ಕಸ್ತೂರಿ ರಂಗನ್‌ ವರದಿ ಸರಕಾರ ರದ್ದುಪಡಿಸಲಿ: ಸರಕಾರಕ್ಕೆ ಮಾಜಿ ಸಚಿವ ರಮಾನಾಥ ರೈ ಸವಾಲು


Team Udayavani, Dec 23, 2022, 6:50 AM IST

ಕಸ್ತೂರಿ ರಂಗನ್‌ ವರದಿ ಸರಕಾರ ರದ್ದುಪಡಿಸಲಿ: ಸರಕಾರಕ್ಕೆ ಮಾಜಿ ಸಚಿವ ರಮಾನಾಥ ರೈ ಸವಾಲು

ಮಂಗಳೂರು : ಚುನಾವಣೆ ಸಮೀಪಿಸುವ ವೇಳೆ ರಾಜ್ಯ ಸರಕಾರ ಕಸ್ತೂರಿ ರಂಗನ್‌ ವರದಿಗೆ ವಿರೋಧ ಇದೆ ಎಂದು ಹೇಳಿ ಜನರನ್ನು ತಪ್ಪು ದಾರಿಗೆ ಎಳೆಯುವ ಬದಲು ಡಬಲ್‌ ಎಂಜಿನ್‌ ಸರಕಾರಗಳು ಅದನ್ನು ರದ್ದುಪಡಿಸಿ ತೋರಿಸಲಿ ಎಂದು ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ರಮಾನಾಥ ರೈ ಪತ್ರಿಕಾಗೋಷ್ಠಿಯಲ್ಲಿ ಸವಾಲೆಸೆದಿದ್ದಾರೆ.

ಕಸ್ತೂರಿ ರಂಗನ್‌ ವರದಿ ಇನ್ನೂ ರದ್ದಾಗಿಲ್ಲ, ಹಿಂದೆ ಕಾಂಗ್ರೆಸ್‌ ಸರಕಾರ ಇದ್ದಾಗಲೂ ಆಗಾಗ ವರದಿ ಜಾರಿಗೆ ಆಕ್ಷೇಪಗಳು ಕೇಳಿಸುತ್ತಿತ್ತು, ಈಗಲೂ ಮುಂದುವರಿದಿದೆ. ಗಾಡ್ಗಿಳ್‌ ವರದಿಗೆ ಕಾಡಂಚಿನ ಜನರಿಂದ ಪ್ರತಿರೋಧ ಬಂದ ಬಳಿಕ ಕಸ್ತೂರಿ ರಂಗನ್‌ ನೇತೃತ್ವದ ಸಮಿತಿಯು ತನ್ನ ವರದಿಯನ್ನು ಸಲ್ಲಿಸಿದ್ದು, ಕೇಂದ್ರ ಸರಕಾರ ಕರಡು ಅಧಿಸೂಚನೆ ಪ್ರಕಟಿಸಿ ಆಕ್ಷೇಪ ಸಲ್ಲಿಸಲು ಸೂಚಿಸಿತ್ತು. ಆಗ ವಿಪಕ್ಷದಲ್ಲಿದ್ದ ಬಿಜೆಪಿ ಭಾರೀ ಗುಲ್ಲೆಬ್ಬಿಸಿತ್ತು. ಬಳಿಕ ನಾಲ್ಕೈದು ಕರಡು ಅಧಿಸೂಚನೆ ಪ್ರಕಟವಾಗಿತ್ತು. ಆಗ ರಾಜ್ಯದಲ್ಲಿ ನಾನು ಅರಣ್ಯ ಸಚಿವನಾಗಿದ್ದೆ. ಹಿಂದೆ ಕಸ್ತೂರಿ ವರದಿ ಅನುಷ್ಠಾನಗೊಳಿಸಿ ಜನರನ್ನು ಬೀದಿಗೆ ತಳ್ಳುತ್ತಾರೆ ಎಂದಿದ್ದ ಬಿಜೆಪಿಯವರು ಈ ಸಂದರ್ಭದಲ್ಲಿ ರಾಜ್ಯ ಸರಕಾರ ಸಲ್ಲಿಸಿದ ವರದಿಯೇ ಸರಿ ಇಲ್ಲ ಎಂದರು. ಅಂತಿಮವಾಗಿ ನಮ್ಮ ಅವಧಿಯ ರಾಜ್ಯ ಸರಕಾರ ರಂಗನ್‌ ವರದಿ ಜಾರಿ ಬೇಡ ಎಂದು ಕೇಂದ್ರಕ್ಕೆ ಪತ್ರ ಕಳುಹಿಸಿದ್ದೆವು ಎಂದರು.

ಎತ್ತಿನಹೊಳೆ “ಹಿಪಾಕ್ರಸಿ’
ಎತ್ತಿನಹೊಳೆ ಯೋಜನೆ ಜಾರಿಗೆ ತಂದಾಗ ಪ್ರತಿಭಟನೆ, ಪಾದಯಾತ್ರೆ ಮಾಡಿದ್ದ ಸಂಸದ ನಳಿನ್‌ ಕುಮಾರ್‌ ಕಟೀಲು ಇದೀಗ ಹಾಸನ, ಕೋಲಾರ ಭಾಗದಲ್ಲಿ ಸಭೆ ನಡೆಸಿ, ಅದನ್ನು ನಾವೇ ಮಾಡಿದ್ದು ಎಂದು ಹೇಳಿಕೊಂಡು ತಿರುಗುತ್ತಿದ್ದಾರೆ. ಆದರೆ ನಾನು ಎಂದೂ ಹಿಪಾಕ್ರಸಿ ಪಾಲಿಟಿಕ್ಸ್‌ ಮಾಡಿಲ್ಲ. ಚುನಾವಣೆ ಹತ್ತಿರ ಬಂದಾಗ ಬಿಜೆಪಿಯವರು ನಡೆಸುತ್ತಿರುವ ಕುತಂತ್ರ ಎಂದು ಟೀಕಿಸಿದರು.

ಮನಪಾ ಸದಸ್ಯ ಶಶಿಧರ ಹೆಗ್ಡೆ, ಮಹಿಳಾ ಕಾಂಗ್ರೆಸ್‌ ಜಿಲ್ಲಾಧ್ಯಕ್ಷೆ ಶಾಲೆಟ್‌ ಪಿಂಟೋ, ಪಕ್ಷದ ಅಲ್ಪಸಂಖ್ಯಾಕರ ಜಿಲ್ಲಾ ಘಟಕ ಅಧ್ಯಕ್ಷ ಶಾಹುಲ್‌ ಹಮೀದ್‌, ಅಪ್ಪಿ, ಗಣೇಶ್‌ ಪೂಜಾರಿ, ಉಮೇಶ್‌ ದಂಡಕೇರಿ, ಜಯಶೀಲ ಅಡ್ಯಂತಾಯ, ಬಿ.ಎಲ್‌. ಪದ್ಮನಾಭ, ಶಬೀರ್‌ ಸಿದ್ದಕಟ್ಟೆ, ನಝೀರ್‌ ಬಜಾಲ್‌ ಪತ್ರಿಕಾಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.