ಮಳೆ; ದಕ್ಷಿಣ ಕನ್ನಡದಲ್ಲಿ ಬುಧವಾರ- ಗುರುವಾರ ರೆಡ್ ಅಲರ್ಟ್ ಘೋಷಣೆ
Team Udayavani, Aug 6, 2019, 12:49 PM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಮುಂದಿನ ಎರಡು ದಿನ ಕೂಡಾ ಮಳೆಯಾಗುವ ಸಂಭವವಿದೆ. ಈ ಬಗ್ಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, ಆ. 7 ಹಾಗೂ ಆ.8 ರಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಈ ಬಗ್ಗೆ ಪ್ರಕಟನೆ ಹೊರಡಿಸಿದ್ದಾರೆ.
ರಜೆ ಘೋಷಣೆ ಇಲ್ಲ: ಈಗ ರೆಡ್ ಅಲರ್ಟ್ ಮಾತ್ರ ಘೋಷಣೆ ಮಾಡಲಾಗಿದ್ದು, ರಜೆ ಘೋಷಿಸಿಲ್ಲ. ಆದರೆ, ಇಂದು ಸಂಜೆಯ ವೇಳೆಗೆ ಹವಾಮಾನ ವರದಿ ಪಡೆದು ಶಾಲೆಯ ರಜೆಯ ಕುರಿತಂತೆ ನಿರ್ಧಾರ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ