ಉದ್ಯಮಶೀಲತೆಗೆ ಆದ್ಯತೆ: ಯಶಸ್ವಿನಿ ನಾಗ್
Team Udayavani, Jul 18, 2017, 4:00 AM IST
ಮೂಡಬಿದಿರೆ: ಭಾರತ ಸರಕಾರದ ವಿಜ್ಞಾನ ಹಾಗೂ ತಂತ್ರ ಜ್ಞಾನ ಇಲಾಖೆ ನೆರವಿನೊಂದಿಗೆ ಭಾರತೀಯ ಉದ್ಯಮಶೀಲತೆ ಸಂಸ್ಥೆಯ ವತಿಯಿಂದ ಪ್ರಾಧ್ಯಾಪಕರಿಗಾಗಿ ಆಳ್ವಾಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ 12 ದಿನಗಳ ಕಾಲ ನಡೆಯಲಿರುವ ಉದ್ಯಮಶೀಲತಾ ವಿಕಸನ ರಾಷ್ಟ್ರಮಟ್ಟದ ಕಾರ್ಯಾಗಾರ ಸೋಮವಾರ ಪ್ರಾರಂಭವಾಯಿತು.
ಭಾರತೀಯ ಉದ್ಯಮಶೀಲತೆ ಸಂಸ್ಥೆಯ ಕಾರ್ಯಕ್ರಮ ನಿರ್ದೇಶಕ ಯಶಸ್ವಿನಿ ನಾಗ್ ಕಾರ್ಯಾಗಾರಕ್ಕೆ ಚಾಲನೆ ನೀಡಿ, “ಭಾರತ ಸರಕಾರವು ಸ್ಟಾರ್ಟ್ ಅಪ್ ಹಾಗೂ ಸ್ಟಾಂಡ್ಅಪ್ ಯೋಜನೆಗಳಿಗೆ ಬಳಸುವ ಅನುದಾನದಲ್ಲಿ ಹೆಚ್ಚಿನ ಭಾಗವನ್ನು ಉದ್ಯಮಶೀಲತೆ ಉತ್ತೇಜನಕ್ಕೆ ಬಳಸಿಕೊಳ್ಳಲಾಗುತ್ತಿದೆ. ವಿದ್ಯಾರ್ಥಿ ಗಳಲ್ಲಿ ಅನ್ವೇಷಣಾ ಗುಣವನ್ನು ಹೆಚ್ಚಿಸಲು ಶಿಕ್ಷಕರಲ್ಲೂ ಪರಿಪಕ್ವತೆ ಇರು ವುದು ಆವಶ್ಯಕ. ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಶಿಕ್ಷಕರಿಗೆ ತರಬೇತಿ ಅತ್ಯಂತ ಪರಿಣಾಮಕಾರಿ’ ಎಂದರು.
ಆಳ್ವಾಸ್ ಎಂಜಿನಿಯರಿಂಗ್ ಕಾಲೇ ಜಿನ ಪ್ರಾಂಶುಪಾಲ ಡಾ| ಪೀಟರ್ ಫೆರ್ನಾಂಡಿಸ್, ಯೋಜನಾ ವಿಭಾಗದ ಡೀನ್ ಡಾ| ದತ್ತಾತ್ರೇಯ, ಆಳ್ವಾಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ| ಕುರಿಯನ್ ಉಪಸ್ಥಿತರಿದ್ದರು.
ಉಪನ್ಯಾಸಕ ಸಚಿನ್ ನಿರೂಪಿಸಿ ದರು. ಹರ್ಷಿತಾ ವಂದಿಸಿದರು.
ಯೋಜನೆ, ಆಸಕ್ತಿ ಅಗತ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, “ಜ್ಞಾನಸಂಪಾದನೆ¿ಲ್ಲಿ ವಿದ್ಯಾರ್ಥಿಗಳು ತಮಗೆ ತಾವೇ ಹಾಕಿಕೊಂಡಿರುವ ಕಟ್ಟುಪಾಡು ಗಳನ್ನು ತೆಗೆದು ಅವರಲ್ಲಿ ಅಗಾಧ ವಾದ ಜ್ಞಾನ ಪ್ರಸಾರವನ್ನು ಮಾಡು ವವರು ಉತ್ತಮ ಶಿಕ್ಷಕರಾಗಲು ಸಾಧ್ಯ. ಯಾವುದೇ ಉದ್ಯಮ ಪ್ರಾರಂಭಿಸುವಾಗ ಬೇಕಾಗಿರು ವುದು ಸರಿಯಾದ ಯೋಜನೆ, ನಿಜವಾದ ಆಸಕ್ತಿ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಹತ್ಯೆ ಪ್ರಕರಣ; ಎನ್ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್ಪಿ ಆಗ್ರಹ
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
MUST WATCH
ಹೊಸ ಸೇರ್ಪಡೆ
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ