ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ: ಮಹಾರುದ್ರಯಾಗ


Team Udayavani, Feb 25, 2017, 3:22 PM IST

2402rjh4.jpg

ಪುತ್ತೂರು : ಮಹಾಶಿವರಾತ್ರಿಯ ಹಿನ್ನೆಲೆಯಲ್ಲಿ ಇತಿಹಾಸ ಪ್ರಸಿದ್ಧ ಮಹ ತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಹಿನ್ನೆಲೆ ಯಲ್ಲಿ  ವಿಶೇಷವಾಗಿ ಈ ಬಾರಿ ಮಹಾರುದ್ರ ಯಾಗ ಹಾಗೂ ಪೂರ್ವಶಿಷ್ಟ ಸಂಪ್ರದಾಯದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶುಕ್ರವಾರ ನಡೆದವು.

ವೇದ ಸಂವರ್ಧನ ಪ್ರತಿಷ್ಠಾನದ ವತಿ ಯಿಂದ ಬೆಳಗ್ಗೆ  8 ಗಂಟೆಗೆ ಆರಂಭಗೊಂಡ ಮಹಾರುದ್ರಯಾಗ ಮಧ್ಯಾಹ್ನ ಪೂರ್ಣಾ ಹುತಿಯೊಂದಿಗೆ ಸಮಾಪನಗೊಂಡಿತು. ದೇವಸ್ಥಾನದ ಪ್ರಧಾನ ಅರ್ಚಕ ವಸಂತ ಕೆದಿಲಾಯ ಹಾಗೂ ಜಯರಾಮ ಭಟ್‌ ನೇತೃತ್ವದಲ್ಲಿ ರುದ್ರಯಾಗ ನಡೆಯಿತು. 100ಕ್ಕೂ ಹೆಚ್ಚು ಮಂದಿಯಿಂದ ರುದ್ರ ಪಾರಾಯಣ ನಡೆಯಿತು.

ಪುತ್ತೂರು ಶಾಸಕಿ ಶಕುಂತಳಾ ಟಿ. ಶೆಟ್ಟಿ, ರಾಜ್ಯ ಧಾರ್ಮಿಕ ಪರಿಷತ್‌ ಸದಸ್ಯ ಎನ್‌.ಕೆ. ಜಗನ್ನಿವಾಸ್‌ ರಾವ್‌, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎನ್‌. ಸುಧಾಕರ್‌ ಶೆಟ್ಟಿ, ನಾಗರಾಜ್‌ ನಡುವಡ್ಕ, ಎನ್‌. ಕರುಣಾಕರ ರೈ, ನಯನಾ ರೈ, ರೋಹಿಣಿ ಆಚಾರ್ಯ, ಜಾನು ನಾಯ್ಕ, ಸಂಜೀವ ನಾಯಕ್‌ ಕಲ್ಲೇಗ, ಪ್ರ. ಅರ್ಚಕ ವಸಂತ ಕೆದಿಲಾಯ, ಯು.ಪಿ. ರಾಮಕೃಷ್ಣ, ಕಾರ್ಯನಿರ್ವಹಣಾಧಿಕಾರಿ ಜಗದೀಶ್‌ ಎಸ್‌. ಉಪಸ್ಥಿತರಿದ್ದರು.

ಭಕ್ತ ಸಾಗರ
ಸೀಮೆಯ ಒಡೆಯ ಹಾಗೂ ಪ್ರಧಾನ ಶಿವ ದೇವಸ್ಥಾನವಾಗಿರುವ ಹಿನ್ನೆಲೆಯಲ್ಲಿ ಮಹಾಶಿವರಾತ್ರಿಯಂದು ಶ್ರೀ ಮಹಾ ಲಿಂಗೇಶ್ವರ ದೇವಸ್ಥಾನದಲ್ಲಿ ಬೆಳಗ್ಗಿನಿಂದಲೇ ಭಕ್ತ ಜನಸಾಗರ ಹರಿದುಬಂತು. ಸರತಿಯ ಸಾಲಿನಲ್ಲಿ ಬಂದು ಭಕ್ತರು ದೇವರ ದರ್ಶನ ಪಡೆದರು. ರುದ್ರಾಭಿಷೇಕ ಸೇವೆ ನಡೆಸಿದರು. ಬೆಳಗ್ಗೆ ಮಹಾಶಿವರಾತ್ರಿಯ ಅಂಗವಾಗಿ ದೇವರಿಗೆ ಶತರುದ್ರ ಸೇವೆ ನಡೆಯಿತು. ಮಧ್ಯಾಹ್ನ ಮಹಾಪೂಜೆ, ಸಂಜೆ ಶಿವಪುರಾಣ ಕಥಾ ಪ್ರವಚನ ಜರಗಿತು. ರಾತ್ರಿ ದೇವರ ಉತ್ಸವ ಬಲಿ, ಪಲ್ಲಕಿ ಉತ್ಸವ, ದೇವರ ಕೆರೆ ಆಯನ, ನಿತ್ಯ ಪೂಜೆಗಳು ಜರಗಿದವು.

ರುದ್ರಾಭಿಷೇಕ ಸೇವೆ
ದೇವಸ್ಥಾನದಲ್ಲಿ ಶುಕ್ರವಾರ ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 12 ಗಂಟೆಯ ತನಕ ಸಾವಿರಕ್ಕೂ ಮಿಕ್ಕಿ ಮಂದಿ ರುದ್ರಾಭಿಷೇಕ ಸೇವೆ ನೆರವೇರಿಸಿದರು. 10 ಸಾವಿರಕ್ಕೂ ಮಿಕ್ಕಿ ಮಂದಿ ಪಾಲ್ಗೊಂಡಿದ್ದು, ಸಾವಿರಾರು ಮಂದಿ ಭಕ್ತರು ಮಧ್ಯಾಹ್ನ ಅನ್ನ ಪ್ರಸಾದ ಸ್ವೀಕರಿಸಿದರು.

ಟಾಪ್ ನ್ಯೂಸ್

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.