ಪುತ್ತೂರು:ನಿರ್ಮಾಣ ಹಂತದ ಕಟ್ಟಡ ಕುಸಿತ 2 ಸಾವು
Team Udayavani, Apr 24, 2018, 12:15 PM IST
ಪುತ್ತೂರು: ನೆಲ್ಲಿಕಟ್ಟೆ ಹತ್ತಿರವಿರುವ ಬಸ್ ನಿಲ್ದಾಣ ಸಮೀಪ ನಿರ್ಮಾಣ ಹಂತದ ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ದುರ್ಘಟನೆ ಮಂಗಳವಾರ ಬೆಳಗ್ಗೆ 10 ಗಂಟೆ ವೇಳೆಗೆ ನಡೆದಿದೆ.
ಕಟ್ಟಡ ನಿರ್ಮಾಣ ಸ್ಥಳದಲ್ಲಿ ಆರು ಜನ ಕಟ್ಟಡ ಕಾರ್ಮಿಕರು ಭೂಮಿಯಿಂದ ಸುಮಾರು 30 ಅಡಿ ಆಳದಲ್ಲಿ ಕೆಲಸ ಮಾಡುತ್ತಿರುವಾಗ ಮಣ್ಣಿನ ಗುಡ್ಡೆ ಕುಸಿದು ನಾಲ್ಕು ಜನ ಮಣ್ಣಿನ ಅಡಿಯಲ್ಲಿ ಸಿಕ್ಕಿಹಾಕಿಕೊಂಡಿರುತ್ತಾರೆ. ಕೂಡಲೇ ಸ್ಥಳೀಯರ ಸಹಕಾರದಿಂದ ಹಾಗೂ ಅಗ್ನಿಶಾಮಕ ತುರ್ತು ಸೇವೆಗಳ ಸಹಾಯದಿಂದ ಇಬ್ಬರು ಕಾರ್ಮಿಕರನ್ನು ರಚಿಸಲಾಗಿದೆ.
ಮೃತ ದುರ್ದೈವಿಗಳು ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಅಡವಿಬಾವಿ ಗ್ರಾಮದ ಪದ್ಮನಾಭ (35 ) ಮತ್ತು ಶಿವಣ್ಣ(40) .
ಮಹಾಂತೇಶ್ ಹಾಗೂ ಯಶವಂತ ಎಂಬವರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ