ಮಳೆ ನಕ್ಷತ್ರದಲ್ಲೂ ಮಳೆಯ ಪ್ರಮಾಣ ಇಳಿಕೆ!


Team Udayavani, Jul 16, 2017, 3:40 AM IST

1507rjh3.gif

ಪುತ್ತೂರು: ಬೇಸಗೆಯಲ್ಲಿ ಕಳೆದ ಕೆಲವು ವರ್ಷಗಳಿಂದ ನೀರಿನ ಸಮಸ್ಯೆ ಎದುರಿಸುತ್ತಿರುವ ಪುತ್ತೂರು ತಾಲೂಕು ವ್ಯಾಪ್ತಿಯ ಜನರಿಗೆ ಈ ವರ್ಷವೂ ಇದುವರೆಗೆ ನಿರೀಕ್ಷೆಯ ಬಿರುಸಿನ ಮಳೆಯಾಗದಿರುವುದು ಆತಂಕಕ್ಕೆ ಕಾರಣವಾಗಿದೆ. ಮಳೆಯ ನಕ್ಷತ್ರ ಪುನರ್ವಸು ಜು. 18ಕ್ಕೆ ಕೊನೆಗೊಳ್ಳಲಿದ್ದು, ಜು. 19ರಿಂದ ಮತ್ತೂಂದು ಮಳೆಯ ನಕ್ಷತ್ರ ಪುಷ್ಯ ಆರಂಭವಾಗಲಿದೆ. ನಾಗರಪಂಚಮಿ ಅವಧಿಯಲ್ಲಿ ಸಹಜವಾಗಿ ಮಳೆ ಬಿರುಸುಗೊಳ್ಳುತ್ತದೆ. ಮುಂದಿನ ದಿನಗಳಲ್ಲಿ ಮಳೆ ಇನ್ನಷ್ಟು ಚೇತರಿಕೆ ಕಾಣುವ ಭರವಸೆಯನ್ನು ಹವಾಮಾನ ಇಲಾಖೆಯೂ ನೀಡಿದೆ.

ಈ ಸಾಲಿನಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿದ್ದರೂ ಬಿರುಸಿನ ಮಳೆ ಇನ್ನೂ ಆರಂಭವಾಗಿಲ್ಲ. ನದಿ ಮೂಲಗಳು ಇನ್ನೂ ತುಂಬಿ ಹರಿಯುತ್ತಿಲ್ಲ. ಈ ಬಾರಿ ಜ. 1ರಿಂದ ಈವರೆಗೆ ಸುಮಾರು 1,283 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 1,430 ಮಿ.ಮೀ. ಮಳೆಯಾಗಿತ್ತು. ಇದನ್ನು ಸಮೀಕರಿಸಿದಾಗ ಈ ಬಾರಿ 147 ಮಿ.ಮೀ. ಕಡಿಮೆ ಮಳೆ ಸುರಿದಿದೆ.

2015ರಲ್ಲಿ ಜನವರಿ 1ರಿಂದ ಜುಲೈ ಎರಡನೇ ವಾರದ ತನಕ 1,245 ಮಿ.ಮೀ., 2014ರಲ್ಲಿ 1,259 ಮಿ.ಮೀ., 2013ರಲ್ಲಿ 1934 ಮಿ.ಮೀ., 2012ರಲ್ಲಿ 1,162 ಮಿ.ಮೀ. ಮಳೆ ಸುರಿದಿದೆ. ಈ ವರ್ಷ ಜುಲೈ 1ರಿಂದ 13ರ ತನಕ 275 ಮಿ.ಮೀ. ಮಳೆಯಾದರೆ ಕಳೆದ ವರ್ಷ 217 ಮಿ.ಮೀ. ಮಳೆಯಾಗಿತ್ತು. ಶುಕ್ರವಾರ ಹಾಗೂ ಶನಿವಾರವೂ ತಾಲೂಕಿನಾದ್ಯಂತ ಮಳೆಯಾಗಿದೆ. 24 ಗಂಟೆಗಳ ಅವಧಿಯಲ್ಲಿ 30 ಮಿ.ಮೀ. ಮಳೆಯಾಗಿದೆ. ಹಾನಿಯಾದ ಬಗ್ಗೆ ವರದಿಯಾಗಿಲ್ಲ.

ಮಳೆ ಪ್ರಮಾಣ
ಕ‌ಳೆದ 24 ಗಂಟೆಗಳಲ್ಲಿ ತಾಲೂಕಿನಲ್ಲಿ  43.9 ಮಿ.ಮೀ. ಮಳೆ ಸುರಿದಿದೆ. ಕಳೆದ ವರ್ಷ ಇದೇ ದಿನದಂದು 45.8 ಮಿ.ಮೀ. ಮಳೆಯಾಗಿತ್ತು.

ಜುಲೈ ಆರಂಭದಿಂದ ಇದುವರೆಗೆ 401.2 ಮಿ.ಮೀ. ಮಳೆಯಾಗಿದ್ದರೆ ಕಳೆದ ಬಾರಿ ಇದೇ ದಿನಾಂಕಕ್ಕೆ 511.8 ಮಿ.ಮೀ. ಮಳೆ ಬಂದಿದೆ. 

ಜನವರಿಯಿಂದ ಇದುವರೆಗೆ  ತಾಲೂಕಿನಲ್ಲಿ ಒಟ್ಟು 1,362.8 ಮಿ.ಮೀ. ಮಳೆಯಾಗಿದೆ. ಕಳೆದ ಬಾರಿ ಇದೇ ದಿನನದ ವರೆಗೆ 1,512.6 ಮಿ.ಮೀ. ಮಳೆ ದಾಖಲಾಗಿತ್ತು.

ಮಳೆ ಕಡಿಮೆ, ಮೋಡ ವಾತಾವರಣ
ಸುಳ್ಯ ತಾಲೂಕಿನಲ್ಲಿ ಶನಿವಾರ ಬೆಳಗ್ಗಿನ ಅವಧಿಯಲ್ಲಿ ಮೋಡಕವಿದ ವಾತಾವರಣದೊಂದಿಗೆ ಹನಿ ಮಳೆಯಾಯಿತು. ಮಧ್ಯಾಹ್ನ ವೇಳೆ ಮಳೆ ದೂರವಾಗಿದ್ದರೂ ಸಂಜೆಯ ವರೆಗೂ ಮೋಡ ಕವಿದ ವಾತಾವರಣ ಮುಂದುವರಿದಿಯಿತು. ಶುಕ್ರವಾರ ರಾತ್ರಿ ಮಳೆಯ ಪ್ರಮಾಣ ಎಂದಿಗಿಂತ ಅಧಿಕವಾಗಿತ್ತು.

ಟಾಪ್ ನ್ಯೂಸ್

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

KARADI (2)

Ballari; ಪ್ರತ್ಯೇಕ ಸ್ಥಳಗಳಲ್ಲಿ ಕರಡಿಗಳ ದಾಳಿ: ಇಬ್ಬರಿಗೆ ತೀವ್ರ ಗಾಯ

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.