ಕೆಂಬಣ್ಣಕ್ಕೆ ತಿರುಗಿದ ಕೆಂಪುಹೊಳೆ

ಎತ್ತಿನಹೊಳೆ ಕಾಮಗಾರಿಯ ಹೂಳಿನಿಂದ ಸಮಸ್ಯೆ?

Team Udayavani, May 16, 2019, 6:00 AM IST

51291405SUB1A

ಸುಬ್ರಹ್ಮಣ್ಯ: ಸ್ಫಟಿಕದಂತೆ ಶುದ್ಧವಾಗಿ ಪಶ್ಚಿಮ ಘಟ್ಟ ಪ್ರದೇಶದಿಂದ ಹರಿದು ಬರುತ್ತಿದ್ದ ಕೆಂಪುಹೊಳೆ ನದಿ ನೀರು ಈಗ ಕೆಂಬಣ್ಣಕ್ಕೆ ಹರಿಯುತ್ತಿದೆ. ಇದಕ್ಕೆ ಕಾರಣ ಎತ್ತಿನಹೊಳೆ ಕಾರಣವೇ ಎಂಬ ಅನುಮಾನವಿದೆ. ನೀರಿನ ಗುಣಮಟ್ಟದ ಬಗ್ಗೆ ಆತಂಕ ಎದುರಾಗಿದ್ದು, ಈ ನೀರನ್ನೇ ಜೀವನಾಧಾರವಾಗಿ ಬಳಸುತ್ತಿರುವ ನದಿ ಪಾತ್ರದ ಜನತೆ ಆತಂಕಗೊಂಡಿದ್ದಾರೆ.

ಪಯಸ್ವಿನಿ ನೀರು ಕೂಡ ಕೆಂಪಾಗಿದ್ದು, ಕಳೆದ ವರ್ಷ ಕೊಡಗಿನಲ್ಲಿ ಸಂಭವಿಸಿದ ಭೂಕುಸಿತ ಕಾರಣ ಎನ್ನಲಾ ಗಿದೆ. ಪಶ್ಚಿಮ ಘಟ್ಟದ ಅರಣ್ಯ ಪ್ರದೇಶದಲ್ಲಿ ಎತ್ತಿನಹೊಳೆ ಕಾಮಗಾರಿ ನಡೆಯುತ್ತಿದೆ. ಇದರಿಂದ ಭಾರೀ ಹೂಳು ವಿವಿಧ ವಿದ್ಯುತ್‌ ಘಟಕಗಳ ಡ್ಯಾಂನಲ್ಲಿ ಸಂಗ್ರಹಗೊಂಡಿದೆ. ಡ್ಯಾಂಗಳಲ್ಲಿ ನೀರಿನ ಮಟ್ಟಇಳಿಮುಖ ಗೊಂಡಿದ್ದು, ಹೂಳು ತುಂಬಿದ ಕೆಸರು ಮಿಶ್ರಿತ ನೀರನ್ನು ಕೆಳಕ್ಕೆ ಹರಿಯಬಿಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಇದೇ ಕಲುಷಿತ ನೀರು ಈಗ ಜಿಲ್ಲೆಯ ಪ್ರಮುಖ ನದಿಗಳನ್ನು ಸೇರುತ್ತಿದೆ.

ಮಿನಿ ವಿದ್ಯುತ್‌ ಘಟಕಗಳ ಹೆಸರಿನಲ್ಲಿ ಪಶ್ಚಿಮ ಘಟ್ಟ ಪ್ರದೇಶದ ಹಲವೆಡೆ ಭೂಮಿಯನ್ನು ಅಗೆಯುವ ಕಾಮಗಾರಿ ನಡೆಯುತ್ತಿವೆೆ. ಶಿರಾಡಿ ಘಾಟಿಯ ಮಧ್ಯೆ ಹರಿಯುವ ಕೆಂಪು ಹೊಳೆಯ ನಡುವೆ ಎಂಟಕ್ಕೂ ಹೆಚ್ಚು ಕಡೆ ಕಿರು ಜಲ ವಿದ್ಯುತ್‌ ಘಟಕಗಳು ಕಾರ್ಯಾಚರಿಸುತ್ತಿವೆ. ಮತ್ತಷ್ಟು ಸೇರ್ಪಡೆಗೊಳ್ಳುತ್ತಿವೆ. ಎತ್ತಿನಹೊಳೆಯ ಕಾಮಗಾರಿಯ ಮಣ್ಣು, ಡ್ಯಾಂಗಳಿಂದ ಬಿಡುವ ನೀರು ಸೇರಿ ನದಿಯನ್ನು ಮಲಿನ ಗೊಳಿಸುತ್ತಿದೆ.

ಪಶ್ಚಿಮ ಘಟ್ಟ ಪ್ರದೇಶದಿಂದ ಹರಿದು ಬರುವ ಕೆಂಪುಹೊಳೆ, ಹೊಂಗಡಹಳ್ಳ, ಅಡ್ಡಹೊಳೆ ಮೊದಲಾದ ಉಪನದಿಗಳು ಕುಮಾರಧಾರಾ, ನೇತ್ರಾವತಿ ನದಿಗಳನ್ನು ಸೇರುತ್ತಿವೆ. ಗುಂಡ್ಯ, ಉಪ್ಪಿನಂಗಡಿ, ಶಿರಾಡಿ ಮೊದಲಾದ ಭಾಗಗಳ ನದಿ ಪಾತ್ರದ ಜನತೆ ಕೊಳಚೆ ನೀರನ್ನೇ ಬಳಸುವ ಸ್ಥಿತಿಗೆ ತಲುಪಿದ್ದಾರೆ.

ಕ್ರಮ ಕೈಗೊಳ್ಳಬೇಕು
ಎತ್ತಿನಹೊಳೆ ಕಾಮಗಾರಿಯಿಂದ ಜಿಲ್ಲೆಯ ಜನತೆಗೆ ದ್ರೋಹವಾಗಿತ್ತು. ಈಗ ಕುಡಿಯುವ ನೀರಿಗೂ ವಿಷ ಬೆರೆಸಿ ಅನ್ಯಾಯ ಎಸಗುತ್ತಿದ್ದಾರೆ. ನದಿಗಳು ಕಲುಷಿತಗೊಂಡು ಬಳಕೆಯೇ ಸಾಧ್ಯವಾಗದ ಸ್ಥಿತಿ ಬಂದೊದಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಕ್ರಮಕ್ಕೆ ಮುಂದಾಗಬೇಕು. ಇಲ್ಲದಿದ್ದಲ್ಲಿ ಪ್ರತಿಭಟಿಸುವುದು ಅನಿವಾರ್ಯವಾಗುತ್ತದೆ.
– ಕಿಶೋರ್‌ ಶಿರಾಡಿ, ಅಧ್ಯಕ್ಷರು, ಮಲೆನಾಡು ರೈತ ಹಿತರಕ್ಷಣ ವೇದಿಕೆ

-ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

Kharge 2

Congress ವರಿಷ್ಠರ ಸೂಚನೆಯಂತೆ ವರ್ತಿಸಿ: ಎಂಪಿ ಅಧೀರ್‌ಗೆ ಖರ್ಗೆ ತಾಕೀತು

Lok Sabha Elections ಹಂತ-5: ಇಂದು ಮತ; ರಾಹುಲ್‌, ರಾಜನಾಥ್‌,ಸ್ಮೃತಿ ಭವಿಷ್ಯ ನಿರ್ಧಾರ

Lok Sabha Elections ಹಂತ-5: ಇಂದು ಮತ; ರಾಹುಲ್‌, ರಾಜನಾಥ್‌,ಸ್ಮೃತಿ ಭವಿಷ್ಯ ನಿರ್ಧಾರ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Vasantha ಬಂಗೇರರ ಮನೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ಸಾಂತ್ವನ

Vasantha ಬಂಗೇರರ ಮನೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ಸಾಂತ್ವನ

Bantwal ಅಕ್ರಮ ಸಾಗಾಟದ ಮರಳು ವಶ; ಪ್ರಕರಣ ದಾಖಲು

Bantwal ಅಕ್ರಮ ಸಾಗಾಟದ ಮರಳು ವಶ; ಪ್ರಕರಣ ದಾಖಲು

Road Mishap ಅರಂತೋಡು: ಬೈಕ್‌- ಜೀಪ್‌ ಢಿಕ್ಕಿ; ಗಾಯ

Road Mishap ಅರಂತೋಡು: ಬೈಕ್‌- ಜೀಪ್‌ ಢಿಕ್ಕಿ; ಗಾಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Kharge 2

Congress ವರಿಷ್ಠರ ಸೂಚನೆಯಂತೆ ವರ್ತಿಸಿ: ಎಂಪಿ ಅಧೀರ್‌ಗೆ ಖರ್ಗೆ ತಾಕೀತು

1-qwewqe

Patanjali ಸೋನ್‌ ಪಾಪಡಿ ಪ್ರಕರಣದಲ್ಲಿ ಮೂವರಿಗೆ ಜೈಲು

Lok Sabha Elections ಹಂತ-5: ಇಂದು ಮತ; ರಾಹುಲ್‌, ರಾಜನಾಥ್‌,ಸ್ಮೃತಿ ಭವಿಷ್ಯ ನಿರ್ಧಾರ

Lok Sabha Elections ಹಂತ-5: ಇಂದು ಮತ; ರಾಹುಲ್‌, ರಾಜನಾಥ್‌,ಸ್ಮೃತಿ ಭವಿಷ್ಯ ನಿರ್ಧಾರ

police crime

National Conference ರೋಡ್‌ ಶೋ ವೇಳೆ ಮೂವರಿಗೆ ಚಾಕು ಇರಿತ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.