ಪುತ್ತೂರು: ಕರ್ಮಲದಲ್ಲಿ ಆವರಣ ಗೋಡೆ ಕುಸಿತ
Team Udayavani, Jul 21, 2019, 5:43 AM IST
ಪುತ್ತೂರು : ಪುತ್ತೂರು ನಗರ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಕಳೆದೆ ರಡು ದಿನಗಳಿಂದ ಧಾರಾಕಾರ ಮಳೆಯಾ ಗುತ್ತಿದ್ದು, ವಿಪರೀತ ಮಳೆಯ ಕಾರಣದಿಂದ ಪುತ್ತೂರು ನಗರಸಭಾ ವ್ಯಾಪ್ತಿಯ ಕರ್ಮಲ ಪ್ರದೇಶದಲ್ಲಿ ಖಾಸಗಿ ಕಟ್ಟಡದ ಆವರಣ ಗೋಡೆ ಕುಸಿದಿದೆ.
ವಿಪರೀತ ಮಳೆಯ ಪರಿಣಾಮ ಮಳೆ ನೀರು ಹರಿದು ಹೋಗಲು ಸಮಸ್ಯೆಯಾಗಿ ರುವ ಹಿನ್ನೆಲೆಯಲ್ಲಿ ತಡೆಗೋಡೆ ಕುಸಿದಿದೆ ಎಂದು ಹೇಳಲಾಗುತ್ತಿದೆ.
ಪುತ್ತೂರು ನಗರಸಭೆಯ ಪೌರಾಯುಕ್ತೆ ರೂಪಾ ಟಿ. ಶೆಟ್ಟಿ ಅವರು ಸೇರಿದಂತೆ ನಗರಸಭೆಯ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪರಿಹಾರ ಕ್ರಮ ಕೈಗೊಂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು