Mangaluru ಸತ್ಯ ನ್ಯಾಯ ಧರ್ಮಕ್ಕಾಗಿ ವಿವಿಧೆಡೆ ಪ್ರಾರ್ಥನೆ
Team Udayavani, Aug 18, 2023, 11:01 PM IST
ಮಂಗಳೂರು: ಹಿಂದೂ ಶ್ರದ್ಧಾ ಕೇಂದ್ರಗಳ ರಕ್ಷಣ ಸಮಿತಿ ನೀಡಿದ ಕರೆಯಂತೆ ದ.ಕ. ಮತ್ತು ಉಡುಪಿ ಜಿಲ್ಲೆಯ ನೂರಾರು ದೇವಾಲಯಗಳಲ್ಲಿ ಭಗವದ್ಭಕ್ತರು ಸಹಸ್ರಾರು ಸಂಖ್ಯೆಯಲ್ಲಿ ಸೇರಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಹಿಂದೂ ಭಕ್ತರ ಆರಾಧ್ಯ ಕೇಂದ್ರವಾದ ಧರ್ಮಸ್ಥಳ ದೇವಾಲಯದ ವಿರುದ್ಧ ನಡೆಯುತ್ತಿರುವ ವೃಥಾ ಆಪಾದನೆಗಳು ಹಾಗೂ ಧರ್ಮಾಧಿ ಕಾರಿಗಳ ಏಳಿಗೆ ಸಹಿಸದ ಕುಹಕಿಗಳ ಮನ ಪರಿವರ್ತನೆಯಾಗಲಿ ಹಾಗೂ ಸೌಜನ್ಯಾ ಪ್ರಕರಣದಲ್ಲಿ ಕುಟುಂಬಕ್ಕೆ ನ್ಯಾಯ ಸಿಗಲಿ ಎಂದು ಉಭಯ ಜಿಲ್ಲೆಯ ದೈವ ದೇವರಿಗೆ ಈ ಶ್ರಾವಣದ ಪರ್ವ ಕಾಲದಲ್ಲಿ ಪೂಜೆ, ಪ್ರಾರ್ಥನೆಯೊಂದಿಗೆ ಮೊರೆಯಿಡಲಾಯಿತು.
ಸಮಿತಿ ನೀಡಿದ ಕರೆಗೆ ಅವಿಭಜಿತ ಜಿಲ್ಲೆಗಳ ಹಿಂದೂ ಬಾಂಧವರು ಸಹಸ್ರಾರು ಸಂಖ್ಯೆಯಲ್ಲಿ ಪೂಜೆ ಸಲ್ಲಿಸಿದರು.
ಇದು ಸಮಿತಿಯ ಮೊದಲ ಹೆಜ್ಜೆಯಾಗಿದ್ದು ಮುಂದಿನ ದಿನಗಳಲ್ಲಿ ಇನ್ನಷ್ಟು ನ್ಯಾಯೋಚಿತ ಕಾರ್ಯಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !