ಕರಾವಳಿಯಲ್ಲಿ ದುಷ್ಕೃತ್ಯ: ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿ; ಕನ್ಯಾಡಿ ಶ್ರೀ


Team Udayavani, Jul 28, 2022, 11:02 AM IST

4kanyadi

ಬೆಳ್ತಂಗಡಿ: ಪ್ರಜಾಪ್ರಭುತ್ವ ವ್ಯವಸ್ಥೆಯ ಸಂವಿಧಾನಬದ್ಧವಾದ ರಾಜ್ಯಾಂಗಗಳು ಸಮರ್ಥವಾಗಿ ಕಠೋರವಾಗಿ ನಿರ್ಣಯಗಳನ್ನು ತೆಗೆದುಕೊಂಡಾಗ ಪ್ರವೀಣ್ ನೆಟ್ಟಾರ್ ಮೇಲೆ ನಡೆದಂತಹ ದುಷ್ಕೃತ್ಯಗಳು ನಡೆಯುವುದಿಲ್ಲ, ಪ್ರವೀಣ್  ಅವರ ಜೀವಹಾನಿ ಘಟನೆ ಈ ನಾಡಿಗೆ ಶೋಕತಂದಿದೆ ಎಂದು ಧರ್ಮಸ್ಥಳ ಕನ್ಯಾಡಿ ಶ್ರೀ ರಾಮಕ್ಷೇತ್ರದ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ವಿಷಾದ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಪಕ್ಷದ ಸರಕಾರಗಳು ನುಡಿದಂತೆ ನಡೆಯದಿದದ್ದಾಗ ಇಂತಹ ಘಟನೆಗಳು ಮತ್ತೆ ಮತ್ತೆ ಮರುಕಳಿಸುವಂತಾಗುತ್ತದೆ. ಇವತ್ತು ಸರಕಾರಗಳು ಅಥವಾ ಸಂಘ ಸಂಸ್ಥೆಗಳು ಅವರಿಗೆ ಪರಿಹಾರವನ್ನೇನೋ ಘೋಷಿಸಬಹುದು, ಆದರೆ ಅವನ ಕುಟುಂಬಕ್ಕೆ ಆದ ನಷ್ಟ, ಅವನ ಹೆಂಡತಿ ಮಕ್ಕಳು ತಂದೆ ತಾಯಿ ಈ ಘಟನೆಯ ದುಃಖವನ್ನು ಜೀವನಪರ್ಯಂತ ಮರೆಯಲಾಗುವುದಿಲ್ಲ ಎಂದರು.

ಭಾರತೀಯ ಋಷಿಮುನಿಗಳು, ಸನಾತನ ಧರ್ಮ ಸದಾ ಶಾಂತಿ ಮಂತ್ರವನ್ನೇ ಬೋಧಿಸುತ್ತಾ ಬಂದಿರುವಂತಹದು. ಬ್ರಹ್ಮಶ್ರೀ ನಾರಾಯಣಗುರುಗಳು ಈ ಸಾಮಜದ ಶಾಂತಿಗಾಗಿ ಜನ್ಮತಾಳಿದ್ದರು. ಬುದ್ದ ಬಸವಣ್ಣರು ಶಾಂತಿ ಮಂತ್ರಗಳನ್ನೇ ಬೋಧಿಸಿದರು. ಇಂತಹ ಘಟನೆ ಇದು ಒಂದಲ್ಲ ಈ ಮೊದಲಿನಿಂದಲೂ ಕರಾವಳಿಯಲ್ಲಿ ಅನೇಕ ಬಾರಿ ನಡೆದಿದೆ. ಇಂದಿನ ಕಠೋರ ಮನಸ್ಸಿನ ಮತಾಂದ ಶಕ್ತಿಗೆ ಯಾವುದು ಸರಿ ಯಾವುದು ತಪ್ಪು ಎಂದು ತಿಳಿಸುವ  ಮಾರ್ಗದರ್ಶಕರಿಲ್ಲ. ಇದಕ್ಕೆ ಯಾವುದೇ ಪಕ್ಷದ ಸರಕಾರವಿರಲಿ, ಯಾವುದೇ ಸಂದರ್ಭವಿರಲಿ, ಯಾವುದೇ ಮತ ಪಂಥದ ವ್ಯಕ್ತಿಗಳು ದುಷ್ಕೃತ್ಯ ನಡೆಸಿದಾಗ ನಿಷ್ಕಾರುಣ್ಯವಾಗಿ ಕಠಿಣವಾದ ಶಿಕ್ಷೆಯನ್ನು ವಿಧಿಸಿದಾಗ ಇಂತಹ ಜೀವಹಾನಿ ನಡೆಯುವುದಿಲ್ಲ ಎಂದರು.

ಇದನ್ನೂ ಓದಿ: ಬಿಜೆಪಿಗೆ ಬಿಸಿ ತುಪ್ಪವಾದ ಕರಾವಳಿ ಹಿಂದುತ್ವ: ತನ್ನದೇ ಅಸ್ತ್ರ ತಿರುಮಂತ್ರ ಆಗಿದ್ದು ಹೇಗೆ?

ಈ ನೋವಿನ ಘಟನೆ ಮನಸ್ಸಿಗೆ ಭಾರವಾಗಿದೆ. ಇಂಥ ಘಟನೆಗಳು ಈ ದೇಶಾದ್ಯಂತ ನಡೆಯದಿರುಲು ಕಾನೂನಿನ ಬಿಗಿತಕ್ಕೆ ಸರಕಾರಗಳು ಮುಂದಾಗಲಿ ಎಂದು ನನ್ನ ಸ್ವಾಮಿ ಶ್ರೀರಾಮಚಂದ್ರ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಉದಯವಾಣಿಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.