ಪೋಳ್ಯ: ಮರ ಬಿದ್ದು ಸಂಚಾರ ಸ್ಥಗಿತ
Team Udayavani, Jun 6, 2017, 10:47 AM IST
ಪುತ್ತೂರು: ಮಾಣಿ-ಮೈಸೂರು ರಸ್ತೆಯ ಮುರ ಸಮೀಪದ ಪೋಳ್ಯದಲ್ಲಿ ವಿದ್ಯುತ್ ತಂತಿ ಮೇಲೆ ಮರಬಿದ್ದ ಪರಿಣಾಮ ಕೆಲಕಾಲ ವಾಹನ ಸಂಚಾರ ಸ್ಥಗಿತಗೊಂಡಿತು.
ಇದೇ ವೇಳೆ ಬೈಕ್ನಲ್ಲಿ ತೆರಳುತ್ತಿದ್ದ ನಗರದ ಖಾಸಗಿ ಬ್ಯಾಂಕ್ವೊಂದರ ಉದ್ಯೋಗಿ ಕಾರ್ತಿಕ್ ಅವರ ಎದುರಲ್ಲಿ ವಿದ್ಯುತ್ ತಂತಿ ಬಿದ್ದಿದೆ. ಅವರು ಅಪಾಯದಿಂದ ಪಾರಾಗಿದ್ದಾರೆ. ಸಾರ್ವಜನಿಕರು ಮರ ತೆರವು ಕಾರ್ಯದಲ್ಲಿ ಪಾಲ್ಗೊಂಡು, ಸಂಚಾರ ವ್ಯವಸ್ಥೆ ಸುಗಮಗೊಳಿಸಿದರು. ಸ್ಥಳಕ್ಕೆ ಪುತ್ತೂರು ಸಂಚಾರ ಠಾಣೆಯ ಪೊಲೀಸರು, ಮೆಸ್ಕಾಂ ಸಿಬಂದಿ ಭೇಟಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್