ಪುತ್ತೂರು ಮಹಾಲಿಂಗೇಶ್ವರ ಜಾತ್ರೆ ಸಮಾಪನ 


Team Udayavani, Apr 20, 2018, 12:56 PM IST

20-April-9.jpg

ಪುತ್ತೂರು: ಸೀಮೆಯ ಒಡೆಯ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ವಾರ್ಷಿಕ ಜಾತ್ರೆಯು ಗುರುವಾರ ಬೆಳಗ್ಗೆ ಧ್ವಜಾವರೋಹಣದೊಂದಿಗೆ ಸಮಾಪನಗೊಂಡಿತು.

ಬುಧವಾರ ಸಂಜೆ 5ಕ್ಕೆ ದೇವಾಲಯದಿಂದ ತೆರಳಿದ ಶ್ರೀ ದೇವರ ಅವಭೃಥ ಸವಾರಿ ಬುಧವಾರ ಬೆಳಗ್ಗೆ 13 ಕಿ.ಮೀ. ದೂರದ ವೀರಮಂಗಲ ಕುಮಾರಧಾರ ನದಿಗೆ ತಲುಪಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಅವಭೃಥ ಮುಗಿಸಿ ಗುರುವಾರ ಬೆಳಗ್ಗೆ 11 ಗಂಟೆಗೆ ದೇವಾಲಯಕ್ಕೆ ಮರಳಿತು.

ದಾರಿಯುದ್ದಕ್ಕೂ 50ಕ್ಕೂ ಹೆಚ್ಚು ಕಟ್ಟೆಪೂಜೆಗಳು, ಸುಮಾರು 8,000 ಕ್ಕೂ ಹೆಚ್ಚು ಹಣ್ಣುಕಾಯಿ ಸೇವೆಯನ್ನು ಸ್ವೀಕರಿಸಿ ದೇವರ ಸವಾರಿ ವೀರಮಂಗಲಕ್ಕೆ ತೆರಳಿತು. ಮಂಗಳವಾರ ಬೆಳಗ್ಗೆ ದೇವರ ಮೂಲ ಉತ್ಸವ ಮೂರ್ತಿಯೊಂದಿಗೆ ಸವಾರಿಯು ದೇವಾಲಯದ ಒಳಾಂಗಣ ಪ್ರವೇಶಿಸಿತು. ಒಂದು ಸುತ್ತು ಉತ್ಸವ ನಡೆದು ಬಳಿಕ ಧ್ವಜಾವರೋಹಣ ನಡೆಯಿತು. 

ಬಳಿಕ ಭಕ್ತರು ದೇವರ ಧರ್ಮನಡೆಯಲ್ಲಿ ನಿಂತು ಪ್ರಾರ್ಥಿಸಿ, ಕಾಣಿಕೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಧ್ವಜಾವರೋಹಣ ಮುಗಿದ ಬೆನ್ನಲ್ಲೇ ದೇವಾಲಯದಲ್ಲಿ ಅನ್ನಸಂತರ್ಪಣೆ ಆರಂಭವಾಯಿತು.

ದೇವರ ಸ್ನಾನ
ಗುರುವಾರ ಬೆಳಗ್ಗೆ ವೀರಮಂಗಲ ಕುಮಾರಧಾರ ನದಿಯಲ್ಲಿ ಶ್ರೀ ದೇವರ ಅವಭೃತ ಸ್ನಾನ ವಿವಿಧ ವಿಧಿ ವಿಧಾನಗಳೊಂದಿಗೆ ನಡೆಯಿತು. ತುಪ್ಪ, ಜೇನು, ಸೀಯಾಳ ಸೇರಿದಂತೆ ಪಂಚ ದ್ರವ್ಯಗಳಿಂದ ಶ್ರೀ ದೇವರ ಅವಭೃಥ ಸ್ನಾನ ನಡೆಯಿತು.

ಟಾಪ್ ನ್ಯೂಸ್

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

14-uv-fusion

UV Fusion: ಮುದ ನೀಡಿದ ಕೌದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

rangasthala kannada movie

Kannada Cinema; ರಂಗಮಂಟಪ ಸುತ್ತ ‘ರಂಗಸ್ಥಳ’; ಹೊಸ ಚಿತ್ರದ ಟೈಟಲ್‌ ಲಾಂಚ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.