ಮೂಡುಬಿದಿರೆಯಲ್ಲಿ ಮಳೆಕೊಯ್ಲು ಮಾಹಿತಿ; ಮುಂಡಾಜೆಯಲ್ಲಿ ಜಲಜಾಗೃತಿ


Team Udayavani, Aug 6, 2019, 6:16 AM IST

male-koilu

‘ಉದಯವಾಣಿ’ ಪತ್ರಿಕೆಯಲ್ಲಿ ಶ್ರೀಪಡ್ರೆಯವರ ಲೇಖನಗಳನ್ನು ಹಲವು ವರ್ಷಗಳ ಹಿಂದೆ ಓದಿದಾಗಲೇ ನೀರುಳಿಕೆಗೆ ಯೋಚಿಸಿದ್ದ ಬಿಜೈ ಕಾಪಿಕಾಡ್‌ ಬಾರೆಬೈಲ್ ನಿವಾಸಿ ಶಶಿಧರ ಅವರು, ಕಳೆದ ವರ್ಷ ಮನೆ ಕಟ್ಟಿಸುವಾಗ ಬಾವಿ ತೋಡಿ, ಅದಕ್ಕೆ ಮಳೆಕೊಯ್ಲು ವ್ಯವಸ್ಥೆಯನ್ನೂ ಮಾಡಿಕೊಂಡಿದ್ದಾರೆ.

ಪೂರ್ತಿ ಛಾವಣಿಯ ನೀರು ಜಲ್ಲಿ ಕಲ್ಲು, ಮರಳು ತುಂಬಿಸಿದ ಹೊಂಡದ ಮೂಲಕ ಹಾದು ಬಾವಿಗೆ ಸೇರುವಂತೆ ಮಾಡಲಾಗಿದೆ. ಮಳೆ ನೀರು ತುಂಬಿದಷ್ಟು ಸ್ವಚ್ಛ ಮತ್ತು ತಿಳಿಯಾದ ನೀರು ಬಾವಿಯಲ್ಲಿದೆ. ಈ ಬಾರಿ ಮಳೆಗೆ ತಡವಾದರೂ, ನೀರಿಗೆ ಕೊರತೆ ಉಂಟಾಗಿಲ್ಲ ಎನ್ನುತ್ತಾರೆ ಶಶಿಧರ್‌.

ಮಹಾನಗರ, ಆ. 5: ಬೆಳ್ತಂಗಡಿ ತಾಲೂಕಿನ ಮುಂಡಾಜೆ ಜಲ ಸಾಕ್ಷರತಾ ಆಂದೋಲನ ಹಾಗೂ ಉದಯವಾಣಿ ಪತ್ರಿಕೆ ಸಹಯೋಗದಲ್ಲಿ ಗ್ರಾಮ ವ್ಯಾಪ್ತಿಯಲ್ಲಿ ಮಳೆ ನೀರು ಸಂರಕ್ಷಿಸುವ ಕುರಿತಂತೆ ಈಗಾಗಲೇ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಇದೀಗ ಈ ಜಲ ಸಾಕ್ಷರರ ತಂಡವು ತನ್ನ 5ನೇ ಕಾರ್ಯಕ್ರಮವಾಗಿ ಮುಂಡಾಜೆಯ ಮಜಲು ವಾಳ್ಯ ಪರಿಸರದ ಸುಮಾರು 11 ಮನೆಗಳಿಗೆ ಭೇಟಿ ನೀಡಿ ಜನರಿಗೆ, ಬಾವಿಗೆ ಮಳೆ ನೀರಿನ ಪೂರಣ, ವೃಕ್ಷಾರೋಪಣ, ಇಂಗು ಗುಂಡಿ ರಚನೆ, ನೀರು ಹರಿಯುವ ಕಾಲುವೆಯ ಅಕ್ಕ-ಪಕ್ಕ ಹುತ್ತ ಇದ್ದರೆ ಅದಕ್ಕೆ ಮಳೆನೀರು ಹರಿಯುವಂತೆ ಮಾಡುವುದರ ಲಾಭದ ಬಗ್ಗೆ ಮಾಹಿತಿ ನೀಡಲಾಯಿತು.

ಪತ್ರಿಕೆ ಕ್ರಮ ಪ್ರಶಂಸನೀಯ

ನಗರದಲ್ಲಿ ಜಲಕ್ಷಾಮದಿಂದ ಜನರು ಕಂಗಾಲಾಗಿದ್ದರು. ಇದೇ ಸಮಯದಲ್ಲಿ ನೀರುಳಿತಾಯಕ್ಕೆ ದಾರಿ ಹೇಗೆ ಎಂಬುದನ್ನು ‘ಮನೆಮನೆಗೆ ಮಳೆಕೊಯ್ಲು’ ಅಭಿಯಾನದ ಮೂಲಕ ಉದಯವಾಣಿ ತಿಳಿಸಿಕೊಟ್ಟಿದೆ. ಮಳೆಕೊಯ್ಲು ಮತ್ತು ಇಂಗುಗುಂಡಿ ರಚನೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಕಾರಣವಾದ ಪತ್ರಿಕೆಯ ಕ್ರಮ ಪ್ರಶಂಸನೀಯ.
– ರಬ್ಟಾನ್‌, ವಾಮಂಜೂರು

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.