ಮೂಡುಬಿದಿರೆ ಪರಿಸರದಲ್ಲಿ ದಿಢೀರ್ ಮಳೆ
Team Udayavani, Dec 4, 2022, 12:09 AM IST
ಮೂಡುಬಿದಿರೆ/ಮಂಗಳೂರು : ಶನಿವಾರ ರಾತ್ರಿ ಮೂಡುಬಿದಿರೆಯಲ್ಲಿ ದಿಢೀರ್ಆಗಿ ಮಳೆ ಸುರಿಯಿತು.
ಶ್ರೀ ವೆಂಕಟರಮಣ ಭಜನ ಮಂಡಳಿಯ ವಜ್ರಮಹೋತ್ಸವದ ಅಂಗವಾಗಿ ಏರ್ಪಡಿಸಲಾಗಿರುವ ಅಖಂಡ ಭಜನ ಸಪ್ತಾಹ ಸಂದರ್ಭ, ಶನಿವಾರ ಶ್ರೀ ವೆಂಕಟರಮಣ ದೇವರ ಉತ್ಸವದ ಪೇಟೆ ಸವಾರಿ ನಡೆಯುತ್ತಿರುವಂತೆಯೇ ಮಳೆ ಸುರಿಯತೊಡಗಿತು.
ಕರಾವಳಿಯಲ್ಲಿ ಬೆಳಗ್ಗಿನ ವೇಳೆ ಕೆಲವು ಕಡೆಗಳಲ್ಲಿ ಚಳಿಯ ವಾತಾವರಣ ಇತ್ತು. ಬಳಿಕ ಬಿಸಿಲು ಮತ್ತು ಮೋಡದಿಂದ ಕೂಡಿತ್ತು. ಹವಾಮಾನ ಇಲಾಖೆ ಮಾಹಿತಿಯಂತೆ ಶನಿವಾರ 33.1 ಡಿ.ಸೆ. ಗರಿಷ್ಠ ಮತ್ತು 24 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ