಳ್ಳಬೇಕು ಎಂದು ಹೇಳಿದ ಕಮಿಷನರ್‌ ಪದೋನ್ನತಿ ಪಡೆದ ಎಲ್ಲರನ್ನೂ ಅಭಿನಂದಿಸಿ ಶುಭ ಹಾರೈಸಿದರು. ಸಮಾರಂಭದಲ್ಲಿ ಡಿಸಿಪಿ ಹನುಮಂತ ರಾಯ ಸ್ವಾಗತಿಸಿ, ಡಿಸಿಪಿ ಲಕ್ಷ್ಮೀ ಗಣೇಶ್‌ ವಂದಿಸಿದರು. ಎಸ್ಪಿಗಳಾದ ಮಂಜುನಾಥ ಶೆಟ್ಟಿ, ರಾಮ ರಾವ್‌, ಭಾಸ್ಕರ ಒಕ್ಕಲಿಗ, ಎಂ.ಎ. ಉಪಾಸೆ ಉಪಸ್ಥಿತರಿದ್ದರು. ಎಎಸ್‌ಐ ಹರಿಶ್ಚಂದ್ರ ಆರ್‌. ಬೈಕಂಪಾಡಿ ನಿರ್ವಹಿಸಿದರು.

ಪದೋನ್ನತಿ ಪಡೆದವರು
ಕಮಿಷನರೆಟ್‌ ವ್ಯಾಪ್ತಿಯಲ್ಲಿ ಈ ವರ್ಷ ಎ.ಆರ್‌.ಎಸ್‌.ಐ. ಹುದ್ದೆಯಿಂದ ಆರ್‌.ಎಸ್‌.ಐ. ಹುದ್ದೆಗೆ ಮೂವರು, ಪಿ.ಎಚ್‌.ಸಿ. ಹುದ್ದೆಯಿಂದ ಎ.ಎಸ್‌. ಐ. ಹುದ್ದೆಗೆ 29 ಮಂದಿ, ಎ.ಎಚ್‌.ಸಿ. ಹುದ್ದೆಯಿಂದ ಎ.ಆರ್‌.ಎಸ್‌.ಐ. ಹುದ್ದೆಗೆ 40 ಮಂದಿ, ಸಿ.ಪಿ.ಸಿ. (ಸಿವಿಲ್‌ ಪೊಲೀಸ್‌ ಕಾನ್ಸ್‌ಟೆಬಲ್‌) ಹುದ್ದೆಯಿಂದ ಸಿ.ಎಚ್‌.ಸಿ. ಹುದ್ದೆಗೆ 68 ಮಂದಿ ಮತ್ತು ಎ.ಪಿ.ಸಿ.ಯಿಂದ ಎ.ಎಚ್‌.ಸಿ. ಹುದ್ದೆಗೆ 3 ಮಂದಿ ಭಡ್ತಿ ಹೊಂದಿದ್ದಾರೆ.

ಟಾಪ್ ನ್ಯೂಸ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.