ಹಳೆಯಂಗಡಿ : ಮನೆಯಲ್ಲಿಯೇ ರಂಜಾನ್ ಪ್ರಾರ್ಥನೆ
Team Udayavani, May 13, 2021, 11:05 AM IST
ಹಳೆಯಂಗಡಿ : ದೇಶದೆಲ್ಲೆಡೆ ಇಂದು ಈದುಲ್ ಫಿತ್ರ್ ಹಬ್ಬದ ವಾತಾವರಣ ಇದ್ದು ಸಂಭ್ರಮ ಸಡಗರ ನೆಲೆಸಬೇಕಾದ ದಿನವಾದರೂ ಇಂದಿನ ಕೋವಿಡ್ -19 ಮಹಾಮಾರಿಯ ಆಕ್ರಮಣದಿಂದ ಮುಸ್ಲಿಂ ಬಾಂಧವರು ಮಸೀದಿಗೆ ತೆರಳದೆ, ತಮ್ಮ ತಮ್ಮ ಮನೆಯಲ್ಲಿಯೇ ಮನೆ ಮಂದಿ ತಮ್ಮ ಕುಟುಂಬದವರ ಜೊತೆಗೂಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಇದನ್ನೂ ಓದಿ:ವಲಸೆ ಕಾರ್ಮಿಕರಿಗೆ ಸಹಾಯ ಮಾಡುವ ಮೂಲಕ ಬರ್ತ್ ಡೇ ಆಚರಿಸಿಕೊಂಡ ಸನ್ನಿ
ಹಳೆಯಂಗಡಿಯ ಇಂದಿರಾನಗರದ ಮುಬಾರಕ್ ಮಂಝಿಲ್ ಮನೆಯಲ್ಲಿ ನಡೆಸಿದ ವಿಶೇಷ ಪ್ರಾರ್ಥನೆಯಂತೆ ಅನೇಕರ ಮನೆಯಲ್ಲಿ ಹಬ್ಬದ ಸಂಭ್ರಮವನ್ನು ಸೀಮಿತ ಚೌಕಟ್ಟಿನಲ್ಲಿಯೇ ಆಚರಿಸಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ