ಚುನಾವಣಾ ಫಲಿತಾಂಶ: ರಾಜಕೀಯ ಪಕ್ಷಗಳಲ್ಲಿ ಮುಂದುವರಿದ ಲೆಕ್ಕಚಾರ


Team Udayavani, Apr 29, 2019, 2:14 PM IST

bjp

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಮತದಾನ ಮುಗಿದ 12 ದಿನಗಳು ಕಳೆದಿವೆ. ಮತ ಎಣಿಕೆಗೆ ಇನ್ನೂ 25 ದಿನಗಳು ಬಾಕಿಯಳಿದಿದೆ. ಈ ನುಡವೆ ರಾಜಕೀಯ ಪಕ್ಷಗಳಲ್ಲಿ ವಿವಿಧ ಆಯಾಮ, ಸಾಧ್ಯತೆಗಳನ್ನು ಮುಂದಿಟ್ಟುಕೊಂಡು ನಿರಂತರ ಲೆಕ್ಕಾಚಾರ ಮುಂದುವರಿದರೆ ಮತದಾರರಲ್ಲಿ ಫಲಿತಾಂಶ ಕುತೂಹಲ ಸದ್ಯಕ್ಕೆ ತಣ್ಣಾಗಿತೊಡಗಿದೆ.

ದೇಶದಲ್ಲಿ ಎ. 29ರ ಮತದಾನ ದೊಂದಿಗೆ ಒಟ್ಟು ನಾಲ್ಕು ಹಂತದ ಚುನಾ ವಣೆ ಮುಗಿಯಲಿದ್ದು ಇನ್ನೂ ಮೂರು ಹಂತದ ಚುನಾವಣೆಗಳು ಬಾಕಿ ಇದೆ. ಮೇ 23 ರಂದು ಮತ ಎಣಿಕೆ ನಡೆಯಲಿದೆ. ದ.ಕ., ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಮತದಾನ ಮುಗಿದು 35 ದಿನಗಳ ಬಳಿಕ ಮತ ಎಣಿಕೆ ನಡೆಯುತ್ತಿದೆ.

2014ರ ಲೋಕಸಭಾ ಚುನಾವಣೆಯಲ್ಲಿ ಮತದಾನ ನಡೆದು ಬರೋಬ್ಬರಿ ಒಂದು ತಿಂಗಳ ಬಳಿಕ ಮತಎಣಿಕೆ ನಡೆದಿತ್ತು. ಎ. 17ರಂದು ಮತದಾನ ನಡೆದು ಮೇ 16ರಂದು ಮತ ಎಣಿಕೆ ನಡೆದಿತ್ತು. ಮೇ 23ರ ಫಲಿತಾಂಶ ಯಾವ ದಿಕ್ಕಿನತ್ತ ಹೊರಳಬಹುದು ಎಂಬ ಬಗ್ಗೆ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು, ರಾಜಕೀಯ ಮುಖಂಡರಲ್ಲಿ ಲೆಕ್ಕಾಚಾರಗಳು ಮುಂದುವರಿದಿದೆ.

ತಣ್ಣಗಾದ ಕುತೂಹಲ
ಮತ ಎಣಿಕೆಗೆ ಇನ್ನೂ ಬಹಳಷ್ಟು ದಿನಗಳು ಇರುವುದರಿಂದ ಚುನಾವಣಾ ಫಲಿತಾಂಶದ ಬಗ್ಗೆ ಮತದಾರರಲ್ಲಿ ಸದ್ಯ ಕುತೂಹಲ ತಣ್ಣಗಾಗತೊಡಗಿದೆ. ಚುನಾವಣಾ ಸಂದರ್ಭದಲ್ಲಿ ಸಾರ್ವಜನಿಕ ವಲಯದಲ್ಲಿ ಫಲಿತಾಂಶದ ಬಗ್ಗೆ ಕೇಳಿಬರುತ್ತಿದ್ದ ಚರ್ಚೆಗಳು ಕಮ್ಮಿಯಾಗಿದೆ. ಮಕ್ಕಳ ಶಿಕ್ಷಣ, ಶುಭ ಸಮಾರಂಭಗಳು, ನೀರಿನ ಸಮಸ್ಯೆ ನಿರ್ವಹಣೆಯಲ್ಲಿ ಮತದಾರರು ಹೆಚ್ಚು ಮಗ್ನರಾಗಿದ್ದಾರೆ.

ಪ್ರಥಮ ಚುನಾವಣೆ  4 ತಿಂಗಳು ನಡೆದಿತ್ತು
ದೇಶಕ್ಕೆ ಸ್ವಾತಂತ್ರ ಲಭಿಸಿದ ಬಳಿಕ 4 ವರ್ಷಗಳ ಬಳಿಕ ಪ್ರಥಮ ಸಾರ್ವತ್ರಿಕ ಚುನಾವಣೆ ನೆರವೇರಿತ್ತು . ಲೋಕಸಭೆ ಹಾಗೂ ವಿಧಾನಸಭೆಗಳಿಗೆ ಜತೆಯಾಗಿ ನಡೆದಿದ್ದ ಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳಲು 4 ತಿಂಗಳ ತಗಲಿತ್ತು. 1951ರ ಅ.25 ರಂದು ಆರಂಭಗೊಂಡು 1952 ರ ಫೆ.21ರಂದು ಪೂರ್ಣಗೊಂಡಿತ್ತು. ಆಗ ಕಾಸರಗೋಡು ಹಾಗೂ ಅವಿಭಜಿತ ದ.ಕ. ಜಿಲ್ಲೆ ಮದ್ರಾಸ್‌ ಪ್ರಾಂತ್ಯಕ್ಕೆ ಸೇರ್ಪಡೆಯಾಗಿತ್ತು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.