ಬೆಳ್ತಂಗಡಿ: ವಿವಿಧೆಡೆ ಆಲಿಕಲ್ಲು ಮಳೆ
Team Udayavani, Apr 11, 2020, 6:00 AM IST
ಬೆಳ್ತಂಗಡಿ: ತಾಲೂಕಿನಾದ್ಯಂತ ಕಳೆದ ವಾರದಿಂದ ಸಂಜೆ ಹೊತ್ತಿಗೆ ಮಳೆ ಯಾಗುತ್ತಿದ್ದು, ಶುಕ್ರವಾರವೂ ನಾರಾವಿ ಸಹಿತ ಬಹುತೇಕ ಪ್ರದೇಶಗಳಲ್ಲಿ ಗಾಳಿ ಸಹಿತ ಆಲಿಕಲ್ಲು ಮಳೆಯಾಗಿದೆ.
ಆಲಿಕಲ್ಲು ಮಳೆ
ಬೆಳ್ತಂಗಡಿ, ಗುರುವಾಯನಕೆರೆ ಪರಿಸರ ದಲ್ಲಿ ತುಂತುರು ಗಾಳಿಮಳೆಯಾಗಿದೆ. ನಾರಾವಿ, ಬಾಂದೊಟ್ಟು, ಅಳದಂಗಡಿ, ಶಿರ್ಲಾಲು ಪ್ರದೇಶದಲ್ಲಿ ಗುಡುಗು ಸಿಡಿಲು ಸಹಿತ ಧಾರಾಕಾರ ಮಳೆಯಾಗಿದೆ.ಮೂಡುಬಿದಿರೆ, ಸುಬ್ರಹ್ಮಣ್ಯ ಸುತ್ತ ಮುತ್ತ ತುಂತುರು ಹಾಗೂ ಶಿರ್ಲಾಲು ಸುತ್ತ ಮುತ್ತ ಆಲಿಕಲ್ಲು ಮಳೆಯಾಗಿದೆ.
ಧರ್ಮಸ್ಥಳ, ಉಜಿರೆ, ಮುಂಡಾಜೆ, ಕಕ್ಕಿಂಜೆ, ಚಾರ್ಮಾಡಿ, ದಿಡುಪೆ ಸುತ್ತಮುತ್ತ ಮೋಡ ಕವಿದ ವಾತಾವರಣವಿತ್ತು. ಅನೇಕ ಕಡೆ ಕೃಷಿ ತೋಟದಲ್ಲಿ ಅಡಿಕೆ ಮರಗಳು ಧರಾಶಾಯಿಯಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ
Department of Health: ಜನರಿಗೆ ಅರಿವಿನ ಟಾನಿಕ್ ನೀಡುತ್ತಿರುವ ಆರೋಗ್ಯ ಇಲಾಖೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ