ಕತಾರ್ ಫಿಫಾ ವಿಶ್ವಕಪ್ ಮೆಡಿಕಲ್ ತಂಡಕ್ಕೆ ತುಳುನಾಡಿನ ಮಹಿಳೆ ಆಯ್ಕೆ


Team Udayavani, Nov 25, 2022, 12:02 PM IST

ಕತಾರ್ ಫಿಫಾ ವಿಶ್ವಕಪ್ ಮೆಡಿಕಲ್ ತಂಡಕ್ಕೆ ತುಳುನಾಡಿನ ಮಹಿಳೆ ಆಯ್ಕೆ

ಪುಂಜಾಲಕಟ್ಟೆ: ಕತಾರ್ ದೇಶದಲ್ಲಿ ನಡೆಯುತ್ತಿರುವ ಫಿಫಾ ವಿಶ್ವಕಪ್ ಮೆಡಿಕಲ್ ತಂಡದೊಂದಿಗೆ ಸೇವೆ ಸಲ್ಲಿಸಲು ತುಳುನಾಡಿನ ಮಹಿಳೆಯೊರ್ವರು ಆಯ್ಕೆಯಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುಡಂಬೆಟ್ಟು ಗ್ರಾಮದ ದೋಟ ದರ್ಖಾಸು ನಿವಾಸಿ ನವೀನ್ ಪೂಜಾರಿಯವರ ಪತ್ನಿ ಪ್ರತಿಭಾ ಎನ್.ದರ್ಖಾಸು ಎಂಬವರು ಇದೀಗ ಕತಾರಿನ ವಿಶ್ವಕಪ್ ಮೆಡಿಕಲ್ ಟೀಮಿನಲ್ಲಿ ಸೇವೆ ಸಲ್ಲಿಸಲು ಆಯ್ಕೆಯಾದವರು.

ಈ ಮೂಲಕ ಇವರು ವಿಶ್ವಕಪ್ ಮೆಡಿಕಲ್ ಟೀಮಿಗೆ ಆಯ್ಕೆಯಾದ ಕರ್ನಾಟಕದ ಏಕೈಕ ಮಹಿಳೆ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.

ಇದನ್ನೂ ಓದಿ:ಕುಕ್ಕರ್ ಬಾಂಬ್ ಸಿಡಿದ ನಾಗುರಿ ಪ್ರದೇಶಕ್ಕೆ ಭೇಟಿ ನಿಡಿದ ಉಸ್ತುವಾರಿ ಸಚಿವ ಸುನಿಲ್ ಕುಮಾರ್

ಬಂಟ್ವಾಳ ತಾಲೂಕಿನ ಸಿದ್ಧಕಟ್ಟೆ ಸೂರಂಡೆ ನಿವಾಸಿಗಳಾದ ನಾರಾಯಣ ಪೂಜಾರಿ ಮತ್ತು ಶ್ರೀಮತಿ ದಂಪತಿಗಳ‌ ಪುತ್ರಿಯಾದ ಪ್ರತಿಭಾ ಅವರು ವಾಮದಪದವು ಸಮೀಪದ ಕುಡಂಬೆಟ್ಟು ದೋಟ ದರ್ಖಾಸು ನಿವಾಸಿ ನವೀನ್ ಪೂಜಾರಿಯವರನ್ನು ವಿವಾಹವಾಗಿದ್ದು, ಸಂಸಾರ ಸಹಿತ ಕಳೆದ ಕೆಲವು ವರ್ಷಗಳಿಂದ ಕತಾರಿನಲ್ಲಿ ನೆಲೆಸಿದ್ದಾರೆ.

ಪ್ರತಿಭಾ ಅವರು ಕತಾರಿನ ಹಾಮದ್ ಮೆಡಿಕಲ್ ಕಾರ್ಪೋರೇಶನ್ ಸರಕಾರಿ ಅಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಕೋವಿಡ್ ಸಹಿತ ಇತರ ಸಂದರ್ಭದಲ್ಲಿನ ಇವರ ವಿಶೇಷ ಸೇವೆಯನ್ನು ಗುರುತಿಸಿ ಈಗಾಗಲೇ ಗೌರವಿಸಲಾಗಿತ್ತು.

ಇದೀಗ ಇವರು ಆರೋಗ್ಯ ಸೇವಾ ಕ್ಷೇತ್ರದಲ್ಲಿ ಸಲ್ಲಿಸಿದ ಅನನ್ಯ ಸೇವೆಯನ್ನು ಪರಿಗಣಿಸಿ ಕತಾರ್ ಫಿಫಾ ವಿಶ್ವಕಪ್ ಮೆಡಿಕಲ್ ಟೀಮಿನಲ್ಲಿ ನರ್ಸಿಂಗ್ ಇನ್ಚಾರ್ಜ್ ಆಗಿ ಸೇವೆ ಸಲ್ಲಿಸಲು ಆಯ್ಕೆ ಮಾಡಲಾಗಿದೆ.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.