ಪುತ್ತೂರು: ಗುಂಡಿನ ದಾಳಿ ಪ್ರಕರಣ ಆರೋಪಿಗಳ ಬಂಧನ
Team Udayavani, Nov 30, 2019, 11:52 AM IST
ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿ ಕಬಕ ಕಲಂದಡ್ಕ ಎಂಬಲ್ಲಿ ನಿವಾಸಿ ಅಬ್ದುಲ್ ಖಾದರ್ ( 35 ವರ್ಷ) ಎಂಬವರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರ ನೇತೃತ್ವದ ತಂಡವು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಮಾನ್ಯ ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕರು ಆರೋಪಿಯ ಬಗ್ಗೆ ನೀಡಿದ ಖಚಿತ ಮಾಹಿತಿಯ ಮೇರೆಗೆ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ವಿಟ್ಲ ಕೇಪು ಗ್ರಾಮದ ನಿವಾಸಿ ಹನೀಫ್ ಜೋಗಿ (39 ವರ್ಷ ) ಎಂಬಾತನನ್ನು ಗುಂಡ್ಯ ಚೆಕ್ ಪೋಸ್ಟ್ ಬಳಿ ಬಂಧಿಸಿ ಮಾನ್ಯ ನ್ಯಾಯಾಲಯಕ್ಕೆ ಒಪ್ಪಿಸಿರುತ್ತಾರೆ. ಮಾನ್ಯ ನ್ಯಾಯಾಲಯವು. ಹಾಗೂ ಈ ಪ್ರಕರಣದ ಪ್ರಮುಖ ಆರೋಪಿ ವಿಟ್ಲ ಪಡ್ನೂರು ಗ್ರಾಮದ ಕೊಡಂಗಾಯಿ ನಿವಾಸಿ ಹಸನ್ ಸಾಧೀಕ್, ಬ್ಲೇಡ್ ಸಾಧೀಕ್ ಎಂಬಾತನನ್ನು ವಿಶೇಷ ತಂಡ ಮತ್ತು ಡಿಸಿಐಬಿ ಸಿಬ್ಬಂದಿಗಳು ಮಡಿಕೇರಿಯ ಗಾಳಿಬೀಡು ಎಂಬಲ್ಲಿ ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…