ರೇಬಿಸ್‌ ಭಯಾನಕ; ಜಾಗೃತಿ ಅಗತ್ಯ: ಡಾ| ಸೆಲ್ವಮಣಿ


Team Udayavani, Oct 4, 2019, 5:00 AM IST

c-45

ಮಂಗಳೂರು: ರೇಬಿಸ್‌ ರೋಗವು ಡೆಂಗ್ಯೂ, ಮಲೇರಿಯಾಕ್ಕಿಂತಲೂ ಭಯಾನಕವಾಗಿದ್ದು, ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವುದು ತೀರಾ ಅಗತ್ಯ ಎಂದು ದ.ಕ ಜಿಲ್ಲಾ ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ| ಆರ್‌. ಸೆಲ್ವಮಣಿ ಹೇಳಿದರು.

ಜಿ.ಪಂ., ಪಶು ಸಂಗೋಪನಾ ಇಲಾಖೆ, ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯ ಮಿತ ಮಂಗಳೂರು, ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ನಡೆದ ವಿಶ್ವ ರೇಬಿಸ್‌ ದಿನಾಚರಣೆ ಹಾಗೂ ತಾಂತ್ರಿಕ ವಿಚಾರಗೋಷ್ಠಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಅರಣ್ಯ ಇಲಾಖೆ, ಬೇರೆ ಬೇರೆ ಇಲಾಖೆಗಳ ಸಹಭಾಗಿತ್ವದಲ್ಲಿ ಸಾಮಾಜಿಕ ಕಾಳಜಿಯುಳ್ಳ ಸರಕಾರೇತರ ಸಂಸ್ಥೆಗಳ ಮೂಲಕ ಇಂತಹ ರೋಗಗಳ ಬಗ್ಗೆ ಜಾಗೃತಿ ಮೂಡಿಸಬೇಕು. ನವೆಂಬರ್‌ನಲ್ಲಿ ಇಂತಹ ರೋಗಗಳಿಗೆ ಸಂಬಂಧಿಸಿದಂತೆ ಜಾಗೃತಿ ಮೂಡಿಸುವ ಬಗ್ಗೆ ಪ್ರತಿ ತಾ.ಪಂ.ವ್ಯಾಪ್ತಿಯಲ್ಲಿ ಕಾರ್ಯಾಗಾರ ಮಾಡಬೇಕು ಎಂದು ಇಲಾಖಾ ಅಧಿಕಾರಿಗಳಿಗೆ ಸಲಹೆ ನೀಡಿದರು.

ವಾರ್ಷಿಕ 70 ಸಾವಿರ ಸಾವು
ಡಾ| ಎನ್‌.ಎಲ್‌. ಗಂಗಾಧರ್‌ ಮಾತನಾಡಿ, ವಿಶ್ವ ಆರೋಗ್ಯ ಅಂಗ ಸಂಸ್ಥೆಯ ಸಮೀಕ್ಷೆ ಪ್ರಕಾರ ವಿಶ್ವದಲ್ಲೇ ಪ್ರತೀವರ್ಷ 70 ಸಾವಿರ ಜನರು ಮಾರಕ ರೇಬಿಸ್‌ಗೆ ತುತ್ತಾಗಿ ಸಾವಿಗೀಡಾಗುತ್ತಾರೆ. ಭಾರತ ದೇಶದಲ್ಲಿ ಶೇ. 96ರಷ್ಟು ಜನರಿಗೆ ರೇಬಿಸ್‌ ಸೋಂಕು ತಗಲುವುದು ಬೀದಿನಾಯಿಗಳಿಂದ. ಭಾರತ ದಲ್ಲಿ ಉಂಟಾಗುವ ರೇಬಿಸ್‌ ಸೋಂಕು ಮತ್ತು ಸಾವುನೋವುಗಳ ಅರ್ಧದಷ್ಟು ಕರ್ನಾಟಕ, ಪಶ್ಚಿಮ ಬಂಗಾಲ ರಾಜ್ಯಗಳಲ್ಲಿ ರೇಬಿಸ್‌ನಿಂದ ಬಳಲುತ್ತಿದ್ದಾರೆ ಎಂದರು. ಪಶು ಸಂಗೋಪನಾ ಇಲಾಖೆಯ ಉಪನಿರ್ದೇಶಕ ಡಾ| ಜಯರಾಜ್‌, ಮೀನುಗಾರಿಕೆ ಕಾಲೇಜು ನಿವೃತ್ತ ಡೀನ್‌ ಡಾ| ಶಿವಪ್ರಸಾದ್‌, ಡಾ| ರಾಜಣ್ಣ ಉಪಸ್ಥಿತರಿದ್ದರು. ಕೊಡಿಯಾಲಬೈಲ್‌ ಪಶುಪಾಲನೆ ಆಸ್ಪತ್ರೆಯಲ್ಲಿ ವಿಶ್ವ ರೇಬಿಸ್‌ ದಿನದ ಅಂಗವಾಗಿ ಶ್ವಾನಗಳಿಗೆ ಉಚಿತ ಲಸಿಕೆ ನೀಡಲಾಯಿತು. ಮಂಗಳೂರು ಮನಪಾ ಆಯುಕ್ತ ಶಾನಾಡಿ ಅಜಿತ್‌ ಕುಮಾರ್‌ ಹೆಗ್ಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನಾಯಿ ಕಡಿದರೆ ನಿರ್ಲಕ್ಷಿಸದಿರಿ
ಪಶುಪಾಲನ ಸೇವಾ ಇಲಾಖೆ ಜಂಟಿ ನಿರ್ದೇಶಕ ಡಾ| ಕೆ.ವಿ. ಹಲಗಪ್ಪ ಮಾತನಾಡಿ, ರೇಬಿಸ್‌ ಪ್ರಾಣಿ ಗಳಿಂದ ಮಾನವರಿಗೆ ಹರಡುವ ಮಾರಕ ಕಾಯಿಲೆ. ಹಾಗಾಗಿ ಸಾರ್ವಜನಿಕರಲ್ಲಿ ಜಾಗೃತಿ ತುಂಬಾ ಮುಖ್ಯ. ನಾಯಿ ಕಚ್ಚಿ ದಾಗ ನಿರ್ಲಕ್ಷé ತೋರಿದರೆ ಭಯಾನಕ ರೇಬಿಸ್‌ಗೆ ತುತ್ತಾ ಗುವ ಸಾಧ್ಯತೆ ಹೆಚ್ಚು. ಆದ್ದರಿಂದ ವೈದ್ಯರನ್ನು ಭೇಟಿ ಮಾಡಿ ಸಲಹೆ ಪಡೆಯಬೇಕು. ಬೇರೆ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಕರಾವಳಿ ಜಿಲ್ಲೆಯಲ್ಲಿ ಸ್ವಲ್ಪ ಮಟ್ಟಿಗೆ ಜನರು ಜಾಗೃತಿರಾಗಿದ್ದಾರೆ ಎಂದರು.

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.