ಪ್ರೊ| ಡಾ| ಯುಎಸ್ ಕೃಷ್ಣ ನಾಯಕ್ಗೆ “ಜೀವಮಾನ ಸಾಧಕ ಪ್ರಶಸ್ತಿ’
Team Udayavani, Apr 18, 2019, 6:25 AM IST
ಮಂಗಳೂರು: ಹೊಸದಿಲ್ಲಿಯಲ್ಲಿ ನಡೆದ “ನಾಲ್ಕನೇ ಉತ್ಕೃಷ್ಟ ದಂತ ವೈದ್ಯಕೀಯ ಕ್ಷಮತಾ ಪ್ರಶಸ್ತಿ’ ಪ್ರದಾನ ಸಮಾರಂಭದಲ್ಲಿ ದಂತ ವೈದ್ಯಕೀಯ ಕ್ಷೇತ್ರಕ್ಕೆ ನೀಡಿದ ಗಣನೀಯ ಕೊಡುಗೆಗಾಗಿ ಅತ್ತಾವರದ ನಾಯಕ್ಸ್ ಡೆಂಟಲ್ ಸ್ಪೆಶಾಲಿಟಿ ಕ್ಲಿನಿಕ್ ಆ್ಯಂಡ್ ಆಥೊìಡಾಂಟಿಕ್ ಸೆಂಟರ್ನ ಕನ್ಸಲ್ಟೆಂಟ್ ಆಥೊìಡಾಂಟಿಸ್ಟ್ ಮತ್ತು ಡೈರೆಕ್ಟರ್ ಹಾಗೂ ಎಬಿಎಸ್ಎಂಐಟಿಎಸ್ನ ಪ್ರಾಂಶುಪಾಲ ಮತ್ತು ಡೀನ್ ಪ್ರೊ| ಡಾ| ಯು ಎಸ್. ಕೃಷ್ಣ ನಾಯಕ್ ಅವರಿಗೆ “ಜೀವಮಾನ ಸಾಧಕ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.
ಇಂಡಿಯನ್ ಡೆಂಟಲ್ ಅಸೋಸಿಯೇಶನ್ ಮತ್ತು ಇಂಡಿಯನ್ ಆಥೊìಡಾಂಟಿಕ್ ಸೊಸೈಟಿಯ ಮಾಜಿ ಅಧ್ಯಕ್ಷರೂ ಆಗಿರುವ ನಾಯಕ್ ಪಿಯರೆ ಫಾಚರ್ಡ್ ಅಕಾಡೆಮಿ ಮತ್ತು ಇಂಟರ್ನ್ಯಾಶನಲ್ ಕಾಲೇಜ್ ಆಫ್ ಡೆಂಟಿಸ್ಟ್ಸ್ ವಿಭಾಗ ನಾಲ್ಕರ ಚೇರ್ಮ್ಯಾನ್ ಆಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ
Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ