ಮಳೆ: ನದಿಗಳಲ್ಲಿ ನೀರಿನ ಹರಿವು ಸರಾಗ
Team Udayavani, May 21, 2019, 10:16 AM IST
ಉಪ್ಪಿನಂಗಡಿ: ನಸುಕಿನಲ್ಲಿ ಬಂದ ಮಳೆಯಿಂದ ನದಿಗಳಲ್ಲಿ ಮತ್ತೆ ನೀರು ಸರಾಗವಾಗಿ ಹರಿವು ಆರಂಭಿಸಿದೆ.
ಸೋಮವಾರ ಮುಂಜಾನೆ ಏಕಾಏಕಿ ಮಳೆ ಆರಂಭಗೊಂಡು ಸತತ ಎರಡು ಗಂಟೆಗಳ ಮಳೆ ಸಿಡಿಲು ಅಬ್ಬರದಿಂದ ನೇತ್ರಾವತಿ, ಕುಮಾರಧಾರಾ ನದಿಗಳು ಜೋಡಣೆಯಾಗಿವೆ.
ಕುಮಾರಧಾರಾ ನದಿಯಲ್ಲಿ ಪುತ್ತೂರು ನಗರಕ್ಕೆ ಸಂಗ್ರಹಿಸಲಾದ ನೀರಿನಿಂದ ತೊಂದರೆ ಉಂಟಾಗಿಲ್ಲ. ಮುಂದಿನ 30 ದಿನಗಳಿಗೆ ಕುಡಿಯುವ ನೀರು ಒದಗಿಸುವಲ್ಲಿ ಯಾವುದೇ ತೊಂದರೆ ಇಲ್ಲ ಎಂದು ಅಲ್ಲಿನ ಸಿಬಂದಿಗಳು ವ್ಯಕ್ತಪಡಿಸಿದ್ದಾರೆ.
ಪಟ್ಟಣದಲ್ಲಿ ಅಲ್ಲಲ್ಲಿ ಚೆಕ್ ಡ್ಯಾಂಗಳ ನಿರ್ಮಾಣ ಕಾರ್ಯದ ಮೂಲಕ ನೀರಿನ ಶೇಖರಣೆ ಹಾಗೂ ಆಸುಪಾಸಿನ ಕೃಷಿ ವರ್ಗದ ಜನರಿಗೆ ಪ್ರಯೋಜನವಾಗಲಿದೆ. ಈ ದಿಸೆಯಲ್ಲಿ ಚಕ್ ಡ್ಯಾಂಗಳ ಅಗತ್ಯತೆ ಇದೆ ಎಂದು ಜನಪ್ರತಿನಿಧಿಗಳ ಸಭೆಯಲ್ಲೂ ಅಭಿಪ್ರಾಯಪಟ್ಟಿದ್ದರು.
ಜಿಲ್ಲಾ ಉಸ್ತುವಾರಿ ಸಚಿವರಿಗೂ ಈ ಬಗ್ಗೆ ಮನವರಿಕೆ ಮಾಡಲಾಗಿದೆ ಎಂದು ನಝೀರ್ ಮಠ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…