ಭತ್ತದ ಕೃಷಿಕರನ್ನು ಕಾಡಿದ ಮಳೆ ;ಬೆಳೆದು ನಿಂತ ಫ‌ಸಲುಕಟಾವಿಗೆ ಅಡ್ಡಿ


Team Udayavani, Oct 16, 2021, 5:16 AM IST

ಭತ್ತದ ಕೃಷಿಕರನ್ನು ಕಾಡಿದ ಮಳೆ ;ಬೆಳೆದು ನಿಂತ ಫ‌ಸಲುಕಟಾವಿಗೆ ಅಡ್ಡಿ

ಆಲಂಕಾರು: ಬೇಸಾಯದ ಆರಂಭದಲ್ಲಿ ಮಳೆ ತಡವಾದ ಪರಿಣಾಮ ನೇಜಿ ನಾಟಿ ಮಾಡಲು ಸಾಧ್ಯವಾಗದೆ ರೈತರು ಒತ್ತಡಕ್ಕೆ ಸಿಲುಕಿದ್ದರು. ಈಗ ಕೆಲವು ದಿನಗಳಲ್ಲಿ ಸುರಿದ ಮಳೆಯು ಬೆಳೆದು ನಿಂತ ಫ‌ಸಲು ಕಟಾವಿಗೆ ಅಡ್ಡಿ ಮಾಡಿತು. ಈ ರೀತಿಯ ಮಳೆ ಬಾರದೆ ಇರುತ್ತಿದ್ದರೆ ಕೆಲವು ಭಾಗದಲ್ಲಿ ಕಟಾವು ಕಾರ್ಯ ಮುಗಿಯುತ್ತಿತ್ತು.

ಸಂಜೆ ವೇಳೆ ಸುರಿದ ಮಳೆಯಿಂದಾಗಿ ಗದ್ದೆಯಲ್ಲೇ ಭತ್ತ ಮೊಳಕೆ ಒಡೆಯುವ ಹಂತವನ್ನು ತಲುಪಿತ್ತು. ಈ ನಡುವೆ ಕಾಡು ಪ್ರಾಣಿಯ ಹಾವಳಿಯೂ ಹೆಚ್ಚಿದೆ.

ಮನುಷ್ಯರೇ ಅನಿವಾರ್ಯ.
ಕೂಲಿ ಕಾರ್ಮಿಕರ ಕೊರತೆಯ ಪರಿಣಾಮ ಹೆಚ್ಚಿನ ಬೇಸಾಯ ಕೆಲಸ ಕಾರ್ಯಗಳು ಯಾಂತ್ರಿಕೃ ತವಾಗಿಯೇ ನಡೆಯುತ್ತಿದೆ. ಆದರೆ ಈ ಬಾರಿಯ ಪೈರು ಗಾಳಿ ಮಳೆಯಿಂದಾಗಿ ನೆಲಕಚ್ಚಿದ್ದರಿಂದ ಬಹುತೇಕ ಗದ್ದೆಗಳಲ್ಲಿ ಕಟಾವು ಯಂತ್ರದಲ್ಲಿ ಕಟಾವಿಗೆ ಕಷ್ಟವಾಗಿ ಮನುಷ್ಯರೇ ಅನಿ ವಾರ್ಯ ಎಂಬಂತಾಗಿದೆ ಎಂದು ಹೇಳಲಾಗುತ್ತಿದೆ.

ಅಂದು ಆರು ದಿವಸ ಈ ಬಾರಿ 12 ದಿವಸ
ಗದ್ದೆಗಳಿಗೆ ಯಾವುದೇ ಪ್ರಾಕೃತಿಕ ವಿಕೋಪ, ಕಾಡು ಪ್ರಾಣಿ ದಾಳಿಯಾಗದಿದ್ದರೆ ಕೇವಲ ಆರು ದಿನದಲ್ಲಿ ಕಟಾವು ಕಾರ್ಯ ಮುಗಿಯುತ್ತಿತ್ತು. ಯಂತ್ರದ ಮೂಲಕ ಕಟಾವಾದರೆ ಕೇವಲ 3 ಗಂಟೆಯಲ್ಲಿ ಎಲ್ಲವು ಮುಗಿಯುತ್ತಿತ್ತು. ಆದರೆ ಈ ಬಾರಿ ಯಂತ್ರ ಉಪಯೋಗಿಸುವ ಹಾಗಿಲ್ಲ. ಮನುಷ್ಯರ ಮೂಲಕವೆ ಕಟಾವು ಮಾಡಬೇಕಾಗುತ್ತದೆ. ಕಳೆದ ಬಾರಿಯ ತನಕ ಆರು ದಿನದಲ್ಲಿ ಮುಗಿಯುತ್ತಿದ್ದ ಕಟಾವು ಕಾರ್ಯಕ್ಕೆ ಈ ವರ್ಷ 12ದಿವಸ ಸಾಗುವುದರಲ್ಲಿ ಸಂಶಯವಿಲ್ಲ. ಆರು ದಿನದ ಕೂಲಿ ಕಾರ್ಮಿಕ ಸಂಬಳ ಹೆಚ್ಚುವರಿ ಹೊರೆಯಾಗಲಿದೆ ಎಂದು ಸಂತ್ರಸ್ತ ರೈತ ಉದಯ ಕುಮಾರ್‌ ಎಣ್ಣೆತ್ತೋಡಿ ಹೇಳುತ್ತಾರೆ.

ಇದನ್ನೂ ಓದಿ:ಕೋವಿಡ್: ರಾಜ್ಯದಲ್ಲಿಂದು 470 ಹೊಸ ಪ್ರಕರಣ ಪತ್ತೆ | 368 ಸೋಂಕಿತರು ಗುಣಮುಖ 

ಪರಿಶೀಲಿಸಿ ಪರಿಹಾರ
ಕಡಬ ಹೋಬಳಿಯ ವ್ಯಾಪ್ತಿಯಲ್ಲಿ 43 ಹೆಕ್ಟೇರ್‌ ಗದ್ದೆಯನ್ನು ಬೇಸಾಯ ಮಾಡಲಾಗಿದೆ. ನೆರೆ ನೀರಿನಿಂದಾಗಿ ಭತ್ತ ನಾಶವಾದ ಬಗ್ಗೆ ಯಾವುದೇ ಮನವಿ ನಮಗೆ ಬಂದಿಲ್ಲ. ಬೆಳೆ ನಷ್ಟದ ಬಗ್ಗೆ ಮಾಹಿತಿ ಬಂದಲ್ಲಿ ಪ್ರಾಕೃತಿಕ ವಿಕೋಪದಡಿ ಪರಿಹಾರ ನೀಡಲಾಗುವುದು. ನಷ್ಟದ ಮಾಹಿತಿ ಯುಳ್ಳ ಅರ್ಜಿಯನ್ನು ತಹಶೀಲ್ದಾರರಿಗೆ ಸಲ್ಲಿಸಬೇಕು. ಅವರಿಂದ ಸೂಚನೆ ಬಂದ ತತ್‌ಕ್ಷಣ ಕೃಷಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪೈರು ಯಾವ ಹಂತದಲ್ಲಿದೆ ಎಂದು ಪರಿಶೀಲಿಸಿ ನಷ್ಟದ ಪಟ್ಟಿಯನ್ನು ತಯಾರಿಸಲಾಗುವುದು. ಕಟಾವಿನ ಹಂತದಲ್ಲಿದ್ದರೆ ಇಳುವರಿಯ ಪ್ರಮಾಣವನ್ನು ಹೊಂದಿಕೊಂಡು ಪರಿಹಾರದ ಮೊತ್ತ ನೀಡಲಾಗುವುದು ಎಂದು ಕಡಬ ಸಹಾಯಕ ಕೃಷಿ ಅಧಿಕಾರಿ ತಿಮ್ಮಪ್ಪ ಗೌಡ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.