ಹಂಪನಕಟ್ಟೆಯಲ್ಲಿ ಕಾಣಿಸಿಕೊಂಡು ಜನರ ಗಲಿಬಿಲಿಗೆ ಕಾರಣವಾದ ಹೆಬ್ಬಾವು
Team Udayavani, Aug 18, 2020, 3:13 PM IST
ಮಂಗಳೂರು: ನಗರದ ಹಂಪನಕಟ್ಟೆಯಲ್ಲಿ ಸೋಮವಾರ ಹೆಬ್ಬಾವೊಂದು ಕಾಣಿಸಿಕೊಂಡು ಕೆಲ ಕಾಲ ಸ್ಥಳೀಯರ ಆತಂಕಕ್ಕೆ ಕಾರಣವಾಗಿತ್ತು.
ಜಿಎಚ್ಎಸ್ ರಸ್ತೆಯ ಹೋಟೆಲ್ ಶ್ರೀನಿವಾಸ ಬಳಿ ಹೆಬ್ಬಾವು ಕಾಣಿಸಿಕೊಂಡಿದ್ದು ಜನರು ಗಲಿಬಿಲಿಗೊಂಡಿದ್ದರು. ಅತ್ತಿಂದಿತ್ತ ಓಡಾಡುತ್ತಿದ್ದ ಹೆಬ್ಬಾವನ್ನು ತರಕಾರಿ ಇಡುವ ಬಾಕ್ಸ್ ನಲ್ಲಿ ಮುಚ್ಚಿ ಅದರೊಳಗಿದ್ದ ಹಾವನ್ನು ಪೈಪ್ ನೊಳಗೆ ಬರುವಂತೆ ಮಾಡಲಾಯಿತು.
ಪೈಪ್ ಮತ್ತೊಂದು ಬದಿಯಲ್ಲಿ ಗೋಣಿಚೀಲವಿರಿಸಿ ಹೆಬ್ಬಾವು ಗೋಣಿಚೀಲಕ್ಕೆ ಬೀಳುವಂತೆ ಮಾಡಲಾಯಿತು. ಬಳಿಕ ಹೆಬ್ಬಾವನ್ನು ಸುರಕ್ಷಿತ ಸ್ಥಳಕ್ಕೆ ಬಿಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?