ರಕ್ಷಾ ಬಂಧನ, ಕೆಲವು ಕಥೆಗಳು


Team Udayavani, Aug 26, 2018, 11:53 AM IST

26-agust-7.jpg

ರಾಜ ಪುರು -ಅಲೆಕ್ಸಾಂಡರ್‌
ಅಲೆಕ್ಸಾಂಡರ್‌ ಭಾರತದ ಮೇಲೆ ದಂಡೆತ್ತಿ ಬಂದ ಸಂದರ್ಭ ರಾಜ ಪುರುವಿನಿಂದ ವಿರೋಧವನ್ನು ಎದುರಿಸುತ್ತಾನೆ. ಆ ವೇಳೆ ಭಾರತದ ರಕ್ಷಾ ಬಂಧನ ಪದ್ಧತಿಯ ಬಗ್ಗೆ ತಿಳಿದುಕೊಂಡ ಅವನ ಪತ್ನಿ ಪುರುವಿಗೆ ರಕ್ಷೆಯನ್ನು ಕಟ್ಟುತ್ತಾಳೆ. ಅದರಿಂದ ಪುರು, ಅಲೆಕ್ಸಾಂಡರಿಗೆ ಭವ್ಯ ಸ್ವಾಗತವನ್ನು ನೀಡಿದ.

ರಾಣಿ ಕರ್ಣಾವತಿ- ಹುಮಾಯೂನ್‌
ರಾಣಿ ಕರ್ಣಾವತಿ ಚಿತ್ತೂರಿನ ರಜಪೂತ ರಾಜನ ವಿಧವೆ ರಾಣಿ. ಸಮರ್ಥ ರಾಜನಿಲ್ಲದ ಕಾರಣ ಪದೇ ಪದೇ ಅವಳ ರಾಜ್ಯದ ಮೇಲೆ ಅಹಮದಾಬಾದ್‌ನ ಸುಲ್ತಾನ ಆಕ್ರಮಣ ಮಾಡುತ್ತಿದ್ದ. ತನ್ನ ರಾಜ್ಯವನ್ನು ರಕ್ಷಿಸಿಕೊಳ್ಳಲು ಆಕೆ ಆ ಸಂದರ್ಭದಲ್ಲಿ ದಿಲ್ಲಿಯನ್ನು ಆಳುತ್ತಿದ್ದ ಮೊಘಲ್‌ ದೊರೆ ಹುಮಾಯೂನ್‌ಗೆ ಸಹಾಯ ಯಾಚಿಸಿ, ರಕ್ಷೆಯನ್ನು ಕಳಿಸುತ್ತಾಳೆ. ಅದರಿಂದ ಸಂಪ್ರೀ‌ನಾದ ಆತ ಆಕೆಯನ್ನು ಸಹೋದರಿಯಾಗಿ ಸ್ವೀಕರಿಸಿ ಸಹಾಯ ಮಾಡುತ್ತಾನೆ.

ಮಹಾಬಲಿ – ಲಕ್ಷ್ಮೀದೇವಿ
ಧರೆಯನ್ನಾಳುತ್ತಿದ್ದ ಬಲಿ ಚಕ್ರವರ್ತಿ ಮಹಾವಿಷ್ಣುವಿನ ಪರಮ ಭಕ್ತನಾಗಿದ್ದ. ಅವನ ಸಾಮ್ರಾಜ್ಯವನ್ನು ಕಾಯುವ ನಿಟ್ಟಿನಲ್ಲಿ ವಿಷ್ಣು ವೈಕುಂಠವನ್ನು ಬಿಟ್ಟು ಕಾಲವೇ ಆಗಿತ್ತು. ಇದರಿಂದ ಬೇಸರಗೊಂಡ ಲಕ್ಷ್ಮೀದೇವಿ ಬಲಿಯ ಬಳಿಗೆ ಆಸರೆ ಕಳೆದುಕೊಂಡ ಬ್ರಾಹ್ಮಣ ಹುಡುಗಿಯ ವೇಷ ಧರಿಸಿ ಹೋಗುತ್ತಾಳೆ. ಬಲಿ ಆಕೆಗೆ ತನ್ನ ಅರಮನೆಯಲ್ಲಿ ಆಸರೆ ನೀಡುತ್ತಾನೆ. ಶ್ರಾವಣ ಪೂರ್ಣಿಮಾದ ಸುಸಂದರ್ಭ ಆಕೆ ಬಲಿ ಚರ್ಕವರ್ತಿಯ ಕೈಗೆ ರಕ್ಷೆಯನ್ನು ಕಟ್ಟಿ ತನ್ನ ನಿಜ ರೂಪ ಧರಿಸುತ್ತಾಳೆ. ಬಲಿ ವಿಷ್ಣು ಹಾಗೂ ಲಕ್ಷ್ಮೀ ತನ್ನ ಮೇಲಿಟ್ಟಿರುವ ಅಭಿಮಾನದಿಂದ ಸಂತಸಗೊಂಡು ವಿಷ್ಣುವನ್ನು ಲಕ್ಷ್ಮೀದೇವಿಯೊಂದಿಗೆ ಕಳುಹಿಸಿಕೊಡುತ್ತಾನೆ. ರಕ್ಷ ಬಂಧನದ ಕುರಿತಾಗಿ ಇಂತಹ ಸಾಕಷ್ಟು ಕಥೆಗಳು ಪ್ರಚಲಿತದಲ್ಲಿವೆ.

ಸವಿತಾ ರೈ ನಾರಂಪಾಡಿ, ವಿದ್ಯಾರ್ಥಿನಿ, ಪುತ್ತೂರು

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.