ಮೀನುಗಾರರಿಗೆ ಕ್ಯುಆರ್‌ ಕೋಡ್‌ ಆಧಾರ್‌ ಕಾರ್ಡ್‌: ಸಚಿವ ಕೋಟ


Team Udayavani, Jul 1, 2020, 6:11 AM IST

ಮೀನುಗಾರರಿಗೆ ಕ್ಯುಆರ್‌ ಕೋಡ್‌ ಆಧಾರ್‌ ಕಾರ್ಡ್‌: ಸಚಿವ ಕೋಟ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಮಂಗಳೂರು: ಸುರಕ್ಷೆ ದೃಷ್ಟಿಯಿಂದ ಮೀನುಗಾರರಿಗೆ ಕ್ಯುಆರ್‌ ಕೋಡ್‌ ಆಧಾರಿತ ಆಧಾರ್‌ ಕಾರ್ಡ್‌ಗಳನ್ನು ಕಡ್ಡಾಯಗೊಳಿಸಲು ನಿರ್ಣಯಿಸಲಾಗಿದೆ ಎಂದು ಬಂದರು, ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಮಂಗಳವಾರ ಜಿ.ಪಂ. ಸಭಾಂಗಣ ದಲ್ಲಿ ಜರಗಿದ ಕರಾವಳಿ ಮೀನುಗಾರಿಕೆ ಕುರಿತ ಸಂವಾದದಲ್ಲಿ ಮಾತನಾಡಿದ ಅವರು ಕ್ಯು ಆರ್‌ ಕೋಡ್‌ ರಹಿತ ಆಧಾರ್‌ ಕಾರ್ಡ್‌ ಹೊಂದಿರುವ ಮೀನುಗಾರರಿಗೆ ಹೊಸತಾಗಿ ಕ್ಯು ಆರ್‌ ಕೋಡ್‌ ಇರುವ ಆಧಾರ್‌ ಕಾರ್ಡ್‌ ಡೌನ್‌ಲೋಡ್‌ ಮಾಡಿಕೊಳ್ಳಲು ಇಲಾಖೆ ಹಾಗೂ ಫೆಡರೇಶನ್‌ ಮೂಲಕ ಜಿಲ್ಲಾಮಟ್ಟದಲ್ಲಿ ಕ್ರಮ ಕೈಗೊಳ್ಳುವಂತೆ ಸಚಿವರು ಸೂಚನೆ ನೀಡಿದರು.

ಸ್ವಯಂಚಾಲಿತ ಮಾಹಿತಿ ವ್ಯವಸ್ಥೆ
ಮೀನುಗಾರಿಕಾ ದೋಣಿಗಳಲ್ಲಿ ಸ್ವಯಂಚಾಲಿತ ಮಾಹಿತಿ ವ್ಯವಸ್ಥೆ ಅಳವಡಿಸಿ ಪರವಾನಿಗೆ ಪಡೆದು ಅದನ್ನು ನಿಗದಿತ ಅವಧಿಗೆ ನವೀಕರಣಗೊಳಿಸಬೇಕೆಂದು ಕರಾವಳಿ ಕಾವಲು ಪಡೆಯ ಅಧೀಕ್ಷಕ ಚೇತನ್‌ ಹೇಳಿದರು.

ಕಾವಲುಪಡೆಗೆ ಮೀನುಗಾರರು
ಮೀನುಗಾರರ ಮನವಿಗೆ ಪ್ರತಿ ಕ್ರಿಯಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ, ‘ಕರಾವಳಿ ಕಾವಲು ಪಡೆಗೆ ಶೇ. 20ರಷ್ಟು ಮಂದಿ ಮೀನುಗಾರರನ್ನೇ ಆಯ್ಕೆ ಮಾಡುವಂತೆ ನಿರ್ಣಯ ಕೈಗೊಂಡು ಈ ಬಗ್ಗೆ ಸಿಎಂ ಜತೆ ಚರ್ಚಿಸ ಲಾಗುವುದು’ ಎಂದು ತಿಳಿಸಿದರು.

‘ಕೃಷಿ ಮಾರ್ಗಸೂಚಿ ಅನ್ವಯಿಸಿ’
ಮೀನುಮಾರಾಟ ಫೆಡರೇಶನ್‌ ಅಧ್ಯಕ್ಷ ಯಶ್‌ಪಾಲ್‌ ಸುವರ್ಣ ಅವರು, ‘ಕೃಷಿಗೆ ಇರುವ ಮಾರ್ಗಸೂಚಿಗಳು ಮೀನುಗಾರರಿಗೂ ಅನ್ವಯವಾಗಬೇಕು, ಮೀನುಗಾರರಿಗೆ ಒದಗಿಸಲಾಗುವ ಸಬ್ಸಿಡಿಯನ್ನು ನಿಗದಿತ ಅವಧಿಯಲ್ಲಿ ಬಿಡುಗಡೆಗೊಳಿಸಬೇಕು, ಮೀನುಗಾರಿಕೆ ಬೋಟ್‌ಗಳ ಇಂಜಿನ್‌ಗಳು ಚೀನದಲ್ಲಿ ತಯಾರಾಗುತ್ತಿದ್ದು ಬಿಡಿ ಭಾಗಗಳಿಗೂ ಚೀನವನ್ನು ಅವಲಂಬಿಸಬೇಕಾಗಿದೆ. ಹಾಗಾಗಿ ಎಂಜಿನ್‌, ಬಿಡಿ ಭಾಗಗಳ ಘಟಕವೊಂದನ್ನು ಭಾರತ ದಲ್ಲಿಯೇ ಸ್ಥಾಪಿಸಬೇಕು’ ಎಂದು ಒತ್ತಾಯಿಸಿದರು.

ಕುಳಾಯಿ ಜೆಟ್ಟಿ ನಿಗದಿತ ಅವಧಿಗೆ ಪೂರ್ಣ
ಸಂವಾದವನ್ನು ಉದ್ಘಾಟಿಸಿದ ಸಂಸದ ನಳಿನ್‌ ಕುಮಾರ್‌ ಕಟೀಲು ಅವರು ಮಾತನಾಡಿ, ಮೀನುಗಾರಿಕಾ ಜೆಟ್ಟಿಯನ್ನು ಈಗಾಗಲೇ ನಿಗದಿಯಾ ಗಿರುವಂತೆ ಕುಳಾಯಿಯಲ್ಲಿ ಒಂದು ವರ್ಷದ ಅವಧಿಯಲ್ಲಿ ಪೂರ್ಣಗೊಳಿಸಲಾಗುವುದು ಎಂದರು.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.