ಪುತ್ತೂರು: ಮಹಿಳೆಗೆ ಕಿರುಕುಳ… ಆರೋಪಿ ಸೆರೆ
Team Udayavani, Feb 16, 2023, 1:12 AM IST
ಪುತ್ತೂರು: ವರ್ಷದ ಹಿಂದೆ ಬಸ್ನಲ್ಲಿ ಮಹಿಳೆಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ನ್ಯಾಯಾಲಯ ಆರೋಪಿಗೆ ಶರತ್ತು ಬದ್ದ ಜಾಮೀನು ಮಂಜೂರು ಮಾಡಿದೆ. ಈಶ್ವರಮಂಗಲ ದೇಂತಾಡಿ ನಿವಾಸಿ ಮೊಹಮ್ಮದ್ ಸತ್ತಾರ್ ಬಂಧಿತ ಆರೋಪಿ. 2022ರಲ್ಲಿ ಬಸ್ನಲ್ಲಿ ಮಹಿಳೆಯೊಬ್ಬರಿಗೆ ಕಿರುಕುಳ ನೀಡಿದ ಆರೋಪದಲ್ಲಿ ಮಹಮ್ಮದ್ ಸತ್ತಾರ್ ಪೊಲೀಸರಿಂದ ಬಂಧಿತನಾಗಿದ್ದ ಆತ ಆಬಳಿಕ ಜಾಮೀನಿನ ಮೇಲೆ ಬಿಡು ಗಡೆಯಾಗಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು