ರಂಗಾಯಣ ಕೋರ್ಸ್ಗೆ ಪ್ರವೇಶ: ಅರ್ಜಿ ಸಲ್ಲಿಕೆಗೆ ಜು. 4 ಕೊನೆ ದಿನ
Team Udayavani, Jul 3, 2017, 3:40 AM IST
ಪುತ್ತೂರು: ಕರ್ನಾಟಕ ಸರಕಾರ ಸ್ಥಾಪಿಸಿದ ರಂಗಾಯಣವು ಭಾರತೀಯ ರಂಗ ಶಿಕ್ಷಣ ಕೇಂದ್ರ ‘ರಂಗಶಾಲೆ’ಯ ಕೋರ್ಸ್ಗಳಿಗೆ ಅರ್ಜಿ ಆಹ್ವಾನಿಸಿದೆ. ಕನಿಷ್ಠ ದ್ವಿತೀಯ ಪಿಯುಸಿ/ತತ್ಸಮಾನ ವಿದ್ಯಾರ್ಹತೆ ಹೊಂದಿರುವ 18ರಿಂದ 28 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ತಿಂಗಳಿಗೆ 2,500 ರೂ. ವಿದ್ಯಾರ್ಥಿವೇತನ ಹಾಗೂ ಉಚಿತ ವಸತಿ ನೀಡಲಾಗುವುದು.
ರಂಗಾಯಣದ ವೆಬ್ಸೈಟ್ www.rangayana.org ಮೂಲಕ ಅರ್ಜಿಯನ್ನು ಡೌನ್ಲೋಡ್ ಮಾಡಿಕೊಂಡು ಅಗತ್ಯ ದಾಖಲೆಗಳೊಂದಿಗೆ ಜು. 4ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ