ಚಾಲಕರ ಚಾಣಾಕತನಕ್ಕೆ ಆಫ್‌ರೋಡ್‌ ವೇದಿಕೆ 


Team Udayavani, Nov 19, 2018, 11:32 AM IST

19-november-5.gif

ನಗರ: ಅಪಘಾತ ಮುಕ್ತ ವಾತಾವರಣ ಇರುವ ಆಫ್‌ರೋಡ್‌ ಚಾಲನೆ ಚಾಲಕರ ಚಾಣಾಕ್ಷತನವನ್ನು ಒರೆಗೆ ಹಚ್ಚುತ್ತದೆ ಎಂದು ನಿವೃತ್ತ ಕರ್ನಲ್‌ ಶರತ್‌ ಭಂಡಾರಿ ಹೇಳಿದರು. ಸಂಪ್ಯದ ಶ್ರೀ ವೆಂಕಟೇಶ್ವರ ಸಾಮಿಲ್‌ ಹಿಂಭಾಗ ನ. 18ರಂದು ಆಯೋಜಿಸಲಾಗಿದ್ದ ಜೀಪ್‌ ಗಳ  ಆಫ್‌ ರೋಡ್‌ಗೆ ಚಾಲನೆ ನೀಡಿ ಅವರು ಮಾತನಾಡಿದರು.

ಆಫ್‌ರೋಡ್‌ ಚಾಲನೆ ಸ್ಪರ್ಧೆಯಲ್ಲ. ಇದು ಚಾಲಕರ ನೈಪುಣ್ಯವನ್ನು ಪರೀಕ್ಷಿಸುವ ವಿಧಾನ. ಜೀಪ್‌ ಚಾಲಕರು ತಮ್ಮ ನೈಪುಣ್ಯವನ್ನು ಹೆಚ್ಚಿಸಿಕೊಳ್ಳಲು ಇದೊಂದು ಅವಕಾಶ. ಕೇರಳ ಹಾಗೂ ಕೊಡಗಿನಲ್ಲಿ ಪ್ರಾಕೃತಿಕ ವಿಕೋಪ ನಡೆದ ಸಂದರ್ಭ, ಎನ್‌ಡಿಆರ್‌ಎಫ್‌ ತಂಡ ಹೋಗಲು ಅಸಾಧ್ಯವಾದ ಪ್ರದೇಶಗಳಿಗೆ ಆಫ್‌ ರೋಡ್‌ ಚಾಲಕರು ತೆರಳಿದ್ದಾರೆ. ಈ ಮೂಲಕ ಸಾಮಾಜಿಕ ಚಟುವಟಿಕೆಗಳಲ್ಲೂ ಸಕ್ರಿಯರಾಗಿದ್ದಾರೆ ಎಂದರು.

ಆಫ್‌ರೋಡ್‌ ಬಗ್ಗೆ ಮಾತನಾಡಿದ ಸಂಘಟಕ, 21 ಆಫ್‌ರೋಡ್‌ ಸಂಸ್ಥೆಯ ಸ್ಥಾಪಕ ಅಖಿಲೇಶ್‌, ಹಿಂದಿನ ರೋಡ್‌ಗಳಿಗಿಂತ ಹೆಚ್ಚು ಕ್ಲಿಷ್ಟವಾದ ರಸ್ತೆಗಳನ್ನು ನಿರ್ಮಾಣ ಮಾಡಲಾಗಿದೆ. ಚಾಲಕರು ತಮ್ಮ ಸುರಕ್ಷತೆ ಮತ್ತು ಜಾಗರೂಕತೆಯಿಂದ ಚಾಲನೆ ಮಾಡುವಂತೆ ಮನವಿ ಮಾಡಿಕೊಂಡರು. ಶ್ರೀ ಲಕ್ಷ್ಮೀ ವೆಂಕಟೇಶ್ವರ ಸಾಮಿಲ್‌ನ ಕೆ.ಆರ್‌. ನಾಯಕ್‌, ಕ್ಯಾಪ್ಟನ್‌ ದೀಪಕ್‌, ಫ‌ುಡಾ ಅಧ್ಯಕ್ಷ ಕೌಶಲ್‌ ಪ್ರಸಾದ್‌ ಶೆಟ್ಟಿ ಉಪಸ್ಥಿತರಿದ್ದರು. ಪೃಥ್ವಿ ಪರಿಚಯ ಮಾಡಿದರು. ವಿಶ್ವನಾಥ್‌ ನಾಯಕ್‌ ಸ್ವಾಗತಿಸಿ, ನಿಖೀಲ್‌ ವಂದಿಸಿದರು. ಬಳಿಕ ಜೀಪ್‌ ಗಳು  ಆಫ್‌ ರೋಡ್‌ ಕೂಟ ಜರಗಿತು.

ಆತ್ಮವಿಶ್ವಾಸ ಹೆಚ್ಚಿಸುತ್ತದೆ
ಇದು ಸ್ಪೋರ್ಟ್ಸ್ ಅಷ್ಟೇ ಅಲ್ಲ. ಸಾಹಸಮಯ ಕ್ರೀಡೆಯಾಗಿ ಗುರುತಿಸಿಕೊಂಡಿದೆ. ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳಲು ಇದರಿಂದ ಸಾಧ್ಯ. ಅಪಘಾತ ಮುಕ್ತ ವಾತಾವರಣವನ್ನು ನಿರ್ಮಾಣ ಮಾಡಲು ಇಂತಹ ಸಾಹಸಮಯ ಕ್ರೀಡೆಗಳು ಸಹಕಾರಿ. ಸುರಕ್ಷತಾ ಚಾಲನೆ ದೃಷ್ಟಿಯಿಂದಲೂ ಉಪಕಾರಿ. ವಾಹನಕ್ಕೆ ಹಾನಿಯಾಗದಂತೆ ಚಲಾಯಿಸುವುದು ಇಲ್ಲಿನ ಪ್ರಮುಖ ಉದ್ದೇಶ.
ಶರತ್‌ ಭಂಡಾರಿ,
  ನಿವೃತ್ತ ಕರ್ನಲ್‌

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.