ರೇಷನಿಂಗ್‌: ಮೇ 15ರ ಬಳಿಕ3 ದಿನ ನೀರು ಸ್ಥಗಿತ ಸಾಧ್ಯತೆ


Team Udayavani, May 11, 2019, 8:04 AM IST

19

ಮಂಗಳೂರು: ತುಂಬೆ ಅಣೆಕಟ್ಟಿನಲ್ಲಿ ದಿನದಿಂದ ದಿನಕ್ಕೆ ನೀರು ಇಳಿಕೆಯಾಗುತ್ತಿದ್ದು, ಸದ್ಯ ಜಾರಿಯಲ್ಲಿರುವ ರೇಷನಿಂಗ್‌ ಮೇ 15ರ ಬಳಿಕ ಬದಲಾಗುವ ಸಾಧ್ಯತೆ ಇದೆ. ಮೇ 15ರ ವರೆಗೂ ಮಳೆ ಯಾಗದಿದ್ದರೆ ಮೇ 15ರ ಬಳಿಕ 4 ದಿನ ನೀರು ಸರಬರಾಜು ಮಾಡಿ 3 ದಿನ ಸ್ಥಗಿತಗೊಳಿಸುವ ಬಗ್ಗೆ ಜಿಲ್ಲಾಡಳಿತ ಚಿಂತನೆ ನಡೆಸಿದೆ.

ಗುರುವಾರ ಬೆಳಗ್ಗೆ 6ರಿಂದ ನೀರು ಸರಬರಾಜು ಆರಂಭಗೊಂಡಿದ್ದು, ಮೇ 13ರ ಬೆಳಗ್ಗೆ 6 ಗಂಟೆವರೆಗೆ ಸರಬರಾಜಾಗಲಿದೆ. ಶುಕ್ರವಾರ ಸಂಜೆ ತುಂಬೆ ನೀರಿನ ಮಟ್ಟ 4.12 ಮೀ. ಆಗಿದೆ. ಗುರುವಾರ ಬೆಳಗ್ಗೆ 4.24 ಮೀ. ಇದ್ದ ಮಟ್ಟ ಸಂಜೆ 4.17 ಮೀ.ಗೆ ಇಳಿಕೆಯಾಗಿತ್ತು. ಮಳೆ ಬಾರದಿದ್ದಲ್ಲಿ ವಾರದೊಳಗೆ 4 ಮೀ.ಗೆ ಇಳಿಯಲಿದೆ.

ಮೇ 15ರ ಬಳಿಕ ತೀರ್ಮಾನ
ರೇಷನಿಂಗ್‌ ಆರಂಭಿಸಿದ್ದರಿಂದ ನಗರಕ್ಕೆ ಸದ್ಯ ನೀರಿನ ಸಮಸ್ಯೆ ದೊಡ್ಡದಾಗಿ ಕಾಡುತ್ತಿಲ್ಲ. ಮೇ 15ರ ವರೆಗೆ ಈಗಿನ ನಿಯಮದ ಪ್ರಕಾರವೇ ರೇಷನಿಂಗ್‌ ಮುಂದುವರಿಯಲಿದೆ. ಆ ಬಳಿಕ ಪರಿಸ್ಥಿತಿ ಅವಲೋಕಿಸಿ ವಾರದಲ್ಲಿ ಮೂರು ದಿನ ನೀರು ಸ್ಥಗಿತ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು.- ಶಶಿಕಾಂತ ಸೆಂಥಿಲ್, ಜಿಲ್ಲಾಧಿಕಾರಿ. ದ.ಕ.

ಟಾಪ್ ನ್ಯೂಸ್

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.