ಕರಾವಳಿಯಲ್ಲಿ ಮಳೆಗಾಲದ ವಾತಾವರಣ
Team Udayavani, Jun 27, 2019, 5:07 AM IST
ಮಂಗಳೂರು: ಕರಾವಳಿಯಾದ್ಯಂತ ಬುಧವಾರ ಹದವಾದ ಮಳೆ ಸುರಿದಿದ್ದು, ಕೊನೆಗೂ ಮಳೆ ಗಾಲದ ವಾತಾವರಣ ಕಾಣಿಸಿಕೊಂಡಿದೆ. ಇದೇ ವೇಳೆ ಕೆಲವೆಡೆ ಸಣ್ಣಪುಟ್ಟ ಅವಘಡಗಳೂ ಸಂಭಿವಿಸಿವೆ.
ಮಂಗಳೂರು ನಗರದಲ್ಲಿ ದಿನವಿಡೀ ಬಿಟ್ಟೂ ಬಿಟ್ಟು ಮಳೆಯಾಗುತ್ತಿತ್ತು. ಬೆಳ್ತಂಗಡಿ, ಗುರುವಾಯನಕೆರೆ, ಧರ್ಮಸ್ಥಳ, ಮೂಲ್ಕಿ, ಪುಂಜಾಲಕಟ್ಟೆ, ಬಂಟ್ವಾಳ, ಬಿ.ಸಿ. ರೋಡ್, ವೇಣೂರು, ಕಡಬ, ವಿಟ್ಲ, ಕನ್ಯಾನ, ಸುಳ್ಯ, ಸುರತ್ಕಲ್, ಪುತ್ತೂರು, ಉಪ್ಪಿನಂಗಡಿ ಸೇರಿದಂತೆ ಮತ್ತಿತರ ಕಡೆಗಳಲ್ಲಿ ಮಳೆಯಾಗಿದೆ.
ಉಡುಪಿ, ಕುಂದಾಪುರ, ಕೋಟೇಶ್ವರ, ತೆಕ್ಕಟ್ಟೆ, ಹೆಬ್ರಿ, ಸಿದ್ದಾಪುರ, ಕಾಪು, ಪಡುಬಿದ್ರಿ, ಬ್ರಹ್ಮಾವರ, ಶಿರ್ವ, ಬೆಳ್ಮಣ್ ಪರಿಸರದಲ್ಲಿ ಉತ್ತಮ ಮಳೆಯಾಗಿದೆ.
ತೆಕ್ಕಟ್ಟೆಯಲ್ಲಿ ಕೃತಕ ನೆರೆ
ತೆಕ್ಕಟ್ಟೆ ಪರಿಸರದಲ್ಲಿ ಬುಧವಾರ ಉತ್ತಮ ಮಳೆಯಾಗಿದ್ದು, ಅಸಮರ್ಪಕ ಚರಂಡಿ ವ್ಯವಸ್ಥೆಯಿಂದಾಗಿ ಹೆದ್ದಾರಿ ಯಲ್ಲಿ ಕೃತಕ ನೆರೆ ಸೃಷ್ಟಿಯಾಯಿತು. ಹಲವಾರು ದ್ವಿಚಕ್ರ ವಾಹನಗಳ ಹತೋಟಿ ತಪ್ಪಿ ಕೆಸರು ನೀರಿಗೆ ಉರುಳಿದ ಘಟನೆಯೂ ನಡೆಯಿತು.
ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಕರಾವಳಿ ಭಾಗಗಳಲ್ಲಿ ಮುಂದಿನ 2 ದಿನಗಳ ಕಾಲ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ