ರಾಮಕೃಷ್ಣ  ಮಿಷನ್‌ “ಸ್ವತ್ಛ ಮಂಗಳೂರು’ ಅಭಿಯಾನ ನಾಳೆ ಸಮಾರೋಪ


Team Udayavani, Jul 27, 2018, 9:55 AM IST

11mnramakrishnamutt.jpg

ಮಂಗಳೂರು: ರಾಮಕೃಷ್ಣ ಮಿಷನ್‌ ನೇತೃತ್ವದಲ್ಲಿ ಕಳೆದ ನವೆಂಬರ್‌ನಿಂದ 40 ರವಿವಾರಗಳಲ್ಲಿ ಮಂಗಳೂರು ನಗರದಲ್ಲಿ ನಡೆದ “ಸ್ವತ್ಛ ಮಂಗಳೂರು’ ಅಭಿಯಾನದ ನಾಲ್ಕನೇ ವರ್ಷದ ಸಮಾರೋಪ ಜು. 28ರಂದು ಸಂಜೆ 4ಕ್ಕೆ ನಡೆಯಲಿದೆ ಎಂದು ಶ್ರೀ ರಾಮಕೃಷ್ಣ ಮಿಷನ್‌ ಮುಖ್ಯಸ್ಥರಾದ ಶ್ರೀ ಜಿತಕಾಮಾನಂದ ಸ್ವಾಮೀಜಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಪ್ರತಿ ರವಿವಾರ ಮುಂಜಾನೆ 7ರಿಂದ 10 ಗಂಟೆ ವರೆಗೆ ನಡೆಯುತ್ತಿದ್ದ ಸ್ವತ್ಛತಾ ಕೈಂಕರ್ಯದಲ್ಲಿ 100-200 ಕಾರ್ಯಕರ್ತರು ನಗರದ ಬೇರೆ ಬೇರೆ ಸ್ಥಳಗಳಲ್ಲಿ ಸ್ವತ್ಛತೆ ಕೈಗೊಂಡಿದ್ದಾರೆ. ಜತೆಗೆ ಪಾರ್ಕ್‌ಗಳ ನಿರ್ಮಾಣ, ನೂತನ ಬಸ್‌ ತಂಗುದಾಣ ನಿರ್ಮಾಣ, ನಾಮ ಫಲಕಗಳ ನವೀಕರಣ, ಅನಧಿಕೃತ ಪೋಸ್ಟರ್‌ ತೆರವುಗೊಳಿಸಿ ಗೋಡೆಗಳಿಗೆ ಅಂದವಾದ ಚಿತ್ರ ಬರೆಸಿ ಆಕರ್ಷಕವಾಗಿಸುವುದು ಸೇರಿದಂತೆ ಅನೇಕ ಚಟುವಟಿಕೆಗಳನ್ನು ಮಾಡಲಾಗಿದೆ. ಅತೀ ಹೆಚ್ಚು ತ್ಯಾಜ್ಯ ಬೀಳುತ್ತಿದ್ದ ಸುಮಾರು 30 ಸ್ಥಳಗಳನ್ನು ಸ್ವತ್ಛಗೊಳಿಸಿ ಅಲ್ಲಿ ಹೂಗಿಡಗಳನ್ನಿಟ್ಟು ಸುಂದರಗೊಳಿಸ ಲಾಗಿದೆ. ಅನಧಿಕೃತ‌ ಪೋಸ್ಟರ್‌, ಬ್ಯಾನರ್‌ ಹಾವಳಿ ನಿಯಂತ್ರಿಸುವಲ್ಲಿ ಯಶಸ್ವಿಯಾ ಗಿದ್ದೇವೆ ಎಂದರು.

20,000 ಮನೆ ಭೇಟಿ: ಸ್ವತ್ಛತಾ ಅಭಿಯಾನದ ಸಂಚಾಲಕರಾದ ಸ್ವಾಮಿ ಶ್ರೀ ಏಕಗಮ್ಯಾನಂದಜಿ ಅವರು ಮಾತನಾಡಿ, ಪ್ರತೀದಿನ ಸುಮಾರು 100 ಮನೆಗಳಿಗೆ ಭೇಟಿ ನೀಡಿ 170ರಷ್ಟು ಕಾರ್ಯಕ್ರಮ ಮಾಡಲಾಗಿದೆ. 20 ಸಾವಿರ ಮನೆಗಳನ್ನು ಖುದ್ದಾಗಿ ಸಂಪರ್ಕಿಸಲಾಗಿದೆ. ಹಸಿಕಸ ಒಣಕಸದ ವಿಂಗಡನೆ ಮತ್ತು ನಿರ್ವಹಣೆ, ಮಣ್ಣಿನ ಮಡಕೆ ಗೊಬ್ಬರ ತಯಾರಿಸುವ ಪರಿ, ಬಯೋಬಿನ್‌ ವಿತರಣೆ, ಒಣಕಸ ಹಾಕಲು ಚೀಲಗಳ ವಿತರಣೆ ಇತ್ಯಾದಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಸ್ವತ್ಛತಾ ಸೇನಾನಿಗಳು
108 ಶಾಲೆಗಳಲ್ಲಿ ಸ್ವತ್ಛ ಮನಸ್ಸು ಅಭಿಯಾನ ಮಾಡಲಾಗಿದೆ. ಮೊದಲಿಗೆ 10,757 ವಿದ್ಯಾರ್ಥಿಗಳನ್ನು ಸ್ವತ್ಛತಾ ಸೇನಾನಿಗಳೆಂದು ಆಯ್ಕೆ ಮಾಡಲಾಯಿತು. ಸ್ವತ್ಛತಾ ಚಿಂತನ, ಸ್ವತ್ಛತಾ ಸ್ಪರ್ಧಾ, ಸ್ವತ್ಛತಾ ದಿವಸ್‌, ಸ್ವತ್ಛತಾ ಮಂಥನ ಹಾಗೂ ಸ್ವತ್ಛತಾ ದರ್ಶನ ಎಂಬ ಪರಿಕಲ್ಪನೆಯಲ್ಲಿ ಒಟ್ಟು ಸುಮಾರು 500 ಕಾರ್ಯಕ್ರಮಗಳನ್ನು ನಡೆಸಲಾಗಿದೆ. 60 ಸಂಪನ್ಮೂಲ ವ್ಯಕ್ತಿಗಳು ಪ್ರತಿ ತಿಂಗಳು ನಿಗದಿತ ಶಾಲೆಗೆ ತೆರಳಿ ಸ್ವತ್ಛತೆಯ ಕುರಿತು ಮೂಡಿಸಿದ್ದಾರೆ. ಪ್ರತೀ ಶಾಲೆಯಿಂದ ಐವರಂತೆ 500 ವಿದ್ಯಾರ್ಥಿಗಳನ್ನು ಸ್ವತ್ಛ ಮಂಗಳೂರು ರಾಯಭಾರಿಗಳು ಎಂದು ಆಯ್ಕೆ ಮಾಡಿ ವಿಶೇಷ ತರಬೇತಿ ನೀಡಲಾಗಿದೆ. ಜಾದೂವಿನ ಮೂಲಕವೂ ಶುಚಿತ್ವದ ಮಹತ್ವವನ್ನು ತಿಳಿಸಲಾಗಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಉಮಾನಾಥ ಕೋಟೆಕಾರ್‌, ದಿಲ್‌ರಾಜ್‌ ಆಳ್ವ, ರಂಜನ್‌ ಉಪಸ್ಥಿತರಿದ್ದರು.

100 “ಸ್ವತ್ಛ ಗ್ರಾಮ’
ಸ್ವಾಮಿ ಶ್ರೀ ಏಕಗಮ್ಯಾನಂದಜಿ ಮಾತನಾಡಿ, ಮಂಗಳೂರಿಗೆ ಸೀಮಿತವಾಗಿದ್ದ ಸ್ವತ್ಛತಾ ಅಭಿಯಾನ ವ®ಚು° ಗ್ರಾಮೀಣ ಪ್ರದೇಶಗಳಿಗೂ ವಿಸ್ತರಿಸ ಬೇಕೆಂಬ ಆಶಯದೊಂದಿಗೆ ನಾಲ್ಕನೇ ಹಂತದ ಅಭಿಯಾನದಲ್ಲಿ ಬಂಟ್ವಾಳ ತಾಲೂಕು ಹಾಗೂ ಮಂಗಳೂರು ತಾಲೂಕಿನ 100 ಗ್ರಾಮಗಳಲ್ಲಿ ಸ್ವತ್ಛತಾ ಅಭಿಯಾನ ಹಮ್ಮಿಕೊಳ್ಳಲಾಯಿತು. ದ.ಕ. ಜಿ.ಪಂ. ನೆರವಿನೊಂದಿಗೆ ತಿಂಗಳಲ್ಲಿ ಒಂದು ಶ್ರಮ ದಾನದಂತೆ 700 ಶ್ರಮದಾನ ನಡೆಸಲಾಗಿದೆ. ಸುಮಾರು 30 ಗ್ರಾಮಗಳಿಗೆ ಕುಡಿಯುವ ನೀರಿನ ಘಟಕ, ನಾಮ ಫಲಕಗಳ ಅಳವಡಿಕೆ, ಅವಶ್ಯವಿದ್ದೆ‌ಡೆ ಶೌಚಾಲಯಗಳ ದುರಸ್ತಿ, ನೂತನ ವೈಯಕ್ತಿಕ ಶೌಚಾಲಯಗಳ ನಿರ್ಮಾಣದಂತಹ ಕಾರ್ಯಗಳು ಚಾಲ್ತಿಯಲ್ಲಿವೆ ಎಂದರು. 

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.