ಪ್ರೊಟೆಸ್ಟೆಂಟ್‌ ಕ್ರಿಶ್ಚಿಯನ್‌ ಸಹಕಾರಿಸಂಘದಸುರತ್ಕಲ್‌ ಶಾಖೆಉದ್ಘಾಟನೆ


Team Udayavani, May 19, 2018, 12:34 PM IST

19-may-8.jpg

ಸುರತ್ಕಲ್‌: ಪ್ರೊಟೆಸ್ಟೆಂಟ್‌ ಕ್ರಿಶ್ಚಿಯನ್‌ ಸಹಕಾರಿ ಸಂಘ ನಿಯಮಿತ ಇದರ ಸುರತ್ಕಲ್‌ ಶಾಖೆಯ ಉದ್ಘಾಟನೆ ಶುಕ್ರವಾರ ಜರಗಿತು.

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಎಚ್‌. ವಸಂತ್‌ ಬೆರ್ನಾಡ್‌ ಉದ್ಘಾಟಿಸಿ ಸಹಕಾರಿ ಸಂಘವು ಕಳೆದ 100 ವರ್ಷಗಳಲ್ಲಿ ಸಮುದಾಯದ ಜನರ ಸೇವೆಯನ್ನು ಯಶಸ್ವಿಯಾಗಿ ನಿಭಾಯಿಸಿದೆ. ಇದೀಗ ಸರ್ವರ ಸೇವೆಗೆ ಪ್ರೊಟೆಸ್ಟೆಂಟ್‌ ಕ್ರಿಶ್ಚಿಯನ್‌ ಸಹಕಾರಿ ಸಂಘ ಮುಂದಾಗಿದ್ದು ಒಳ್ಳೆಯ ಬೆಳವಣಿಗೆ ಎಂದರು.

ಕೃಷ್ಣಾಪುರ ಸಿಎಸ್‌ಐ ಕಾರುಣ್ಯ ಚರ್ಚ್‌ನ ಸಭಾ ಪಾಲಕ ವಂ| ಐಸನ್‌ ಎಸ್‌. ಪಾಲನ್ನ, ಮೂಲ್ಕಿ ಸಿಎಸ್‌ಐ ಯೂನಿಟಿ ಚರ್ಚ್‌ನ ಸಭಾಪಾಲಕ ವಂ| ಎಡ್ವರ್ಡ್ ಕರ್ಕಡ ಆಶೀರ್ವಚನ ನೀಡಿದರು. ಕಾರ್ಯಕ್ರಮದಲ್ಲಿ ನಿಖರು ಠೇವಣಿಯ ಪತ್ರವನ್ನು ಠೇವಣಿದಾರರಿಗೆ ವಿತರಿಸಲಾಯಿತು.

ಸಂಘದ ಅಧ್ಯಕ್ಷ ಇಮ್ಯಾನುವೆಲ್‌ ಯ. ಪ್ರಮೋದನ್‌ ಅಧ್ಯಕ್ಷತೆ ವಹಿಸಿದ್ದರು. ಪಣಂಬೂರು ಸಿಎಸ್‌ಐ ಕ್ರಿಸ್ತಕಾಂತಿ ಚರ್ಚ್ ನ ಸಭಾ ಪಾಲಕ ವಂ| ಸಂತೋಷ್‌ ಕುಮಾರ್‌, ಕಾಸರಗೋಡು ಸಿಎಸ್‌ಐ ಬೇತಲ್‌ ಚರ್ಚ್‌ನ ಸಭಾ ಪಾಲಕ ವಂ| ಎ. ವಿನಯಲಾಲ್‌ ಬಂಗೇರ, ಸಿಎಸ್‌ಐ ಅಮ್ಮನ್‌ ಮೆಮೋರಿಯಲ್‌ ಚರ್ಚ್‌ ಹಳೆಯಂಗಡಿ ಇದರ ಸಭಾ ಪಾಲಕ ವಂ| ಸೆಭಾಸ್ಟಿಯನ್‌ ಜತ್ತನ್ನ, ವಂ| ವಿನ್ಫ್ರೆಡ್  ಅಮ್ಮನ್ನ, ವಂ| ಸಿಡ್ನಿ ಎಸ್‌. ಸಾಲಿನ್ಸ್‌, ಉಪಾಧ್ಯಕ್ಷ ಡಬ್ಲ್ಯು ಎನ್‌. ಗೋಜರ್‌, ಮುಖ್ಯ ಕಾರ್ಯ ನಿರ್ವಹಣಾಕಾರಿ ಹ್ಯಾಂಡ್ಲಿ ಎಸ್‌. ಸೋನ್ಸ್‌, ನಿರ್ದೇಶಕರಾದ ಪಿ.ಎಸ್‌. ಶಾಂತಕುಮಾರ್‌, ಸೆಬಾಸ್ಟಿಯನ್‌ ಜೆ. ಬ್ರಿಟ್ಟೋ, ಆಸ್ಟಿನ್‌ ಬಿ. ಸೋನ್ಸ್‌, ಹೌರಿಸ್‌ ಜಿ. ಸೋನ್ಸ್‌, ಸುಧಾನ ಸಾಲಿನ್ಸ್‌, ಶರ್ಮಿಳ ಜೆ. ಶೆಟ್ಟಿಯಾನ್‌, ಕಟ್ಟಡ ಮಾಲಕ ಜೀವನ್‌ನಾಥ್‌ ಉಪಸ್ಥಿತರಿದ್ದರು. ಅಧ್ಯಕ್ಷ ಇಮ್ಯಾನುವೆಲ್‌ ಪ್ರಮೋದನ್‌ ಸ್ವಾಗತಿಸಿದರು. ಸುನೀಲ್‌ ಎ. ಸೋನ್ಸ್‌ ವಂದಿಸಿದರು. ಬೆನೆಟ್‌ ಅಮ್ಮನ್ನ ನಿರೂಪಿಸಿದರು.

ಟಾಪ್ ನ್ಯೂಸ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.