ಹೊಸ ಮತ್ಸ್ಯಧಾಮ ಘೋಷಣೆಗೆ ಶಿಫಾರಸು

15 ಹೊಸ ತಾಣಗಳು ಆಯ್ಕೆ ಜೀವ ವೈವಿಧ್ಯ ಮಂಡಳಿ ಕ್ರಮ

Team Udayavani, Dec 12, 2020, 6:08 AM IST

ಹೊಸ ಮತ್ಸ್ಯಧಾಮ ಘೋಷಣೆಗೆ ಶಿಫಾರಸು

ಮಂಗಳೂರು: ಮಲೆನಾಡಿನಲ್ಲಿ ಹುಟ್ಟಿ ಹರಿಯುವ ನದಿಗಳಲ್ಲಿ ಅಪರೂಪದ ಮೀನು ಸಂತತಿಗಳ ಆವಾಸಸ್ಥಾನಗಳನ್ನು ಗುರುತಿಸಲಾಗಿದೆ. ಅವುಗಳನ್ನು ಮೀನುಗಾರಿಕೆ ಕಾಯ್ದೆಯಡಿ “ಮತ್ಸ್ಯಧಾಮ’ ಎಂದು ಘೋಷಿಸಿ, ಸಂರಕ್ಷಣೆಗಾಗಿ ಕ್ರಮ ಕೈಗೊಳ್ಳ ಬೇಕು ಎಂದು ಕರ್ನಾಟಕ ಜೀವ ವೈವಿಧ್ಯ ಮಂಡಳಿಯು ಸರಕಾರಕ್ಕೆ ಶಿಫಾರಸು ಮಾಡಿದೆ.

ಪಶ್ಚಿಮ ಘಟ್ಟದ ತಪ್ಪಲಿನ ಶಿಶಿಲ, ಅಡ್ಡಹೊಳೆ, ರಾಮನ ಗುಳಿ ಸಹಿತ ದಕ್ಷಿಣ ಕನ್ನಡ ಜಿಲ್ಲೆಯ 8, ಉಡುಪಿಯ ಸೀತಾನದಿ, ಕೊಡಗಿನ 2, ಮಂಡ್ಯದ 2, ಉತ್ತರ ಕನ್ನಡ ಮತ್ತು ಕಲಬುರಗಿ ಜಿಲ್ಲೆಗಳ ತಲಾ ಒಂದು ಸ್ಥಳಗಳನ್ನು “ಮತ್ಸ್ಯಧಾಮ’ ಎಂದು ಗುರುತಿಸಲಾಗಿದೆ. ಇವು ಮಹಶೀರ್‌, ಹರಗಿ (ಹುಲ್ಲುಗೆಂಡೆ), ಪರ್ಲ್ಸ್ಪಾಟ್‌ ಸಾಲ್ಮೊಸ್ಟೋಮ್‌ ಮುಂತಾದ ಅಪರೂಪದ ಮೀನು ಸಂತತಿಗಳ ಆವಾಸಸ್ಥಾನವಾಗಿರುವುದನ್ನು ಗುರುತಿಸಲಾಗಿದೆ. ಈಗಾಗಲೇ ಶೃಂಗೇರಿ, ಸುಳ್ಯದ ತೊಡಿಕಾನ, ಶಿವನ ಸಮುದ್ರ, ಹರಿಹರಪುರ, ತಿಂಗಳೆ, ರಾಮನಾಥಪುರ ಮುಂತಾದ 11 ಸ್ಥಳಗಳಲ್ಲಿ “ಮತ್ಸ್ಯಧಾಮ’ ಘೋಷಣೆ ಆಗಿದೆ ಎಂದು ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷ ಅನಂತ ಹೆಗಡೆ ಅಶೀಸರ ತಿಳಿಸಿದ್ದಾರೆ. ಅವರು ಇತ್ತೀಚೆಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಭೇಟಿ ಮಾಡಿ ವಿವರ ನೀಡಿದರು.

“ಮತ್ಸ್ಯಧಾಮ’ಗಳ ಮೂಲಕ ಅಪರೂಪದ ಮೀನು ಸಂತತಿ ಸಂರಕ್ಷಣೆ ಸಾಧ್ಯವಾಗಿದೆ. ಹೊಸ ಮತ್ಸéಧಾಮಗಳ ಘೋಷಣೆಗೆ ಕ್ರಮ ಕೈಗೊಳ್ಳುತ್ತೇನೆ ಎಂದು ಸಚಿವರು ಭರವಸೆ ನೀಡಿದ್ದಾರೆ.

ಶಿಶಿಲ, ತೊಡಿಕಾನಗಳಲ್ಲಿ ಮಹಶೀರ್‌ ಮೀನು
ಬೆಳ್ತಂಗಡಿಯ ಶಿಶಿಲೇಶ್ವರ ದೇಗುಲದ “ಮತ್ಸ್ಯತೀರ್ಥ’ ದಲ್ಲಿ ಮಹಶೀರ್‌ ಮೀನುಗಳಿವೆ. ಸುಳ್ಯ ತಾಲೂಕಿನ ತೊಡಿಕಾನದ ಮಲ್ಲಿಕಾರ್ಜುನ ದೇವಸ್ಥಾನದ ತೀರ್ಥದಲ್ಲಿಯೂ ಇದೇ ಜಾತಿಯ ಮೀನುಗಳಿವೆ. ಮಹಶೀರ್‌ ಮೀನಿಗೆ ಸ್ಥಳೀಯವಾಗಿ ಪೆರುವೋಳ್‌ ಎನ್ನುತ್ತಾರೆ. ಕಪಿಲಾ ನದಿ ಇವುಗಳ ಆಶ್ರಯ ತಾಣ. ಪ್ರವಾಸೋದ್ಯಮ ಇಲಾಖೆಯ ಪ್ರವಾಸಿ ತಾಣಗಳ ಪಟ್ಟಿಯಲ್ಲೂ ಇದು ಸೇರಿದೆ.

ಟಾಪ್ ನ್ಯೂಸ್

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.