ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಮಳೆ
Team Udayavani, Apr 30, 2019, 6:30 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಸೋಮವಾರ ಸಂಜೆ ವೇಳೆಗೆ ಮಳೆಯಾಗಿದೆ. ವೇಣೂರಿನಲ್ಲಿ ಗುಡುಗು ಸಹಿತ ಹನಿ ಮಳೆಯಾಗಿದೆ. ಧರ್ಮಸ್ಥಳ, ಮುಂಡಾಜೆ, ನಿಡ್ಲೆ ಭಾಗದಲ್ಲಿಯೂ ಮಳೆ ಬಂದಿದೆ.
ಬೆಳ್ತಂಗಡಿಯಲ್ಲಿ ಹನಿ ಮಳೆಯಾದರೆ, ಸುಬ್ರಹ್ಮಣ್ಯ ಪರಿಸರದ ಮಡಪ್ಪಾಡಿಯಲ್ಲಿ ಉತ್ತಮ ಮಳೆಯಾಗಿದೆ. ಬಳ್ಪ, ಕೋಡಿಗದ್ದೆಯಲ್ಲಿ ಸಾಧಾರಣ ಮಳೆ ಬಂದಿದೆ. ಏನೆಕಲ್ಲು ಪರಿಸರದಲ್ಲಿ ಮಿಂಚು ಜೋರಾಗಿತ್ತು. ಮಂಗಳೂರಿನಲ್ಲಿ ಸೆಕೆ ಹೆಚ್ಚಿತ್ತು.
ಇಂದೂ ಮಳೆ: ಫೋನಿ ಚಂಡಮಾರುತವು ಆಂಧ್ರಪ್ರದೇಶದಿಂದ ಅಂದಾಜು ಒಂದು ಸಾವಿರ ಕಿ.ಮೀ. ದೂರದಲ್ಲಿದ್ದು, ಪಶ್ಚಿಮ ಬಂಗಾಲ ಹಾಗೂ ಒಡಿಶಾಕ್ಕೆ ಮೇ 3ರ ವೇಳೆಗೆ ಕಾಲಿಡಲಿದೆ. ಚಂಡಮಾರುತದ ಪರಿಣಾಮ ಕರಾವಳಿ ಭಾಗಗಳಲ್ಲಿ ಮಂಗಳವಾರವೂ ಗಾಳಿ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ಪ್ರಾಕೃತಿಕ ವಿಕೋಪ ನಿರ್ವಹಣಾ ಕೇಂದ್ರದ ವಿಜ್ಞಾನಿ ಸುನಿಲ್ ಗವಾಸ್ಕರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ