
ತಿರುವನಂತಪುರದ ರೈಲ್ವೇ ಯಾರ್ಡ್ ಕಾಮಗಾರಿ: ಕೆಲವು ರೈಲು ಸೇವೆ ವ್ಯತ್ಯಯ
Team Udayavani, Mar 25, 2023, 6:52 AM IST

ಮಂಗಳೂರು: ತಿರುವನಂತಪುರದ ರೈಲ್ವೇ ಯಾರ್ಡ್ ನಲ್ಲಿ ಎಂಜಿನಿಯರಿಂಗ್ ಕಾಮಗಾರಿಗಳಿಂದಾಗಿ ಕೆಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ನಂ. 16603 ಮಂಗಳೂರು ಸೆಂಟ್ರಲ್- ತಿರುವನಂತಪುರ ಸೆಂಟ್ರಲ್ ಮಾವೇಲಿ ಎಕ್ಸ್ಪ್ರೆಸ್ ರೈಲು ಮಾ. 27ರಿಂದ ಎ. 25ರ ವರೆಗೆ 30 ದಿನಗಳ ಕಾಲ ಕೊಚ್ಚುವೇಲಿ ಹಾಗೂ ತಿರುವನಂತಪುರ ಸೆಂಟ್ರಲ್ ಮಧ್ಯೆ ಆಂಶಿಕವಾಗಿ ರದ್ದಾಗಲಿದೆ.
ನಂ. 16604 ತಿರುವನಂತಪುರಂ ಸೆಂಟ್ರಲ್ -ಮಂಗಳೂರು ಸೆಂಟ್ರಲ್ ಮಾವೇಲಿ ಎಕ್ಸ್ಪ್ರೆಸ್ ತಿರುವನಂತಪುರಂ ಸೆಂಟ್ರಲ್ನಿಂದ ಪ್ರತಿದಿನ ರಾತ್ರಿ 7.25ಕ್ಕೆ ಹೊರಡಬೇಕಿರುವುದು ಮಾ. 28ರಿಂದ ಎ. 26ರ ತನಕ 30 ದಿನಗಳ ಕಾಲ ಕೊಚ್ಚುವೇಲಿಯಿಂದ ರಾತ್ರಿ 7.30ಕ್ಕೆ ಹೊರಡಲಿದೆ ಎಂದು ದ. ರೈಲ್ವೇ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ
ಹೊಸ ಸೇರ್ಪಡೆ

ಲಂಚ ನೀಡಬೇಡಿ, ಮಧ್ಯವರ್ತಿಗಳ ಬಗ್ಗೆ ಎಚ್ಚರದಿಂದಿರಿ: ಶಾಸಕ ಹರೀಶ್ಗೌಡ

ಸಿಡಿಲಿಗೆ ಬಲಿಯಾಗಿದ್ದ ಹರೀಶ್ ಕುಟುಂಬಕ್ಕೆ 5 ಲಕ್ಷ ರೂ. ಚೆಕ್ ವಿತರಣೆ

Congress ದೌರ್ಜನ್ಯ ತಡೆಯಲು ಶೀಘ್ರದಲ್ಲೇ ಸಹಾಯವಾಣಿ: ತೇಜಸ್ವಿ ಸೂರ್ಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

ರೈಲು ದುರಂತ: ಕೋಲ್ಕತಾದಲ್ಲಿ ಸಂಕಷ್ಟ; ಕ್ರೀಡಾಪಟುಗಳಿಗೆ ರಾಜ್ಯ ಸರಕಾರದ ನೆರವು