ಪಿಯುಸಿ: ಮಂಗಳೂರಿಗೆ ಹೆಚ್ಚುವರಿ ಮೌಲ್ಯಮಾಪನ ಕೇಂದ್ರ

ಈ ಬಾರಿ 9 ಕೇಂದ್ರಗಳು, 12 ವಿಷಯಗಳು ; ವಿಜ್ಞಾನ ಮಾತ್ರ ಬೆಂಗಳೂರಿನಲ್ಲೇ

Team Udayavani, Apr 21, 2022, 7:15 AM IST

ಪಿಯುಸಿ: ಮಂಗಳೂರಿಗೆ ಹೆಚ್ಚುವರಿ ಮೌಲ್ಯಮಾಪನ ಕೇಂದ್ರ

ಸಾಂದರ್ಭಿಕ ಚಿತ್ರ.

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಎಲ್ಲ ವಿಷಯಗಳ ಮೌಲ್ಯಮಾಪನ ಕೇಂದ್ರಗಳನ್ನು ತೆರೆಯಬೇಕೆಂಬ ಬೇಡಿಕೆಗೆ ಆಂಶಿಕವಾಗಿ ಸ್ಪಂದಿಸಿರುವ ಸರಕಾರ, ಹೆಚ್ಚುವರಿಯಾಗಿ 5 ವಿಷಯಗಳು ಹಾಗೂ 3 ಕೇಂದ್ರಗಳನ್ನು ಸೇರಿಸಿದೆ. ಆ ಮೂಲಕ ಜಿಲ್ಲೆಯಲ್ಲಿ ಈ ಬಾರಿ ಒಟ್ಟು 12 ವಿಷಯಗಳ ಮೌಲ್ಯಮಾಪನವು 9 ಕೇಂದ್ರಗಳಲ್ಲಿ ನಡೆಯಲಿವೆ. ಇದರಿಂದಾಗಿ ದ.ಕ., ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ 2 ಸಾವಿರಕ್ಕೂ ಮಿಕ್ಕಿದ ಉಪನ್ಯಾಸಕರು ಮೌಲ್ಯಮಾಪನಕ್ಕಾಗಿ ಬೆಂಗಳೂರಿಗೆ ಹೋಗುವುದು ತಪ್ಪಿದೆ.

ರಾಜ್ಯದಲ್ಲಿ ಎ.22ರಿಂದ ಮೇ 18ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಬೆಂಗಳೂರು, ಮೈಸೂರು, ಬೆಳಗಾವಿ, ಹುಬ್ಬಳ್ಳಿ, ಧಾರವಾಡ, ಶಿವಮೊಗ್ಗ ಹಾಗೂ ಮಂಗಳೂರಿನಲ್ಲಿ ಮೌಲ್ಯಮಾಪನ ನಡೆಯಲಿದೆ.

ಈವರೆಗೆ ವಿಜ್ಞಾನ, ಹಿಂದಿ, ಸಮಾಜಶಾಸ್ತ್ರ, ಗಣಕ ವಿಜ್ಞಾನ, ಅರೆಬಿಕ್‌, ಸಂಖ್ಯಾಶಾಸ್ತ್ರ ಪತ್ರಿಕೆಗಳ ಮೌಲ್ಯಮಾಪನವು ಬೆಂಗಳೂರಿನಲ್ಲಿ ಮಾತ್ರ ನಡೆಯುತ್ತಿತ್ತು. ಇದ ರಿಂದಾಗಿ ಉಪನ್ಯಾಸಕರು ಹಲವು ರೀತಿಯ ಸಮಸ್ಯೆಗಳನ್ನು ಎದುರಿಸು ವಂತಾಗಿತ್ತು. ದ.ಕ. ಪ.ಪೂ. ಕಾಲೇಜು ಪ್ರಾಂಶುಪಾಲರ ಸಂಘವು ಎಲ್ಲ ವಿಷಯಗಳ ಪತ್ರಿಕೆಗಳ ಮೌಲ್ಯಮಾಪನ ಕೇಂದ್ರಗಳನ್ನು ದ.ಕ.ದಲ್ಲೇ ತೆರೆಯಲು ಬೇಡಿಕೆ ಸಲ್ಲಿಸಿತ್ತು. ಇದಕ್ಕೆ ಸ್ಪಂದಿಸಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಪ.ಪೂ. ಶಿಕ್ಷಣ ಇಲಾಖೆ ನಿರ್ದೇಶಕರಿಗೆ ಸೂಚಿಸಿದ್ದಾರೆ.

9 ಕಡೆ ಮೌಲ್ಯಮಾಪನ
ನಿರ್ದೇಶಕರಾದ ರಾಮಚಂದ್ರನ್‌ ಆರ್‌. ಅವರು ಸಮಾಜಶಾಸ್ತ್ರ, ಹಿಂದಿ, ಗಣಕ ವಿಜ್ಞಾನ ಹಾಗೂ ಸಂಖ್ಯಾಶಾಸ್ತ್ರ ವಿಷಯಗಳ ಮೌಲ್ಯಮಾಪನ ಕೇಂದ್ರ ಗಳನ್ನು ತೆರೆಯಲು ಆದೇಶಿಸಿದ್ದು, ಮಂಗಳೂರಿನಲ್ಲಿ ಈ ಬಾರಿ ಹೆಚ್ಚುವರಿ ಮೂರು ಕೇಂದ್ರಗಳು ಸೇರಿ ಒಟ್ಟು 9 ಕಡೆಗಳಲ್ಲಿ ಮೌಲ್ಯಮಾಪನ ನಡೆಯಲಿದೆ.

ವಿಜ್ಞಾನ ಕೇಂದ್ರಕ್ಕೂ ಬೇಡಿಕೆ
ದ್ವಿತೀಯ ಪಿಯುಸಿಯ 18 ವಿಷಯ ಗಳ ಪೈಕಿ ವಿಜ್ಞಾನ ಪತ್ರಿಕೆಯ ಮೌಲ್ಯಮಾಪನ ಬೆಂಗಳೂರಿನಲ್ಲೇ ನಡೆಯಲಿದ್ದು, ಅದಕ್ಕೂ ದಕ್ಷಿಣ ಕನ್ನಡದಲ್ಲಿ ಅವಕಾಶ ನೀಡಬೇಕು ಎಂಬ ಆಗ್ರಹವಿದೆ. ಈ ಬಗ್ಗೆ ಪೂರಕ ಅನುಕೂಲಗಳು ಹೊಂದಾಣಿಕೆಯಾದಲ್ಲಿ ಮುಂದಿನ ವರ್ಷವೇ ಅವಕಾಶ ನೀಡುವ ಭರವಸೆಯನ್ನು ಶಿಕ್ಷಣ ಇಲಾಖೆ ನೀಡಿದೆ ಎಂದು ಮೂಲಗಳು ತಿಳಿಸಿವೆ.

ಹೊಸ 5 ವಿಷಯಗಳ ಮೌಲ್ಯಮಾಪನ
ದ.ಕ.ದಲ್ಲಿ 200ಕ್ಕೂ ಅಧಿಕ,ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ 170ಕ್ಕೂ ಅಧಿಕ ಪ.ಪೂ. ಕಾಲೇಜುಗಳಿವೆ. ಪಿಯುಸಿಯ 12 ವಿಷಯಗಳಿಗೆ ಸಂಬಂಧಿಸಿ ದ.ಕ., ಉಡುಪಿ, ಉತ್ತರ ಕನ್ನಡದ 2,000ಕ್ಕೂ ಅಧಿಕ ಮಂದಿ ಶಿಕ್ಷಕರು ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳುತ್ತಾರೆ. ಈವರೆಗೆ ಮಂಗಳೂರಿನಲ್ಲಿ 7 ವಿಷಯಗಳ ಮೌಲ್ಯಮಾಪನ ನಡೆಯುತ್ತಿದ್ದು, ಈ ವರ್ಷ ಹೆಚ್ಚುವರಿಯಾಗಿ 5 ವಿಷಯಗಳ ಮೌಲ್ಯಮಾಪನಕ್ಕೂ ಅನುಮತಿ ದೊರೆತಿದೆ.

ಮಂಗಳೂರಿನಲ್ಲಿ ಪಿಯುಸಿಗೆ 6 ಮೌಲ್ಯಮಾಪನ ಕೇಂದ್ರವಿತ್ತು. ಪ್ರಸಕ್ತ ವರ್ಷ ಶಿಕ್ಷಣ ಇಲಾಖೆ 3 ಹೆಚ್ಚು ವರಿ ಕೇಂದ್ರ ತೆರೆಯಲಿದೆ. ಈ ಮೂಲಕ ವಿಜ್ಞಾನ ಹೊರತುಪಡಿಸಿ ಉಳಿದ ಎಲ್ಲ ವಿಷಯಗಳ ಮೌಲ್ಯಮಾಪನವೂ ಮಂಗಳೂರಿ ನಲ್ಲೇ ನಡೆಯಲಿದೆ.
-ಜಯಣ್ಣ, ಉಪ ನಿರ್ದೇಶಕ,
ಪ.ಪೂ. ಶಿಕ್ಷಣ ಇಲಾಖೆ, ದ.ಕ. ಜಿಲ್ಲೆ

ಜಿಲ್ಲೆಯ ಉಪನ್ಯಾಸಕರ ಬೇಡಿಕೆಗೆ ಸ್ಪಂದಿಸಿ ಮಂಗಳೂರಿ ನಲ್ಲಿ ಹೆಚ್ಚುವರಿ ಮೌಲ್ಯಮಾಪನ ಕೇಂದ್ರ ತೆರೆಯಲು ಶಿಕ್ಷಣ ಸಚಿವರ ಅನುಮತಿ ನೀಡಿದೆ.
– ಕೆ.ಎನ್‌. ಗಂಗಾಧರ್‌ ಆಳ್ವ ,
ದ.ಕ. ಜಿಲ್ಲಾ ಪ.ಪೂ.
ಪ್ರಾಚಾರ್ಯರ ಸಂಘದ ಅಧ್ಯಕ್ಷ

- ಚೈತ್ರೇಶ್‌ ಇಳಂತಿಲ

ಟಾಪ್ ನ್ಯೂಸ್

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Praveen Nettar Case; Arrest of main accused Mustafa Paychar of Sulya

Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ

2-aranthodu

Missing Case: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಸುಳ್ಯದ ಅರಂತೋಡಿನಲ್ಲಿ ಪತ್ತೆ

Sampaje: ತಂದೆ ಮಗಳ ಮೇಲೆ ಪ್ರಕರಣ ದಾಖಲು

Sampaje: ತಂದೆ ಮಗಳ ಮೇಲೆ ಪ್ರಕರಣ ದಾಖಲು

4

ಬೆಳ್ತಂಗಡಿಯಲ್ಲಿ ಬಸ್‌-ಟ್ಯಾಂಕರ್‌ ಅಪಘಾತ: ತಪ್ಪಿದ ಭಾರೀ ಅನಾಹುತ, 20 ಮಂದಿಗೆ ಗಾಯ

6-sslc-result

SSLC Result: ಬೆಳ್ತಂಗಡಿಯ ಚಿನ್ಮಯ್ ಜಿ.ಕೆ. (624) ರಾಜ್ಯಕ್ಕೆ ದ್ವಿತೀಯ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

Sandalwood; ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

MASOCON

MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.