ಮಂಗಳೂರು : ಅನಧಿಕೃತ ರೈಲ್ವೇ ಆ್ಯಪ್‌ ನಂಬಿ ಬೇಸ್ತು ಬಿದ್ದ ಪ್ರಯಾಣಿಕರು!


Team Udayavani, Nov 3, 2022, 9:31 AM IST

ಮಂಗಳೂರು : ಅನಧಿಕೃತ ರೈಲ್ವೇ ಆ್ಯಪ್‌ ನಂಬಿ ಬೇಸ್ತು ಬಿದ್ದ ಪ್ರಯಾಣಿಕರು!

ಮಂಗಳೂರು : ಕೊಂಕಣ ರೈಲು ಮಾರ್ಗದಲ್ಲಿ ಈಗ ಎಲ್ಲ ರೈಲುಗಳು ಮಾಮೂಲಿ ವೇಳಾಪಟ್ಟಿಯಂತೆ ಸಂಚಾರ ಆರಂಭಿಸಿದ್ದರೂ ಕೆಲವು ಅನಧಿಕೃತ ರೈಲ್ವೇ ಆ್ಯಪ್‌ ಬಳಸುವ ಗ್ರಾಹಕರಿಗೆ ಕೆಲವು ರೈಲುಗಳು ತಪ್ಪಿ ಹೋಗುತ್ತಿರುವುದಾಗಿ ತಿಳಿದುಬಂದಿದೆ.

ಈಗಾಗಲೇ ರೈಲುಗಳು ಮಾನ್ಸೂನ್‌ ವೇಳಾಪಟ್ಟಿ ಅವಧಿ ಮುಗಿದ ಬಳಿಕ ಮಾಮೂಲಿ ವೇಳಾಪಟ್ಟಿಯನ್ವಯ ಸಂಚರಿಸುತ್ತಿವೆ. ಆದರೆ ಕೆಲವೊಂದು ಅನಧಿಕೃತ ರೈಲ್ವೇ ಆ್ಯಪ್‌ಗ್ಳು ಮಾತ್ರ ಹಳೆಯ ವೇಳಾಪಟ್ಟಿಯನ್ನೇ ತೋರಿಸುತ್ತಿರುವ ಕಾರಣ ಅವುಗಳನ್ನು ಬಳಸಿದ ಕೆಲವು ಪ್ರಯಾಣಿಕರಿಗೆ ರೈಲುಗಳು ತಪ್ಪಿಹೋಗುತ್ತಿವೆ.

ನ. 2ರಂದು ದಿಲ್ಲಿಯಿಂದ ತಿರುವನಂತಪುರ ಕಡೆಗೆ ತೆರಳುವ ರಾಜಧಾನಿ ಎಕ್ಸ್‌ಪ್ರೆಸ್‌ ಮಾಮೂಲಿ ವೇಳಾಪಟ್ಟಿಯಂತೆ ಮಧ್ಯಾಹ್ನ 12.10ಕ್ಕೆ ಮಂಗಳೂರು ಸೆಂಟ್ರಲ್‌ನಿಂದ ಹೋಗಿದೆ. ಅನಧಿಕೃತ ಆ್ಯಪ್‌ ಬಳಸಿದ ಪ್ರಯಾಣಿಕರು ಮಾನ್ಸೂನ್‌ ವೇಳಾಪಟ್ಟಿಯನ್ವಯ ಮಧ್ಯಾಹ್ನ 2.15ಕ್ಕೆ ನಿಲ್ದಾಣಕ್ಕೆ ಆಗಮಿಸುವಾಗ ರೈಲು ತೆರಳಿರುವುದು ತಿಳಿದುಬಂದಿದೆ.

ಇಂತಹ ಪ್ರಕರಣಗಳು ಸಂಭವಿಸುವ ಕಾರಣದಿಂದ ಪ್ರಯಾಣಿಕರು ಪರಿಷ್ಕೃತ ವೇಳಾಪಟ್ಟಿಯನ್ನು ನೋಡಿ ಸಮಯ ದೃಢಪಡಿಸಿಕೊಳ್ಳಬೇಕು, ಅದಕ್ಕಾಗಿ ರಾಷ್ಟ್ರೀಯ ರೈಲು ವಿಚಾರಣಾ ವ್ಯವಸ್ಥೆ (ಎನ್‌ಟಿಇಎಸ್‌)ಯನ್ನು ವೆಬ್‌ ಅಥವಾ ಆ್ಯಪ್‌ ಮೂಲಕ ಅಥವಾ 139 ಸಹಾಯವಾಣಿ ನೆರವು ಪಡೆದುಕೊಳ್ಳಬಹುದು. ಈಗಲೂ ಮಾನ್ಸೂನ್‌ ವೇಳಾಪಟ್ಟಿಯನ್ನೇ ತೋರಿಸುತ್ತಿರುವ ಆ್ಯಪ್‌ಗ್ಳನ್ನು ನೋಡಿ ಮೋಸಹೋಗಬಾರದು ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

ಇಂದು ವೆಸ್ಟ್‌ಕೋಸ್ಟ್‌ ವಿಳಂಬ
ತಲಶೆರಿ ಎಟಕ್ಕೋಟ್‌ ರೈಲು ನಿಲ್ದಾಣದ ಮಧ್ಯೆ ಹೊಸ ಸೇತುವೆಯ ಕಾಮಗಾರಿ ಇರುವುದರಿಂದ ನ. 3ರಂದು ನಂ. 22638 ಮಂಗಳೂರು ಸೆಂಟ್ರಲ್‌ – ಚೆನ್ನೈ ಸೆಂಟ್ರಲ್‌ ವೆಸ್ಟ್‌ಕೋಸ್ಟ್‌ ಎಕ್ಸ್‌ಪ್ರೆಸ್‌ ರೈಲಿನ ವೇಳಾಪಟ್ಟಿಯಲ್ಲಿ ವ್ಯತ್ಯಾಸ ಇರಲಿದೆ. ಮಂಗಳೂರು ಸೆಂಟ್ರಲ್‌ನಿಂದ ರಾತ್ರಿ 11.45ರ ಬದಲು 3.30 ಗಂಟೆ ತಡವಾಗಿ ನ. 4ರಂದು ಮುಂಜಾನೆ 3.15ಕ್ಕೆ ತೆರಳಲಿದೆ ಎಂದು ಪ್ರಕಟನೆ ತಿಳಿಸಿದೆ.

ಇದನ್ನೂ ಓದಿ : ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ : ಮಡಿಕೇರಿಯ ತುಫೈಲ್‌ಗೆ ತೀವ್ರ ಶೋಧ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.