ಮಂಗಳೂರು : ಮಹಿಳಾ ಸಿಬ್ಬಂದಿಗೆ ಠಾಣೆಯ ವತಿಯಿಂದ ಸೀಮಂತ ಕಾರ್ಯಕ್ರಮ
Team Udayavani, Oct 16, 2019, 8:41 PM IST
ಮಂಗಳೂರು : ಮಹಿಳಾ ಸಿಬ್ಬಂದಿಯೋರ್ವರಿಗೆ ಅದೇ ಠಾಣೆಯ ವತಿಯಿಂದ ಸೀಮಂತ ಕಾರ್ಯಕ್ರಮ ನಡೆಸಿದ ಅಪರೂಪದ ಸಂಗತಿ ಬೆಳಕಿಗೆ ಬಂದಿದೆ.
ಮಂಗಳೂರು ಪೂರ್ವ ಪೊಲೀಸ್ ಠಾಣಾ ಮಹಿಳಾ ಸಿಬ್ಬಂದಿಯಾದ ಶ್ರೀಮತಿ ಗೌರವ್ವ ಅವರಿಗೆ ಅದೇ ಠಾಣೆಯ ಪೊಲೀಸ್ ನಿರೀಕ್ಷಕರಾದ ಶ್ರೀ ಶಾಂತಾರಾಮ ಮತ್ತು ಠಾಣೆಯ ಇತರ ಅಧಿಕಾರಿ / ಸಿಬ್ಬಂದಿಗಳ ಪರವಾಗಿ ಸೀಮಂತ ಕಾರ್ಯಕ್ರಮವನ್ನು ಸಂತ ಸೆಬಾಸ್ಟಿಯನ್ ಸಭಾಂಗಣ ಬೆಂದೂರು ಇಲ್ಲಿ ಮಂಗಳವಾರ ಸಾಂಪ್ರದಾಯಿಕವಾಗಿ ನಡೆಸಿಕೊಡಲಾಯಿತು.
ಕಾರ್ಯಕ್ರಮದಲ್ಲಿ ಗೌರವ್ವ ಅವರ ಪತಿ ಶ್ರೀ ಶಿವಾನಂದ ಹಾಗೂ ಕುಟುಂಬ ಸದಸ್ಯರು ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್