ಎಡಕುಮೇರಿ: ರೈಲ್ವೇ ಸಿಬಂದಿ ರಕ್ಷಣೆ


Team Udayavani, Aug 18, 2018, 1:50 AM IST

edakumeri-17-08.jpg

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ-ಸಕಲೇಶಪುರ ರೈಲು ಮಾರ್ಗದ ಎಡಕುಮೇರಿ ಬಳಿ ರೈಲು ಹಳಿ ಮೇಲೆ ಬಿದ್ದ ಗುಡ್ಡ ತೆರವು ಕಾರ್ಯಕ್ಕೆ ತೆರಳಿದ್ದ ರೈಲ್ವೇ ಸಿಬಂದಿ ಸಂಕಷ್ಟಕ್ಕೆ ಸಿಲುಕಿದ್ದು, ಅವರ ರಕ್ಷಣೆ ಕಾರ್ಯ ಶುಕ್ರವಾರ ನಡೆಯಿತು. ವಿಪರೀತ ಮಳೆಗೆ ಎಡಕುಮೇರಿ ರೈಲು ನಿಲ್ದಾಣದ ಬಳಿಯ ಕಾಗಿನೆರೆ ಬಳಿ ಗುಡ್ಡ ರೈಲು ಹಳಿ ಮೇಲೆ ಬಿದ್ದಿತ್ತು. ಬಂಡೆ ಮತ್ತು ಮಣ್ಣನ್ನು ತೆರವುಗೊಳಿಸುವ ಕಾರ್ಯಾಚರಣೆಗೆ ಸಕಲೇಶಪುರ ಭಾಗದ ಸಿಬಂದಿ ತೆರಳಿದ್ದರು. ರೈಲು ಮಾರ್ಗದ 2 ಕಡೆ ಗುಡ್ಡ ಜರಿದು ಬಿದ್ದಿದ್ದರಿಂದ ಅದರ ನಡುವೆ 12 ಮಂದಿ ಸಿಲುಕಿ ಹಾಕಿಕೊಂಡಿದ್ದು, ಎರಡು ದಿನಗಳಿಂದ ಅನ್ನ ಆಹಾರವಿಲ್ಲದೆ ಸಮಸ್ಯೆಗೆ ಒಳಗಾಗಿದ್ದರು. ಇವರೆಲ್ಲರನ್ನು ಶುಕ್ರವಾರ ರಕ್ಷಣೆ ಮಾಡಲಾಯಿತು.

ಉಪವಿಭಾಗಾಧಿಕಾರಿ ಲಕ್ಷ್ಮೀಕಾಂತ್‌ ರೆಡ್ಡಿ ಮತ್ತು ತಹಶೀಲ್ದಾರ್‌ ಗಿರೀಶ್‌ ನಂದನ್‌ ನೇತೃತ್ವದಲ್ಲಿ ತೆರಳಿದ ತಂಡ ಸಂಕಷ್ಟದಲ್ಲಿದ್ದ ಸಿಬಂದಿಗೆ ಆಹಾರ ನೀಡಿ ಅವರ ರಕ್ಷಣೆ ಮಾಡಿದರು. ಕಾರ್ಮಿಕರು ಅಪಾಯವಿಲ್ಲದೆ ಸುರಕ್ಷಿತವಾಗಿ ಸಕಲೇಶಪುರಕ್ಕೆ ತಲುಪಿದರು.

Ad

ಟಾಪ್ ನ್ಯೂಸ್

Holehonnuru; ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಸಾವು ಪ್ರಕರಣ; ಮೂವರು ಆರೋಪಿಗಳ ಬಂಧನ

Holehonnuru; ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಸಾವು ಪ್ರಕರಣ; ಮೂವರು ಆರೋಪಿಗಳ ಬಂಧನ

SAvsZIM: South Africa innings victory

SAvsZIM: ದಕ್ಷಿಣ ಆಫ್ರಿಕಾ ಇನ್ನಿಂಗ್ಸ್‌ ಜಯಭೇರಿ

CPY-Ramanagar

ನನಗೆ ಸಚಿವ ಸ್ಥಾನ ಬೇಕಿಲ್ಲ, ಡಿ.ಕೆ.ಶಿವಕುಮಾರ್‌ ಸಿಎಂ ಆದ್ರೆ ಸಾಕು: ಸಿ.ಪಿ.ಯೋಗೇಶ್ವರ್‌

Dharwad: ಸಿಎಂ ಬದಲಾವಣೆ ಸೀನ್ ಸದ್ಯಕ್ಕಿಲ್ಲ: ಸಚಿವೆ ಹೆಬ್ಬಾಳ್ಕರ್

Dharwad: ಸಿಎಂ ಬದಲಾವಣೆ ಸೀನ್ ಸದ್ಯಕ್ಕಿಲ್ಲ: ಸಚಿವೆ ಹೆಬ್ಬಾಳ್ಕರ್

12-dotihala

ಸರಕಾರದ ಉಚಿತ ಬಸ್‌ ವ್ಯವಸ್ಥೆ ಇಲ್ಲದೆ ಹಣ ಪಾವತಿಸಿ ಶಾಲೆಗೆ ಹೋಗುತ್ತಿರುವ ವಿದ್ಯಾರ್ಥಿನಿಯರು

RCR–Hanuma

ಮೊಹರಂ ಆಚರಣೆ ವೇಳೆ ಕೆಂಡದ ಕುಣಿಗೆ ಬಿದ್ದಿದ್ದ ಗಾಯಾಳು ಸಾವು

RCB overtakes CSK to become the most valuable team in IPL

RCB: ಸಿಎಸ್‌ಕೆಯನ್ನು ಹಿಂದಿಕ್ಕಿ ಐಪಿಎಲ್‌ನ ಅತ್ಯಂತ ಮೌಲ್ಯಯುತ ತಂಡವಾದ ಆರ್‌ ಸಿಬಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Bantwal: ಪಾಣೆಮಂಗಳೂರು; ಮಹಿಳೆ ಆತ್ಮಹ*ತ್ಯೆ

POlice

Punjalkatte: ಸಿದ್ದಕಟ್ಟೆ; ಅಂಗಡಿಯಲ್ಲಿ ಮದ್ಯ ಅಕ್ರಮ ಮಾರಾಟ

23

Belthangady: ಮೇಯಲು ಬಿಟ್ಟಿದ್ದ ದನಕ್ಕೆ ವಿಷವಿಕ್ಕಿದ ದುಷ್ಕರ್ಮಿಗಳು

3

Bantwal: ಬಿ.ಸಿ. ರೋಡ್‌; ಪಿಂಕ್‌ ಶೌಚಾಲಯ ಕೆಲವು ದಿನದಿಂದ ಬಂದ್‌!

2

Uppinangady ಬಳಿ ಸರ್ವಿಸ್‌ ರಸ್ತೆ ಕೆಸರುಮಯ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Holehonnuru; ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಸಾವು ಪ್ರಕರಣ; ಮೂವರು ಆರೋಪಿಗಳ ಬಂಧನ

Holehonnuru; ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಸಾವು ಪ್ರಕರಣ; ಮೂವರು ಆರೋಪಿಗಳ ಬಂಧನ

SAvsZIM: South Africa innings victory

SAvsZIM: ದಕ್ಷಿಣ ಆಫ್ರಿಕಾ ಇನ್ನಿಂಗ್ಸ್‌ ಜಯಭೇರಿ

1060 civilians hits in Israeli war: Iranian government

Israel Iran War: ಇಸ್ರೇಲ್‌ ಯುದ್ಧದಲ್ಲಿ 1060 ಪ್ರಜೆಗಳ ಸಾವು: ಇರಾನ್‌ ಸರ್ಕಾರ

CPY-Ramanagar

ನನಗೆ ಸಚಿವ ಸ್ಥಾನ ಬೇಕಿಲ್ಲ, ಡಿ.ಕೆ.ಶಿವಕುಮಾರ್‌ ಸಿಎಂ ಆದ್ರೆ ಸಾಕು: ಸಿ.ಪಿ.ಯೋಗೇಶ್ವರ್‌

Train hits school bus in Tamil Nadu

Tamil Nadu: ಶಾಲಾ ವಾಹನಕ್ಕೆ ರೈಲು ಡಿಕ್ಕಿ: 3 ವಿದ್ಯಾರ್ಥಿಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.