ಕಾಂಪೌಂಡ್‌ ಒಳಗೆ ಮಳೆ ನೀರು: ದೂರು ನೀಡಿದರೂ ಸ್ಪಂದಿಸಿಲ್ಲ


Team Udayavani, May 25, 2018, 11:45 AM IST

25-may-7.jpg

ಮಹಾನಗರ: ಮಳೆ ಬಂದರೆ ಸಾಕು ಆ ರಸ್ತೆಯ ಮಳೆ ನೀರು ಬಂದು ಈ ಮನೆಯ ಕಾಂಪೌಂಡ್‌ ಸೇರುತ್ತದೆ. ಈ ಸಮಸ್ಯೆಯ ಬಗ್ಗೆ ಹಲವು ವರ್ಷಗಳಿಂದ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಮನೆ ಮಾಲಕ ಪ್ರಭಾಕರ ಸೋಮಯಾಜಿ ತಿಳಿಸಿದ್ದಾರೆ. ಮುಂಗಾರು- ಮುಂಜಾಗ್ರತೆ ಸುದಿನ ಅಭಿಯಾನಕ್ಕೆ ಸ್ಪಂದಿಸಿರುವ ಪ್ರಭಾಕರ ಅವರು ತಮ್ಮ ಸಮಸ್ಯೆಯನ್ನು ತಿಳಿಸಿದ್ದಾರೆ.

ಕೊಟ್ಟಾರ ಇನ್ಫೋಸಿಸ್‌ ಬಳಿಯ ಕಲ್ಬಾವಿ ರಸ್ತೆಯ ಲ್ಲಿರುವ ಪ್ರಭಾಕರ್‌ ಅವರ ಮನೆಯ ಕಾಂಪೌಂಡ್‌ಗೆ ಮಳೆ ನೀರು ನೇರವಾಗಿ ಬಂದು ಸೇರುತ್ತದೆ. ಮಳೆಗಾಲದಲ್ಲಿ ಇದನ್ನು ಸ್ವಚ್ಛಗೊಳಿಸುವುದೇ ಇವರಿಗೆ ದೊಡ್ಡ ಸಮಸ್ಯೆ. ಆದರೆ ಈ ಸಮಸ್ಯೆ ನಿನ್ನೆ ಮೊನ್ನೆಯದ್ದಲ್ಲ. ಹಲವು ವರ್ಷಗಳಿಂದ ಎದುರಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ತಿಳಿಸಿದರೂ ಸಮಸ್ಯೆ ಪರಿಹರಿಸಿಲ್ಲ.

ಮಳೆ ನೀರು ಹರಿಯಲು ಸಮರ್ಪಕ ಚರಂಡಿ ವ್ಯವಸ್ಥೆ ಮಾಡದೆ ಇರುವ ಹಿನ್ನೆಲೆಯಲ್ಲಿ ಈ ಸಮಸ್ಯೆ ಎದುರಾಗುತ್ತಿದ್ದು, ಅಧಿಕಾರಿಗಳು ಸಮಸ್ಯೆಯ ಬಗ್ಗೆ ತಿಳಿಸಿದರೂ ಯಾವುದೇ ರೀತಿ ಸ್ಪಂದನೆ ನೀಡುತ್ತಿಲ್ಲ ಎನ್ನಲಾಗಿದೆ. ಈಗ ಪ್ರಭಾಕರ್‌ ಅವರು ಮನೆಯ ಗೇಟ್‌ಗೆ ಕಬ್ಬಿಣದ ಶೀಟ್‌ಗಳನ್ನು ಬಳಸಿ ಮಳೆ ನೀರು ಒಳಗೆ ಬಾರದಂತೆ ಮಾಡಿದ್ದರೂ, ದೊಡ್ಡ ಮಳೆ ಬಂದರೆ ಮಳೆ ನೀರು ಮತ್ತೆ ಕಾಂಪೌಂಡ್‌ ಒಳಗೆ ಸೇರುತ್ತದೆ. ಈ ಸಮಸ್ಯೆ ಬಗ್ಗೆ ಹಲವು ಬಾರಿ ಸ್ಥಳೀಯ ಕಾರ್ಪೊರೇಟರ್‌, ಮಹಾ ನಗರ ಪಾಲಿಕೆ ಆಯುಕ್ತ, ಎಂಜಿನಿಯರ್‌ಗೆ ದೂರು ನೀಡಿದರೂ ಸ್ಪಂದಿಸುತ್ತಿಲ್ಲ ಎಂದು ಅವರು ತಿಳಿಸಿದ್ದಾರೆ. 

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.