ಬಜಪೆ ಗ್ರಾ.ಪಂ. ವ್ಯಾಪ್ತಿ: 17. 65 ಲಕ್ಷ  ರೂ ನಷ್ಟ


Team Udayavani, Jun 2, 2018, 11:13 AM IST

2-june-6.jpg

ಬಜಪೆ : ಮಂಗಳವಾರ ಸುರಿದ ಮಳೆಯಿಂದಾಗಿ ಬಜಪೆ ಪರಿಸರದಲ್ಲಿ ಉಂಟಾದ ಹಾನಿಯ ಬಗ್ಗೆ ಗ್ರಾಮಸ್ಥರು ಗ್ರಾ.ಪಂ. ಹಾಗೂ ಗ್ರಾಮ ಕರಣಿಕ ಕಚೇರಿಯಲ್ಲಿ ತಮ್ಮ ಮನವಿಯನ್ನು ಸಲ್ಲಿಸಿದ್ದಾರೆ.

ಬಜಪೆ ಗ್ರಾ. ಪಂ. ವ್ಯಾಪ್ತಿಯಲ್ಲಿ 17.65 ಲಕ್ಷ ರೂಪಾಯಿ ನಷ್ಟ ಉಂಟಾಗಿದೆ. ಈ ಬಗ್ಗೆ ಈಗಾಗಲೇ ವರದಿಯನ್ನು ತಾ.ಪಂ. ಕಾರ್ಯನಿರ್ವಹಣಾಧಿಕಾರಿಯವರಿಗೆ ಸಲ್ಲಿಸಲಾಗಿದೆ. ಸೇತುವೆಗೆ ಹಾನಿ, ಬೆಳೆ ಹಾನಿ, ಸಾಮಾಗ್ರಿ ನಷ್ಟ, ರಸ್ತೆ ಬಿರುಕು, ಆವರಣ ಗೋಡೆಗೆ ಹಾನಿ, ಮನೆ ಗೋಡೆ ಕುಸಿತಗಳು ಇದರಲ್ಲಿ ಸೇರಿವೆ. ಗ್ರಾಮ ಕರಣಿಕರ ಕಚೇರಿಯಲ್ಲಿ ಮೂರು ಮಂದಿ ವಾಸದ ಮನೆ, ಆವರಣಗೋಡೆ ಹಾನಿಯಾದ ಬಗ್ಗೆ ಒಟ್ಟು 1ಲಕ್ಷ 80 ಸಾವಿರ ರೂ. ನಷ್ಟವಾಗಿದೆ ಎಂದು ಮನವಿ ಸಲ್ಲಿಸಲಾಗಿದೆ. ಮನೆಮನೆ ಭೇಟಿಯಲ್ಲಿ 5ವರ್ಷಗಳ ಒಳಗಿನ ಮಕ್ಕಳಿಗೆ ಒಆರ್‌ಎಸ್‌ ಪ್ಯಾಕೇಜ್‌ ನೀಡಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಮಳವೂರು: 75ಲ.ರೂ.ಹಾನಿ
ಮಳವೂರು ಗ್ರಾ.ಪಂ.ವ್ಯಾಪ್ತಿಯಲ್ಲಿ ಮಳೆಯಿಂದಾಗಿ 75ಲಕ್ಷ ರೂ.ನಷ್ಟ ಉಂಟಾಗಿದೆ. ಇದರಲ್ಲಿ 2 ಮನೆಗಳು ಭಾಗಶಃ ಹಾನಿಯಾಗಿದೆ. ತಡೆಗೋಡೆ, ಆವರಣ ಗೋಡೆ, ಮಣ್ಣು ಕುಸಿತದ ಬಗ್ಗೆ ಹೆಚ್ಚು ಅರ್ಜಿಗಳು ಬಂದಿವೆ

ಕಂದಾವರ: 10ಲ.ರೂ.ನಷ್ಟ 
ಕಂದಾವರ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕೊಳಂಬೆ ವಿಟ್ಲಬೆಟ್ಟುನಲ್ಲಿ 6ಮನೆಗೆ ಹಾನಿ, ರಸ್ತೆ, ಕುಡಿಯುವ ನೀರಿ ಪೈಪ್‌ಲೈನ್‌ ಹಾನಿ, ಚರಂಡಿ,ಅದ್ಯಪಾಡಿ ರಸ್ತೆ, ಗೋಡೆ ಹಾನಿ ಸಹಿತ ಒಟ್ಟು 10ಲ.ರೂ.ನಷ್ಟವಾಗಿದೆ.

ಟಾಪ್ ನ್ಯೂಸ್

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

1-weeqwe

Chhattisgarh; ಪಿಕಪ್ ವಾಹನ ಕಂದಕಕ್ಕೆ ಪಲ್ಟಿಯಾಗಿ 18 ಮಂದಿ ದಾರುಣ ಅಂತ್ಯ

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Four IS terrorists arrested at Ahmedabad airport

Gujarat ATS; ಅಹಮದಾಬಾದ್ ಏರ್ಪೋರ್ಟ್ ನಲ್ಲಿ ನಾಲ್ವರು ಉಗ್ರರನ್ನು ಬಂಧಿಸಿದ ಪೊಲೀಸರು

HD Revanna granted bail in domestic worker abuse case

HD Revanna; ಮನೆ ಕೆಲಸದಾಕೆಗೆ ದೌರ್ಜನ್ಯ ಪ್ರಕರಣದಲ್ಲಿ ರೇವಣ್ಣಗೆ ಜಾಮೀನು ಮಂಜೂರು

8-uv-fusion

Smile: ನಗುವೇ  ನೆಮ್ಮದಿಗೆ ಸ್ಫೂರ್ತಿ, ಗೆಲುವಿನ ಶಕ್ತಿ

ರಾಮಲಿಂಗಾರೆಡ್ಡಿ

Chitradurga; ಸರ್ಕಾರಕ್ಕೆ, ಪಕ್ಷಕ್ಕೆ, ಪೆನ್ ಡ್ರೈವ್ ಗೆ ಯಾವ ಸಂಬಂಧವಿಲ್ಲ:ರಾಮಲಿಂಗಾರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

1-wewewqe

Madikeri; ಕಾಡುಕೋಣ ಬೇಟೆ: 549 ಕೆ.ಜಿ ಮಾಂಸ ಸೇರಿ ಓರ್ವನ ಬಂಧನ

1-weeqwe

Chhattisgarh; ಪಿಕಪ್ ವಾಹನ ಕಂದಕಕ್ಕೆ ಪಲ್ಟಿಯಾಗಿ 18 ಮಂದಿ ದಾರುಣ ಅಂತ್ಯ

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

sambhavami yuge yuge kannada movie

Kannada Cinema; ರಿಲೀಸ್‌ ಅಖಾಡಕ್ಕೆ ಸಂಭವಾಮಿ ಯುಗೇ ಯುಗೇ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.