ದರ್ಬೆಯಲ್ಲಿ ಮನರಂಜಿಸಿದ ‘ಪುತ್ತೂರ ಕಲೋತ್ಸವ -2018’


Team Udayavani, Apr 20, 2018, 2:36 PM IST

20-April-12.jpg

ದರ್ಬೆ: ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ಅಂಗವಾಗಿ ಸಹಜ್‌ ರೈ ಸಾರಥ್ಯದಲ್ಲಿ ಆ್ಯಕ್ಸನ್‌ ಫ್ರೆಂಡ್ಸ್‌ ಪುತ್ತೂರು ಅರ್ಪಿಸುವ ಮ್ಯೂಸಿಕಲ್‌ ನೈಟ್‌ ‘ಪುತ್ತೂರ ಕಲೋತ್ಸವ-2018’ ಕಾರ್ಯಕ್ರಮವು ದರ್ಬೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಮೂಡಬಿದಿರೆ ಆಳ್ವಾಸ್‌ ಎಜುಕೇಶನ್‌ ಫೌಂಡೇಶನ್‌ನ ಅಧ್ಯಕ್ಷ ಡಾ| ಮೋಹನ ಆಳ್ವ ಮಾತನಾಡಿ, ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಸುಂದರ ಮನಸ್ಸು ಕಟ್ಟಿ ಅದರಲ್ಲಿ ಉತ್ತಮ ಸಂದೇಶ ಸಾರಲಾಗುತ್ತದೆ. ಯಾವ ದೇಶದಲ್ಲೂ ಇಂತಹ ಶಾಸ್ತ್ರೀಯವಾದ ಕಲೆಗಳಿರಲು ಸಾಧ್ಯವಿಲ್ಲ ಎಂದರು. ಸಾಂಸ್ಕೃತಿಕ ಕಾರ್ಯಕ್ರಮಗಳು ಮನರಂಜನೆಯ ಜೊತೆಗೆ ಸುಂದರ ಮನಸ್ಸು ಕಟ್ಟಿ ಧರ್ಮ ಜಾಗೃತಿ ಮಾಡುವ ವಿದ್ಯಾಭ್ಯಾಸ ನೀಡುವ ಬಹುದೊಡ್ಡ ಕಾರ್ಯ ನಡೆಸಲಾಗುತ್ತಿದೆ. ಧರ್ಮದ ಜೊತೆಗೆ ಸಾಂಸ್ಕೃತಿಕ ಬದುಕನ್ನು ಸೂರ್ಯಚಂದ್ರರಿರುವಷ್ಟು ಕಾಲ ನಡೆಸಿಕೊಂಡು ಹೋಗಬೇಕು. ಎಲ್ಲರಲ್ಲೂ ಸೌಂದರ್ಯ ಪ್ರಜ್ಞೆಯಿದ್ದು ದೇಶದ ಬಹುದೊಡ್ಡ ಸಂಪತ್ತಾಗಬೇಕು ಎಂದು ಆಶಯ ವ್ಯಕ್ತಪಡಿಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯ ಕರುಣಾಕರ ರೈ ಮಾತನಾಡಿ, ಉತ್ತಮ ಸಂಘಟನೆಯ ಮೂಲಕ ಸಹಜ್‌ ರೈ ಅವರು ನಡೆಸುತ್ತಿರುವ ಕಾರ್ಯಕ್ರಮಗಳು ಪ್ರತಿವರ್ಷ ನಡೆಯಲಿ ಎಂದು ಹಾರೈಸಿದರು.

ಡಾ| ಹರ್ಷಕುಮಾರ್‌ ರೈ ಮಾಡಾವು ಮಾತನಾಡಿ, ಇಂತಹ ಆಕರ್ಷಣೆಯ ಕಾರ್ಯ ಕ್ರಮಗಳು ಜಾತ್ರೆಯ ಸೌಂದರ್ಯವನ್ನು ಹೆಚ್ಚಿಸಿದೆ ಎಂದರು. ಪ್ರಮುಖರಾದ ದೀಪಕ್‌, ಪ್ರವೀಣ್‌ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಘಟಕ ಸಹಜ್‌ ರೈ ಬಳೆಜ್ಜ ಸ್ವಾಗತಿಸಿ, ಸೌಜನ್ಯಾ ಹೆಗ್ಡೆ ನಿರೂಪಿಸಿದರು.

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಶಂಭೂರು: ಕಾರು-ಬೈಕ್‌ ಢಿಕ್ಕಿ; ಸವಾರ ಗಾಯ

Road Mishap ಶಂಭೂರು: ಕಾರು-ಬೈಕ್‌ ಢಿಕ್ಕಿ; ಸವಾರ ಗಾಯ

Bantwal ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ರಿಕ್ಷಾ ಢಿಕ್ಕಿ; ಗಾಯ

Bantwal ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ರಿಕ್ಷಾ ಢಿಕ್ಕಿ; ಗಾಯ

udAgricultural ಪಂಪ್‌ಸೆಟ್‌ ಕಳವು: ಕಳ್ಳರ ಚಹರೆ ಕೆಮರಾದಲ್ಲಿ ಸೆರೆ

Agricultural ಪಂಪ್‌ಸೆಟ್‌ ಕಳವು: ಕಳ್ಳರ ಚಹರೆ ಕೆಮರಾದಲ್ಲಿ ಸೆರೆ

Bantwal ಸಂಬಂಧಿ ಯುವತಿಯ ಮೇಲೆ ಅತ್ಯಾಚಾರ: ಆರೋಪಿ ಬಂಧನ

Bantwal ಸಂಬಂಧಿ ಯುವತಿಯ ಮೇಲೆ ಅತ್ಯಾಚಾರ: ಆರೋಪಿ ಬಂಧನ

Sullia: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ 2ವರ್ಷ: ಈವರೆಗೂ 7ಮಂದಿಯ ಪತ್ತೆಯೇ ಆಗಿಲ್ಲ!

Sullia: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ 2ವರ್ಷ: ಈವರೆಗೂ 7ಮಂದಿಯ ಪತ್ತೆಯೇ ಆಗಿಲ್ಲ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.