ಕರಾವಳಿಯ ಕೆಲವೆಡೆ ಮಳೆ: ಮರ ಬಿದ್ದು ಮನೆಗೆ ಹಾನಿ: ಜೂ. 27ರಿಂದ 30ರವರೆಗೆ ಎಲ್ಲೋ ಅಲರ್ಟ್
Team Udayavani, Jun 27, 2022, 12:49 AM IST
ಮಂಗಳೂರು/ ಉಡುಪಿ: ಕರಾವಳಿಯಲ್ಲಿ ರವಿವಾರ ಮಳೆ ಮತ್ತೆ ಸ್ವಲ್ಪ ಬಿಡುವು ನೀಡಿತ್ತು. ಪುತ್ತೂರು, ಸುಳ್ಯ, ಬೆಳ್ತಂಗಡಿ, ಮಂಗಳೂರು, ಉಡುಪಿ, ಕುಂದಾಪುರ, ಬ್ರಹ್ಮಾವರ, ಪಡುಬಿದ್ರಿ, ಕಾಪು, ಕುಂದಾಪುರ, ಕಾರ್ಕಳ, ಹೆಬ್ರಿ, ಅಜೆಕಾರು ಭಾಗದಲ್ಲಿ ಹಲವೆಡೆ ಬಿಸಿಲಿನ ನಡುವೆ ಸಾಧಾರಣ ಮಳೆಯಾಗಿದೆ. ಸಂಜೆ ಬಳಿಕ ಕೆಲವೆಡೆ ಮಳೆ ಸುರಿದಿದೆ.
ಮರ ಬಿದ್ದು ಮನೆಗೆ ಹಾನಿ
ವಿಟ್ಲ: ವೀರಕಂಭ ಗ್ರಾಮದ ಕೆಲಿಂಜ ನಗ್ರಿಮೂಲೆ ಚೆನ್ನಮ್ಮ ಸಫಲ್ಯ ಅವರ ಮನೆಗೆ ಮರ ಬಿದ್ದು ಹಾನಿ ಸಂಭವಿಸಿದೆ. ಗ್ರಾಮ ಕರಣಿಕ ಪ್ರಕಾಶ್, ಗ್ರಾ.ಪಂ. ಅಧ್ಯಕ್ಷ ದಿನೇಶ್, ಸದಸ್ಯರಾದ ಜಯಪ್ರಸಾದ್, ಸಂದೀಪ್ ಭೇಟಿ ನೀಡಿದರು.
ಎಲ್ಲೋ ಅಲರ್ಟ್: ಮುಂಗಾರು ಮಳೆ ಬಿರುಸು ಪಡೆ ಯುವ ನಿರೀಕ್ಷೆ ಇದ್ದು, ಜೂ. 27ರಿಂದ 30ರವರೆಗೆ ಎಲ್ಲೋ ಅಲರ್ಟ್ ಘೊಷಿಸಲಾಗಿದೆ. ಈ ವೇಳೆ ಉತ್ತಮ ಮಳೆ, ಗುಡುಗು ಸಹಿತ ಗಾಳಿ ಕೂಡ ಇರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ