ಪ್ರಾಪರ್ಟಿ ಕಾರ್ಡ್‌; ಗೊಂದಲ, ಆತುರ ಅಗತ್ಯವಿಲ್ಲ: ಜಿಲ್ಲಾಧಿಕಾರಿ ಸೆಂಥಿಲ್


Team Udayavani, Jun 21, 2019, 6:16 AM IST

dc

ಮಹಾನಗರ: ನಗರ ಆಸ್ತಿ ಮಾಲಕತ್ವದ ಹಕ್ಕು ದಾಖಲೆಗಳ ಯೋಜನೆ (ಯುಪಿಓಆರ್‌) ಪ್ರಾಪರ್ಟಿ ಕಾರ್ಡ್‌ ಬಗ್ಗೆ ಜನರು ಅನಗತ್ಯ ಗೊಂದಲ ಅಥವಾ ಆತುರ ಪಡುವ ಅಗತ್ಯವಿಲ್ಲ. ಆಸ್ತಿಯ ಮಾರಾಟಕ್ಕೆ ನೋಂದಣಿ ಮಾಡುವ ಸಂದರ್ಭ ಮಾತ್ರ ಪ್ರಾಪರ್ಟಿ ಕಾರ್ಡ್‌ ಕಡ್ಡಾಯವಾಗಿದೆ. ಉಳಿದವರು ಹಂತ ಹಂತವಾಗಿ ಕಾರ್ಡ್‌ ಮಾಡಲು ಇನ್ನೂ ಅವಕಾಶವಿದೆ ಎಂದು ದ.ಕ. ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಪ್ರತಿದಿನ 80ರಿಂದ 100ರಷ್ಟು ಸದ್ಯ ಪ್ರಾಪರ್ಟಿ ಕಾರ್ಡ್‌ ಗಳನ್ನು ನೀಡಲಾಗುತ್ತಿದೆ. ಪ್ರಾಪರ್ಟಿ ಕಾರ್ಡ್‌ ಕೋರಿ ಅರ್ಜಿ ಸಲ್ಲಿಸುವವರ ಪೈಕಿ ಎಲ್ಲ ದಾಖಲೆಗಳು ಸರಿ ಇದ್ದಲ್ಲಿ ಈಗಾಗಲೇ ಅಳತೆಯಾಗಿರುವ ಆಸ್ತಿಗಳಿಗೆ ಕರಡು ಪ್ರಾಪರ್ಟಿ ಕಾರ್ಡನ್ನು 48 ಗಂಟೆಯೊಳಗೆ ನೀಡಲಾಗುತ್ತದೆ. ಅಳತೆ ಆಗದೆ ಇರುವ ಕಡತಗಳಿಗೆ 10 ದಿನಗಳಲ್ಲಿ ಅಳತೆ ನಡೆಸಿ ಕಾರ್ಡ್‌ ವಿತರಿಸುವ ಕಾರ್ಯ ನಡೆಯುತ್ತಿದೆ. ತಮ್ಮ ಆಸ್ತಿಯ ಮಾರಾಟಕ್ಕೆ ನೋಂದಣಿ ಮಾಡುವ ಸಂದರ್ಭ ಹೊರತುಪಡಿಸಿ ತರಾತುರಿಯಲ್ಲಿ ಪ್ರಾಪರ್ಟಿ ಕಾರ್ಡ್‌ಗಾಗಿ ಕೇಂದ್ರದಲ್ಲಿ ಸಾಲು ನಿಲ್ಲುವ ಅಗತ್ಯವಿಲ್ಲ ಎಂದರು.

ಮಂಗಳೂರು ಯುಪಿಒಆರ್‌ ಯೋಜನೆಗೆ ಒಳಪಡುವ 32 ಗ್ರಾಮಗಳಲ್ಲಿ ಜೂನ್‌ 10ರಿಂದ ನೋಂದಣಿ ಉದ್ದೇಶಕ್ಕೆ ಪ್ರಾಪರ್ಟಿ ಕಾರ್ಡ್‌ ಕಡ್ಡಾಯಗೊಳಿಸಲಾಗಿದೆ. ಒಟ್ಟು 1,53,466 ಆಸ್ತಿಗಳಲ್ಲಿ 88,031 ಆಸ್ತಿಗಳ ದಾಖಲೆ ಸಂಗ್ರಹಿಸಲಾಗಿದೆ. 41,579 ಆಸ್ತಿಗಳ ಕರಡು ಪಿ.ಆರ್‌. ಕಾರ್ಡ್‌ ಅನುಮೋದಿಸಲಾಗಿದ್ದು, 28,584 ಕರಡು ಕಾರ್ಡ್‌ಗಳನ್ನು ವಿತರಿಸಲಾಗಿದೆ. 28,274 ಅಂತಿಮ ಪಿಆರ್‌ ಕಾರ್ಡ್‌ ಅನುಮೋದಿ ಸಲಾಗಿದ್ದು, 22,206 ಅಂತಿಮ ಕಾರ್ಡ್‌ ಗಳನ್ನು ವಿತರಿಸಲಾಗಿದೆ ಎಂದು ಅವರು ಹೇಳಿದರು.

ಒಂದು ವಾರದೊಳಗೆ ನೋಂದಣಿಯಾದ ಆಸ್ತಿಗಳಲ್ಲಿ ದಾಖಲೆ ಸಂಗ್ರಹಿಸಲಾದ ಆಸ್ತಿಗಳಿಗೆ ಸಂಬಂಧಿಸಿ ಪಿಆರ್‌ ಕಾರ್ಡ್‌ ಒದಗಿಸಲು ಎಸ್‌ಎಂಎಸ್‌ ಮೂಲಕ ಸಂದೇಶ ಕಳುಹಿಸುವ ಪ್ರಕ್ರಿಯೆ ಕೆಲವೇ ದಿನದಲ್ಲಿ ಆರಂಭಗೊಳ್ಳಲಿದೆ. ಮುಂದಿನ ವಾರದೊಳಗೆ ವೆಬ್‌ ವ್ಯವಸ್ಥೆಯ ಮೂಲಕವೂ ಆಸ್ತಿ ಮಾಲಕರೇ ತಮ್ಮ ಆಸ್ತಿಯನ್ನು ನೋಂದಾಯಿಸಲು ಅವಕಾಶ ಕಲ್ಪಿಸಲಾಗುವುದು. ಹೀಗಾಗಿ ಪ್ರಾಪರ್ಟಿ ಕಾರ್ಡ್‌ಗಾಗಿ ಯಾರೂ ಆತುರ ಪಡುವ ಅಗತ್ಯವಿಲ್ಲ. ಒಂದು ವೇಳೆ ಯಾರಾದರೂ ಪ್ರಾಪರ್ಟಿ ಕಾರ್ಡ್‌ ಮಾಡಿಸದಿದ್ದರೆ ಇಲಾಖೆಯ ವತಿಯಿಂದಲೇ ಕಾರ್ಡ್‌ ಮಾಡಿಸುವ ವ್ಯವಸ್ಥೆ ಮಾಡಲಿದ್ದೇವೆ ಎಂದು ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್ ತಿಳಿಸಿದ್ದಾರೆ.

ಪ್ರಾಪರ್ಟಿ ಕಾರ್ಡ್‌ ಅರ್ಜಿ; ಆನ್‌ಲೈನ್‌ ಶೀಘ್ರ ಜಾರಿ

ಒಂದು ವಾರದೊಳಗೆ ನೋಂದಣಿಯಾದ ಆಸ್ತಿಗಳಲ್ಲಿ ದಾಖಲೆ ಸಂಗ್ರಹಿಸಲಾದ ಆಸ್ತಿಗಳಿಗೆ ಸಂಬಂಧಿಸಿ ಪಿಆರ್‌ ಕಾರ್ಡ್‌ ಒದಗಿಸಲು ಎಸ್‌ಎಂಎಸ್‌ ಮೂಲಕ ಸಂದೇಶ ಕಳುಹಿಸುವ ಪ್ರಕ್ರಿಯೆ ಕೆಲವೇ ದಿನದಲ್ಲಿ ಆರಂಭಗೊಳ್ಳಲಿದೆ. ಮುಂದಿನ ವಾರದೊಳಗೆ ವೆಬ್‌ ವ್ಯವಸ್ಥೆಯ ಮೂಲಕವೂ ಆಸ್ತಿ ಮಾಲಕರೇ ತಮ್ಮ ಆಸ್ತಿಯನ್ನು ನೋಂದಾಯಿಸಲು ಅವಕಾಶ ಕಲ್ಪಿಸಲಾಗುವುದು. ಹೀಗಾಗಿ ಪ್ರಾಪರ್ಟಿ ಕಾರ್ಡ್‌ಗಾಗಿ ಯಾರೂ ಆತುರ ಪಡುವ ಅಗತ್ಯವಿಲ್ಲ. ಒಂದು ವೇಳೆ ಯಾರಾದರೂ ಪ್ರಾಪರ್ಟಿ ಕಾರ್ಡ್‌ ಮಾಡಿಸದಿದ್ದರೆ ಇಲಾಖೆಯ ವತಿಯಿಂದಲೇ ಕಾರ್ಡ್‌ ಮಾಡಿಸುವ ವ್ಯವಸ್ಥೆ ಮಾಡಲಿದ್ದೇವೆ ಎಂದು ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.