ಪುತ್ತೂರಿನಲ್ಲಿ ಕಾರು ಅಪಘಾತ,ವಿನಯ್ ಕುಮಾರ್ ಸೊರಕೆ ಆಸ್ಪತ್ರೆಗೆ ದಾಖಲು
Team Udayavani, Mar 13, 2017, 2:37 PM IST
ಪುತ್ತೂರು: ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ವಿನಯ್ ಕುಮಾರ್ ಸೊರಕೆ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ಸೋಮವಾರ ಪುತ್ತೂರಿನ ಉರ್ಲಾಂಡಿ ಸಮೀಪ ಸಂಭವಿಸಿದ್ದು, ಸೊರಕೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಸೊರಕೆ ಅವರ ಕಾರು ಹಾಗೂ ಮಾರುತಿ ಒಮ್ನಿ ನಡುವೆ ಡಿಕ್ಕಿಯಾಗಿದ್ದು, ಎರಡು ವಾಹನಗಳು ತೀವ್ರ ಜಖಂಗೊಂಡಿರುವುದಾಗಿ ವರದಿ ವಿವರಿಸಿದೆ.
ಪುತ್ತೂರು ನಗರ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸೊರಕೆ ಹಾಗೂ ಕಾರು ಚಾಲಕನಿಗೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ
Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್
Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ