ಬಿರ್ದ್‌ದ ಕಂಬುಲ-ವೀರ ಕಂಬಳ ತುಳು ಕನ್ನಡ ಚಲನಚಿತ್ರಗಳಿಗೆ ಮುಹೂರ್ತ

ಇನ್ನೂ ನನಸಾಗದ ಫಿಲ್ಮ್ ಸಿಟಿ: ರಾಜೇಂದ್ರ ಸಿಂಗ್‌

Team Udayavani, Dec 4, 2021, 5:29 AM IST

ಬಿರ್ದ್‌ದ ಕಂಬುಲ-ವೀರ ಕಂಬಳ ತುಳು ಕನ್ನಡ ಚಲನಚಿತ್ರಗಳಿಗೆ ಮುಹೂರ್ತ

ಮೂಡುಬಿದಿರೆ: ರಾಜ್ಯದಲ್ಲಿ ಫಿಲ್ಮ್ ಸಿಟಿ ನಿರ್ಮಾಣವಾಗಬೇಕೆಂಬ ಐದು ದಶಕಗಳ ಕನಸು ಇನ್ನೂ ನನ ಸಾಗಿಲ್ಲ. ಮೈಸೂರು, ಶಿವಮೊಗ್ಗ, ಬೆಂಗಳೂರು ಎಂದು ಫಿಲ್ಮ್ ಸಿಟಿ ನಿರ್ಮಾಣದ ಚೆಂಡು ಹೊಯ್ದಾಡುತ್ತಿರುವುದು ನಿಜಕ್ಕೂ ಶೋಚನೀಯ. ಫಿಲ್ಮ್ ಸಿಟಿ ನಿರ್ಮಾಣವಾದರೆ ರಾಜ್ಯದ ಫಿಲ್ಮ್ ಟೂರಿಸಂ ಮತ್ತು ರಂಗಗಳ ಅಭಿವೃದ್ಧಿ ಸಾಧ್ಯವಾಗಲಿದೆ ಎಂದು ಚಿತ್ರನಿರ್ದೇಶಕ, ನಿರ್ಮಾಪಕ ಎಸ್‌.ವಿ. ರಾಜೇಂದ್ರಸಿಂಗ್‌ ಬಾಬು ಅಭಿಪ್ರಾಯಪಟ್ಟರು.

ಬಿರ್ದ್‌ದ ಕಂಬುಲ ಎಂಬ ತುಳು ಮತ್ತು ವೀರ ಕಂಬಳ ಹೆಸರಿನ ಕನ್ನಡ ಚಲನಚಿತ್ರದ ಮುಹೂರ್ತ ಕಾರ್ಯ
ಕ್ರಮದ ಬಳಿಕ ಅವರು ಪತ್ರಕರ್ತ ರೊಂದಿಗೆ ಮಾತನಾಡಿದರು.

ಸಹಾಯಧನ ಏರಿಸಲಿ
ರಾಜ್ಯದಲ್ಲಿ ತಯಾರಾಗುವ ಚಿತ್ರಗಳಿಗೆ ಸದ್ಯ ನೀಡಲಾಗುವ ಸಹಾಯಧನ ಮೊತ್ತವನ್ನು ಏರಿಸ ಬೇಕು; ತುಳು ಸಹಿತ ಪ್ರಾದೇಶಿಕವಾದ ಕೊಡವ, ಕೊಂಕಣಿ, ಬ್ಯಾರಿ ಭಾಷೆಗಳಲ್ಲಿ ತಯಾರಾಗುವ ಚಲನಚಿತ್ರಗಳಿಗೆ ಗರಿಷ್ಠ ಪ್ರೋತ್ಸಾಹ ನೀಡಬೇಕು ಈ ನಿಟ್ಟಿನಲ್ಲಿ ಜನಪ್ರತಿ ನಿಧಿಗಳು ಸರಕಾರದ ಮೇಲೆ ಒತ್ತಡ ಹೇರಬೇಕು ಎಂದರು.

ಕಂಬಳದ ಬಗ್ಗೆ ಸಾಕಷ್ಟು ಅಧ್ಯಯನ ಮಾಡಿ ನಿರ್ಮಿಸಲಾಗುತ್ತಿರುವ ಈ ಚಿತ್ರಗಳ ಚಿತ್ರೀಕರಣವನ್ನು ಮುಂದಿನ ಮಾರ್ಚ್‌ಗೆ ಮುಗಿಸಿ ಮೇ ವೇಳೆಗೆ ತೆರೆಗೆ ತರಲು ಎಲ್ಲ ಸಿದ್ಧತೆಗಳಾಗುತ್ತಿವೆ ಎಂದವರು ತಿಳಿಸಿದರು.

ಇದನ್ನೂ ಓದಿ:ತಂತ್ರಜ್ಞಾನ ಅಳವಡಿಕೆಯಲ್ಲಿ ನಾವು ದ್ವಿತೀಯ: ಪ್ರಧಾನಿ ಮೋದಿ

ಹಟ್ಟಿಕುದ್ರು ಅನಂತಪದ್ಮನಾಭ ಭಟ್‌ ಅವರು ಕ್ಲ್ಯಾಪಿಂಗ್ ನಡೆಸಿ ದರು. ಶ್ರೀ ಜೈನ ಮಠಾಧೀಶ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯ ವರ್ಯ ಸ್ವಾಮೀಜಿ ಕೆಮರಾ ಚಾಲನೆಗೈದರು. ಪೊಲೀಸ್‌ ಆಯುಕ್ತ ಶಶಿಕುಮಾರ್‌ ಶುಭ ಹಾರೈಸಿದರು.

ಚಿತ್ರದ ನಿರ್ಮಾಪಕ ಅರುಣ್‌ ರೈ ತೋಡಾರು ಅತಿಥಿಗಳನ್ನು ಗೌರವಿಸಿದರು. ಕಂಬಳ ಅಕಾಡೆಮಿ ನಿರ್ದೇಶಕ ಗುಣಪಾಲ ಕಡಂಬ, ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಎರ್ಮಾಳು ರೋಹಿತ್‌ ಹೆಗ್ಡೆ, ಶಿಸ್ತು ಸಮಿತಿ ಅಧ್ಯಕ್ಷ ಭಾಸ್ಕರ ಎಸ್‌. ಕೋಟ್ಯಾನ್‌ ಆರಂಭಿಕ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು.

ಈಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಈಶ್ವರ ಭಟ್‌, ಮಾಜಿ ಸಚಿವ ಕೆ. ಅಭಯಚಂದ್ರ , ಜಗದೀಶ ಅಧಿಕಾರಿ, ರಾಜಶೇಖರ ಕೋಟ್ಯಾನ್‌, ಪ್ರಕಾಶ ಪಾಂಡೇಶ್ವರ ಹಾಗೂ ಚಿತ್ರ ತಂಡದ ಸದಸ್ಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.